Advertisement

Tag: hostel life. guruprasad kantalagere

ಹದಿಮೂರನೇ ರೂಮಿನಲ್ಲಿ ವಾಸ್ತವ್ಯದ ಮಹಿಮೆ

ಯಾವುದಕ್ಕೂ ಕಂಡೀಷನ್ ಹಾಕದ ನಮ್ಮ ಸೀನಿಯರ್ಸ್ ಒಂದು ವಿಷಯಕ್ಕೆ ಮಾತ್ರ ನಿರ್ಬಂಧ ಹೇರಿದ್ದರು. ರೂಮಿನ ಹಿಂಗೋಡೆಯಲ್ಲಿ ಒಂದು ಕಿಟಕಿ ಇತ್ತು. ಆ ಕಿಟಕಿ ಹತ್ತಿರ ಮಾತ್ರ ನಮ್ಮನ್ನ ಕೂರಲು ಬಿಡುತ್ತಿರಲಿಲ್ಲ. ಬದಲಿಗೆ ರಂಗಸ್ವಾಮಿ ಮತ್ತು ಕೃಷ್ಣಮೂರ್ತಿ ಮಧ್ಯಾಹ್ನ ಕಾಲೇಜು ಮುಗಿಸಿಕೊಂಡು ಬಂದವರೇ ಕಿಟಕಿ ಓಪನ್ ಮಾಡಿಕೊಂಡು ಹಾಜರಿರುತ್ತಿದ್ದರು. ಅವರೇಕೆ ಈ ನಿರ್ಬಂಧ ಹೇರಿದ್ದಾರೆ ಎಂಬುದನ್ನು ನಾವು ಬಹಳ ತಡವಾಗಿ ಪತ್ತೆ ಮಾಡಿದ್ದೆವು.
‘ಟ್ರಂಕು ತಟ್ಟೆ’ ಸರಣಿಯಲ್ಲಿ ಗುರುಪ್ರಸಾದ್ ಕಂಟಲಗೆರೆ ಬರೆದ ಹಾಸ್ಟೆಲ್ ಜೀವನಾನುಭವದ ಬರಹ  ಇಲ್ಲಿದೆ.

Read More

ಗುರುಪ್ರಸಾದ್ ಕಂಟಲಗೆರೆ ಬರೆಯುವ ‘ಟ್ರಂಕು ತಟ್ಟೆ’ ಸರಣಿ ಇಂದಿನಿಂದ ಶುರು

ಹಾಸ್ಟೆಲ್ ಜೀವನವೆಂದರೆ ಬದುಕನ್ನು ಸ್ವಯಂ ಅನ್ವೇಷಿಸುವ ಮೊದಲ ಹೆಜ್ಜೆಯಂತೆ. ಸಮವಯಸ್ಕರ ಜೊತೆಗೆ ಬದುಕುವ ಅವಕಾಶ ಸಿಗುವುದರಿಂದ ಅಲ್ಲಿನ ನೋವು ನಲಿವುಗಳೊಡನೆ ನವಿರು ಭಾವವೊಂದು ಸೇರಿಕೊಂಡಿರುತ್ತದೆ. ಕಥೆಗಾರ ಗುರುಪ್ರಸಾದ್ ಕಂಟಲಗೆರೆ ತೀರಾ ಎಳವೆಯಲ್ಲಿಯೇ ಹಾಸ್ಟೆಲ್ ಬದುಕನ್ನು ಕಂಡವರು. ಆ ನೆನಪುಗಳನ್ನು ಅವರು ಪ್ರತಿವಾರ ‘ಟ್ರಂಕು ತಟ್ಟೆ’ ಎಂಬ ಸರಣಿಯಲ್ಲಿ ಬರೆಯಲಿದ್ದಾರೆ. ಈ ಬರಹಗಳು ಅಕ್ಷರಗಳನ್ನು ಮೀರಿದ ಕಥೆಯೊಂದನ್ನು ಹೇಳುತ್ತವೆಯೆನಿಸುತ್ತದೆ. ಮೊದಲ ಬರಹ ನಿಮ್ಮ ಓದಿಗಾಗಿ ಇಲ್ಲಿದೆ.

Read More

ಜನಮತ

ಹೊಸ ವರ್ಷದ ನನ್ನ ಆಸೆ

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಮಹಿಳಾ ಸಬಲೀಕರಣ ಪ್ರತಿಬಿಂಬಿಸುವ ಕೃತಿ: ಸುನಂದಾ ಕಡಮೆ ಬರಹ

ಇಲ್ಲಿಯ ವಿಷಯಗಳು ಸರ್ವಕಾಲಿಕವಾದದ್ದು. ಇಂದಿನ ಸಾಮಾಜಿಕ ಜಾಗೃತಿಯ ಪರಿಣಾಮವಾಗಿ ಸ್ತ್ರೀವಾದೀ ಚಳುವಳಿಗಳು ಹುಟ್ಟಿಕೊಂಡು, ಅದರಿಂದ ಪ್ರೇರೇಪಿತಗೊಂಡ ಸರಕಾರಗಳೂ ಮಹಿಳಾ ಶಿಕ್ಷಣ ಹಾಗೂ ಸುರಕ್ಷತೆಗೆ ಗಮನ ಕೇಂದ್ರೀಕರಿಸುತ್ತ ಬಂತು,…

Read More

ಬರಹ ಭಂಡಾರ