ಸಾಮಾಜಿಕ ಜನಜೀವನ: ಭಾಗ ಒಂದು

ರಾಜರ ಸಹಾಯಕ್ಕಾಗಿ ಒಂದು ಬೋಧಕ ಮಂಡಳಿಯಿತ್ತು. ಪುರೋಹಿತನು ಇದರ ಪ್ರಧಾನಿಯಾಗಿದ್ದನು. ಸೇನಾನಿ ಮತ್ತು ಗ್ರಾಮದ ಮುಖ್ಯಸ್ಥ ಗ್ರಾಮಣಿಯು ಯುದ್ಧದಲ್ಲಿ ರಾಜನಿಗೆ ಸಹಾಯಕರಾಗಿರುತ್ತಿದ್ದರು. ಸಮಿತಿ ಮತ್ತು ಸಭ ಎಂಬ ಎರಡು ಸಂಸ್ಥೆಗಳಿದ್ದುವು. ರಾಜ್ಯವು ವಿಸ್ತಾರವಾಗುತ್ತ, ರಾಜನ ಅಧಿಕಾರವು ಹೆಚ್ಚುತ್ತಾ ಬಂದು, ವಾಜಪೇಯ, ರಾಜಸೂಯ, ಅಶ್ವಮೇಧವೆಂಬ ಯಾಗಗಳನ್ನು ಮಾಡುವ ಅರಸರ ರಾಜ್ಯಗಳು ರಾಜ್ಯ, ವೈರಾಜ್ಯ, ಸಾಮ್ರಾಜ್ಯಗಳೆಂದು ಕರೆಯಲ್ಪಡುತ್ತಿದ್ದುವು. ಕೆ.ವಿ. ತಿರುಮಲೇಶ್ ಬರೆಯುವ ‘ನನ್ನ ಹಿಸ್ಟರಿ ಪುಸ್ತಕ’ ಸರಣಿ

Read More