ಹಿಮಹಾಸಿನ ಮೇಲೆ ಚುಕ್ಕಿ ಎಣಿಸಿದ ಖುಷಿ

ಚಾರಣ ಪ್ರಾಂಭವಾದ ಸುಮಾರು ಒಂದು ಘಂಟೆಯ ನಂತರ ಎಲ್ಲರನ್ನೂ ಹಿಮದ ಮೇಲೆ ಮಲಗಿ ಸುಧಾರಿಸಲು ಹೇಳಿದ ನಮ್ಮ ಗೈಡ್ ಇನ್ನೊಂದು ಸೂಚನೆಯನ್ನೂ ಕೊಟ್ಟರು. ಕಣ್ಣು ಮುಚ್ಚಿ ಮೌನವನ್ನು ಆನಂದಿಸಬೇಕು. ಅಲ್ಲಿಯವರೆಗೂ ಗಿಜಿ ಗಿಜಿ ಎನ್ನುತ್ತಿದ್ದ ಗುಂಪು ತಕ್ಷಣ ಮೌನವಾಯಿತು. ಮೌನ ಆಚರಿಸಿ ಅಂತರ್ಮುಖಿಯಾಗುವುದೊ ಅಥವಾ ಕಣ್ಣಿನ ಮೇಲಿರುವ ತಾರಾಗಣವನ್ನು ಲೆಕ್ಕ ಹಾಕುವುದೋ ಎನ್ನುವ ಗೊಂದಲ. ಗುರುದತ್ ಅಮೃತಾಪುರ ಪ್ರವಾಸ ಕಥನ

Read More