ಜೀವನದ ʼರಂಗ ನೇಪಥ್ಯʼದಿಂದ ಮರೆಯಾದ ಗುಡಿಹಳ್ಳಿ

ಹಿಂದೊಮ್ಮೆ ಗುಡಿಹಳ್ಳಿ ಸರ್ ಅವರ ಬಳಿ ಮಾತಾಡುವಾಗ ತಮಗೆ ಹುಷಾರಿಲ್ಲ ಅಂತ ಅವರು ಹೇಳಿದದ್ದು ನೆನಪಿಗೆ ಬಂತು. ಆದರೆ ಅದು ಸಾವಿನ ರೂಪದಲ್ಲಿ ಕೂತಿದೆ ಎನ್ನುವ ಕಲ್ಪನೆ ನನ್ನಲ್ಲಿ ಇರಲಿಲ್ಲ. ನನ್ನೊಂದಿಗೆ ಮಾತಾಡುವಾಗಲೇ ಅವರ ಧ್ವನಿ ಕ್ಷೀಣಿಸಿದಂತೆ ಅನಿಸುತ್ತಿತ್ತು. ಹೀಗೇ ಏನೋ ವಯೋಮಾನ ಸಹಜವಾಗಿ ಖಾಯಿಲೆ ಅಡರಿ ಕೊಂಡಿರುತ್ತದೆ… ಕಾಲಕ್ರಮದಲ್ಲಿ ಸುಧಾರಿಸುತ್ತದೆ ಅಂದುಕೊಂಡಿದ್ದೆ. ಆದರೆ ಇದು ಅವರ ಚಿತ್ರವನ್ನು ಸಂಪೂರ್ಣ ಕಲಕಿ ಬಿಡಬಹುದು ಎಂಬ ಅಂದಾಜೂ ಇರಲಿಲ್ಲ. ಎನ್.ಸಿ. ಮಹೇಶ್ ಬರೆಯುವ ‘ರಂಗ ವಠಾರ’ ಅಂಕಣ

Read More