Advertisement

Tag: guruprasad kurthakoti

ಮದ್ದು-ಗುಂಡುಗಳು ಮತ್ತು ಮಾಫಿಯಾ!: ಗುರುಪ್ರಸಾದ ಕುರ್ತಕೋಟಿ ಸರಣಿ

ನನಗಿಂತ ಎಷ್ಟೋ ವರ್ಷಗಳು ಕಿರಿಯನಾಗಿದ್ದರೂ ತನ್ನ ವಯಸ್ಸಿಗೆ ಮೀರಿದ ಪ್ರಬುದ್ಧತೆಯಿಂದ ಮಾತಾಡುತ್ತಿದ್ದ. ಒಳ್ಳೆಯ ಹೃದಯದವನೂ ಹೌದು. ಅವನ ಹೆಂಡತಿ ನಮ್ಮ ಹುಬ್ಬಳ್ಳಿಯವಳು.. ಹೀಗೆ ಗುಂಡಿನ ಹೊರತಾದ ಹಲವಾರು ಅಂಶಗಳೂ ನಮ್ಮನ್ನು ಬೆಸೆದಿದ್ದವು. ಚಾ ಕುಡಿಯೋಣ ಬಾ ಗುರಣ್ಣ ಅಂತ ಕರೆದರೆ ಟಕ್ ಅಂತ ಅವರ ಮನೆಗೆ ಹೋಗಿಬಿಡುತ್ತಿದ್ದೆವು.
ಗುರುಪ್ರಸಾದ ಕುರ್ತಕೋಟಿ ಬರೆಯುವ ಸರಣಿ

Read More

ಕಾರೂ… ಕಾರ್‌ ಬಾರೂ..: ಗುರುಪ್ರಸಾದ ಕುರ್ತಕೋಟಿ ಸರಣಿ

ಕಾರನ್ನ ಮನೆಗೆ ನಾನೇ ಓಡಿಸಿಕೊಂಡು ಬಂದೆ. ಜೊತೆಗೆ ಅಜ್ಜಂಪುರ ಸರ್ ಕೂಡ ಬಂದರು. ಅವರ ಧೈರ್ಯ ಮೆಚ್ಚಲೇಬೇಕು! ನನಗೆ ಅಮೆರಿಕೆಯಲ್ಲಿ ಮೊದಲೇ ಕಾರ್ ಓಡಿಸಿದ ಅನುಭವ ಇತ್ತು. ಹಿಂದೆ ಒಂದೆರಡು ಬಾರಿ ಕೆಲವು ತಿಂಗಳಿಗೆ ಅಂತ ಅಮೆರಿಕೆಯ ಯುಟಾ (Utah) ಗೆ ಹೋಗಿದ್ದಾಗ ಅಲ್ಲಿ ನನ್ನ ಮ್ಯಾನೇಜರ್ ನನಗೆ ಒತ್ತಾಯ ಮಾಡಿ ಕಾರ್ ಓಡಿಸಲು ರೂಡಿ ಮಾಡಿಸಿದ್ದು ಈಗ ಪ್ರಯೋಜನಕ್ಕೆ ಬಂದಿತ್ತು.
ಗುರುಪ್ರಸಾದ ಕುರ್ತಕೋಟಿ ಬರೆಯುವ “ಅಮೆರಿಕದಲ್ಲಿ ಕುರ್ತಕೋಟಿ” ಸರಣಿಯ ಎಂಟನೆಯ ಬರಹ

Read More

ಅಡಕತ್ತರಿಯಲ್ಲಿ ನಿಂತು…: ಗುರುಪ್ರಸಾದ ಕುರ್ತಕೋಟಿ ಸರಣಿ

ಬಂದು ಆಗಲೇ ಮೂರು ದಿನಗಳಾಗಿತ್ತು. ನಾನು ತಾಳ್ಮೆ ಕಳೆದುಕೊಳ್ಳತೊಡಗಿದೆ. ಇನ್ನೂ ಎಲ್ಲಿ ಕೆಲಸಕ್ಕೆ ಹೋಗಬೇಕು ಅಂತ ನನ್ನ ದಾಸ್ ಬಾಸ್ ಯಾಕೆ ಹೇಳುತ್ತಿಲ್ಲ ಅಂತ ದಿಗಿಲು ಉಂಟಾಯಿತು. ಫೋನಾಯಿಸಿ ಕೇಳಿದೆ ಕೂಡ. ಇರಿ ಇವತ್ತು ಸಂಜೆ ನಿಮ್ಮ ಹೊಟೇಲ್ ಹತ್ತಿರ ಸಿಗುವೆ ಅಂದರು ದಾಸ್. ಸಂಜೆ ಸ್ವಲ್ಪ ತಡವಾಗಿಯೇ ಆದರೂ ಬಂದರು. ಚಳಿ ಈಗಾಗಲೇ ಶುರುವಾಗಿತ್ತು. ಹೀಗಾಗಿ ಅವರ ಕಾರ್ ಅನ್ನು ಶುರು ಇಟ್ಟುಕೊಂಡೆ ಅದರ ಒಳಗಡೆಯೇ ಮಾತಾಡಲು ಕೂತೆವು.
ಗುರುಪ್ರಸಾದ ಕುರ್ತಕೋಟಿ ಬರೆಯುವ “ಅಮೆರಿಕದಲ್ಲಿ ಕುರ್ತಕೋಟಿ” ಸರಣಿ

Read More

ಅನುಭವದಲ್ಲಿ ಅಮೃತ ಇದೆ: ಗುರುಪ್ರಸಾದ್‌ ಕುರ್ತಕೋಟಿ ಅಂಕಣ

ಹಳ್ಳಿಗಳಲ್ಲಿ ಸಮಸ್ಯೆಗಳು ಇದ್ದೇ ಇವೆ. ಪಟ್ಟಣಗಳಲ್ಲಿ ಇಲ್ಲವೇ?! ಆದರೆ ಅಲ್ಲೊಂದು ಬದಲಾವಣೆ ತರಬೇಕು ಅಂದರೆ ಅಲ್ಲಿನ ಸಂಸ್ಕೃತಿ ಹಾಳಾಗದಂತೆ ಪಟ್ಟಣದ ಕೆಲವು ಸವಲತ್ತುಗಳು ಬರಬೇಕು. ತಂತ್ರಜ್ಞಾನವನ್ನು ಹಳ್ಳಿಗರು ಈಗಾಗಲೇ ಒಪ್ಪಿಕೊಂಡಿದ್ದಾರೆ. UPI ಬಳಕೆ ಕೂಡ ಹಳ್ಳಿಗಳಲ್ಲಿ ಈಗ ಸಾಮಾನ್ಯ ಅನಿಸುವಷ್ಟು ಆವರಿಸುತ್ತಿದೆ. ಮೊಬೈಲ್ ಬಳಕೆ ದಿನದಿನಕ್ಕೆ ಹೆಚ್ಚುತ್ತಿದೆ. ಅದರ ಮೂಲಕವೇ ನಾವು ಅವರನ್ನು ತಲುಪಬೇಕು. ಹೊಸದೇನೋ ಇದೆ ಅಂತ ತಿಳಿಸುವುದು ಈಗ ತುಂಬಾ ಸುಲಭ. ಒಂ
ಗುರುಪ್ರಸಾದ ಕುರ್ತಕೋಟಿ ಬರೆಯುವ “ಗ್ರಾಮ ಡ್ರಾಮಾಯಣ” ಅಂಕಣ

Read More

“ಯಾಕ್‌ ಫೋನ್‌ ತಗೀಲಿಲ್ಲ..” ಅಂತ ಕೇಳೋದಿಲ್ಲ!: ಗುರುಪ್ರಸಾದ್‌ ಕುರ್ತಕೋಟಿ ಅಂಕಣ

ಈ ಬೋರಿನ ಗಾಡಿಯ ರಹಸ್ಯ ಇನ್ನೂ ಬಗೆಹರಿಯಲಿಲ್ಲ. ಪಕ್ಕದ ಹೊಲದ ಗೌಡರಿಗೆ ಫೋನ್ ಮಾಡಿದಾಗ ಅದೊಂದು ಗಾಡಿ ಬೇರೆ ಎಲ್ಲೋ ಬೋರ್ ಹೊಡೆಯಲು ಬಂದಿದ್ದು ಸ್ವಲ್ಪ ಹೊತ್ತು ನಮ್ಮ ಹೊಲದಲ್ಲಿ ನಿಂತಿತ್ತು ಅಂತ ಹೇಳಿದರು. ಇವರನ್ನೇ ಫೋನ್‌ ಮಾಡಿ ಕೇಳಿದ್ದರೆ ಈ ಗುಡ್ಡಪ್ಪನ ಮಾತು ಕೇಳಿ ಇಷ್ಟು ಅಡ್ಡಾಟ ಮಾಡೋದು ತಪ್ಪುತಿತ್ತು ಅಂತ ನನಗೆ ನಾನೇ ಹಳಿದುಕೊಂಡೆ. ಆದರೂ ಅವನ ದೆಸೆಯಿಂದ ನನ್ನ ಹೊಲಕ್ಕಾದರೂ ಹೊಕ್ಕು ಬಂದೆನಲ್ಲ ಎಂಬ ಸಮಾಧಾನವೂ ಆಯ್ತು!
ಗುರುಪ್ರಸಾದ ಕುರ್ತಕೋಟಿ ಬರೆಯುವ “ಗ್ರಾಮ ಡ್ರಾಮಾಯಣ” ಅಂಕಣ ನಿಮ್ಮ ಓದಿಗೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ