Advertisement

Tag: history

ನಮ್ಮ ಕಾಲೋನಿಯ ಮೊದಲ ಸಾವು…

ನಮ್ಮ ಎದುರು ರಸ್ತೆಯ ಎಚ್ ಎಂ ಟಿ ಕೆಲಸಗಾರ ಗೋಪಾಲರಾವ್ ಎನ್ನುವವರು ಕೊಂಚ ಮೈ ಬಿಸಿ, ಜರ ಬಂದಿದೆ ಎಂದು ವೈದ್ಯರಿಗೆ ತೋರಿಸಲು ಹೋದರು. ವೈದ್ಯರು ಚಿಕಿತ್ಸೆ ನೀಡಬೇಕಾದರೆ ಅಂದರೆ ಇಂಜೆಕ್ಷನ್ ಕೊಟ್ಟಾಗ ಅವರ ಜೀವ ಹೋಯಿತು. ವೈದ್ಯರ ನಿರ್ಲಕ್ಷ್ಯ ಎಂದು ಕಾರ್ಮಿಕರು ಕೋಪಾವೇಶಗೊಂಡರು. ಈ ಎಸ್ ಐ ಆಸ್ಪತ್ರೆ ಮುಂದೆ ಕಾರ್ಮಿಕ ಸಾಗರ ನೆರೆಯಿತು ಮತ್ತು ಪರಿಸ್ಥಿತಿ ವಿಕೋಪಕ್ಕೆ ಹೋಯಿತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಮೂರನೇ ಕಂತು ನಿಮ್ಮ ಓದಿಗೆ

Read More

“ರಾಜಾಜಿನಗರ” ಹೆಸರಿನ ಚರಿತ್ರೆ ಗೊತ್ತಾ?

ಒಂದು ಭಾನುವಾರ ಬೆಳಿಗ್ಗೆ ಇಡೀ ರಾಜಾಜಿನಗರ ಬೆಚ್ಚಿ ಬೀಳುವ ಹಾಗೇ ದೊಡ್ಡ ಶಬ್ದ ಕೇಳಿಸಿತು. ಎಲ್ಲರೂ ಧಾವಂತದಿಂದ ಅವರವರ ಮನೆಗಳಿಂದ ಆಚೆ ಬಂದರು. ಏನು ಏನು ಅಂದುಕೊಂಡು ಅವರವರಲ್ಲೇ ಮಾತಾಡಿ ಕೊಂಡರು. ಸ್ವಲ್ಪ ಹೊತ್ತಿಗೆ ಮೊದಲು ವಿಮಾನ ಹೋಯಿತು, ಅದೇ ಸಿಡಿದು ಹೋಗಿರಬೇಕು ಎಂದು ತರ್ಕಿಸಿದರು. ಮನೆಗೆ ಬೀಗ ಜಡಿದು ಬಿದ್ದಿರುವ ವಿಮಾನದ ಅವಶೇಷ ನೋಡಲು ಸಾಲು ಸಾಲಾಗಿ ಇಡೀ ಸಂಸಾರ ಹೊರಟಿತು. ನಾನೂ ಈ ಗುಂಪಿನಲ್ಲಿದ್ದೆ. ಸುಮಾರು ದೂರ ಎರಡು ಮೂರು ಗಂಟೆ ನಡೆದೆವು ಅಂತ ಕಾಣುತ್ತೆ. ಎಲ್ಲೂ ವಿಮಾನದ ಅವಶೇಷ ಕಾಣಿಸಲಿಲ್ಲ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಎರಡನೇ ಕಂತು ನಿಮ್ಮ ಓದಿಗೆ

Read More

ರಾಜರ ಸ್ವಭಾವ, ರಾಜ್ಯವಿಸ್ತಾರದ ಪ್ರೇರಣೆ

ಮಾಳವದ ಯಶೋಧರ್ಮನು ಭಾರತದಲ್ಲಿ ಹೂಣರನ್ನು ಅಣಗಿಸಲು ಪ್ರಮುಖ ಪಾತ್ರ ವಹಿಸಿದವನು. ದಿಗ್ವಿಜಯವನ್ನು ಮಾಡಿ ಬ್ರಹ್ಮಪುತ್ರಾ ನದಿಯಿಂದ ಮಹೇಂದ್ರ ಪರ್ವತದವರೆಗೂ, ಹಿಮಾಲಯದಿಂದ ಪಶ್ಚಿಮ ಸಮುದ್ರದ ತನಕವೂ ವಿಸ್ತರಿಸಿದ್ದ ರಾಜ್ಯವನ್ನು ಮಂಡಸೋರದ ರಾಜಧಾನಿಯಿಂದ ಆಳಿದನು. ಯಶೋಧರ್ಮನು ಉತ್ತಮ ಹಿಂದೂ ಅರಸನಾಗಿದ್ದು ಮನು, ಭರತ ಮೊದಲಾದವರಿಗೆ ಹೋಲಿಸಲ್ಪಟ್ಟಿದ್ದನು. ಈತನ ಮಂತ್ರಿಯಾದ ಧರ್ಮದೋಷನು ವರ್ಣಸಂಕರವಾಗದಂತೆ ಯತ್ನಿಸಿದನು. ಯಶೋಧರ್ಮನ ವಿಷಯಗಳು ಮಂಡಸೋರದ ಶಿಲಾಸ್ತಂಭದಿಂದ ತಿಳಿಯುತ್ತವೆ.
ಕೆ.ವಿ. ತಿರುಮಲೇಶ್ ಬರೆಯುವ ‘ನನ್ನ ಹಿಸ್ಟರಿ ಪುಸ್ತಕ’ ಸರಣಿಯ ಬರಹ ಇಲ್ಲಿದೆ.

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ