ಪ್ರೇಕ್ಷಕರ ಜೊತೆಗಿನ ಸಂಬಂಧಗಳ ಮಹತ್ವ ಅರಿಯೋಣ

ಒಂದು ಬದಲಾವಣೆ ರಂಗಭೂಮಿಯಲ್ಲಿ ಬರಬೇಕು ಎಂದು ಆಗ್ರಹಿಸುವಾಗ ನಾವು ಆಯ್ಕೆ ಮಾಡಿಕೊಳ್ಳುವ ನಾಟಕಗಳ ಕಥಾವಸ್ತು ಯಾವುದು ಮತ್ತು ಅದು ಹೇಗಿರಬೇಕು ಅನ್ನೋದು ಮುಖ್ಯ ಆಗುತ್ತದೆ. ಸೈದ್ಧಾಂತಿಕವಾಗಿ ಮತ್ತು ಪ್ರಾಯೋಗಿಕವಾಗಿ ನಾವು ಏನನ್ನು ಹೇಳಲು ಪ್ರಯತ್ನಿಸುತ್ತಿದ್ದೇವೋ, ಅದು ಪ್ರೇಕ್ಷಕರಿಗೆ ಅರ್ಥ ಆಗಬೇಕಾಗಿದೆ. ಸಾಮಾನ್ಯವಾಗಿ ನಾವು ಮಾಡುವ ಎಲ್ಲಾ ನಾಟಕಗಳು ಪ್ರೇಕ್ಷಕರಿಗೆ ಅರ್ಥ ಆಗುವುದಿಲ್ಲ.
’ರಂಗಭೂಮಿಯಲ್ಲಿ ಮರುಚಿಂತನೆ’ ಕುರಿತು ಗೌರಿ ಅದಮ್ಯ ಬರೆದ ಅನಿಸಿಕೆ ಇಲ್ಲಿದೆ:

Read More