Advertisement

Tag: India

ಮಳೆರಾಯ ಬಂದ ಮಲ್ಲೆಹೂವು ತಂದ: ಚಂದ್ರಮತಿ ಸೋಂದಾ ಸರಣಿ

ಚೌತಿಹಬ್ಬ ಮುಗಿಯಿತು ಎಂದರೆ ಮಳೆಗೆ ತುಸು ಬಿಡುಗಟ್ಟು. ಎಲ್ಲಕಡೆ ಬಣ್ಣಬಣ್ಣದ ಚಿಟ್ಟೆಗಳ ಮೇಳ. ನಮ್ಮೊಳಗೆ ಅವುಗಳನ್ನು ಹಿಡಿಯುವ ಸ್ಪರ್ಧೆ. ಇನ್ನೇನು ಕೈಗೆ ಸಿಕ್ಕೇಬಿಟ್ಟಿತು ಎನ್ನುವಷ್ಟರಲ್ಲಿ ಮಾಯ. ಆಗ ಮರಳಿ ಯತ್ನವ ಮಾಡು. ಅವು ಅಷ್ಟು ಸುಲಭವಾಗಿ ನಮ್ಮ ಕೈಗೆ ಸಿಗುತ್ತಿರಲಿಲ್ಲ. ಇನ್ನೊಂದು ಬಗೆಯ ಚಿಟ್ಟೆಗಳು ಹಾರಾಡುತ್ತಿದ್ದವು. ಅವು ನಮಗೆ ಆಕರ್ಷಕವಾಗಿ ಕಾಣಿಸುತ್ತಿರಲಿಲ್ಲ. ನಾವು ಅವನ್ನು ಕರೆಯುತ್ತಿದ್ದದು ವಿಮಾನ ಎಂದು.
ಡಾ. ಚಂದ್ರಮತಿ ಸೋಂದಾ ಬರೆಯುವ “ಮಾತು ಮಂದಲಿಗೆ” ಸರಣಿಯ ಐದನೆಯ ಕಂತಿನಲ್ಲಿ ಆಗಿನ ಮಳೆ ದಿನಗಳ ಕುರಿತ ಬರಹ

Read More

ಬದುಕ ಬೆಳಗಿಸುವ ಸರಳ ಸೂತ್ರಗಳು

ಮೊಗ್ಗು ಸಹಜವಾಗಿ ಬಿರಿದಾಗಲೇ ಹೂವಾಗುವುದು. ಬಗೆಬಗೆಯ ಸಸ್ಯವರ್ಗಗಳು ಸೇರಿಯೇ ಕಾಡಾಗುವುದು, ಮರಕ್ಕೆ ಭೂಮಿಯಾಸರೆ, ಮರವು ಬಳ್ಳಿಗಾಸರೆಯಾದರೆ ಹೂ, ಕಾಯಿ, ಹಣ್ಣುಗಳು ಸಕಲ ಜೀವಿಗಳಿಗಾಸರೆಯಾಗಿ ಪೊರೆಯುತ್ತವೆ. ಇಲ್ಲಿ ಎರೆಹುಳುವಿನಿಂದ ಹಿಡಿದು ಚಿಟ್ಟೆಗೂ, ಹುಲಿಗೂ, ಹುಲ್ಲಿಗೂ ಅದರದೇ ಆದ ಕೆಲಸಗಳಿವೆ. ಯಾವುದೂ ಮುಖ್ಯವಲ್ಲ; ಯಾವುದೂ ಅಮುಖ್ಯವಲ್ಲ. ಮನುಷ್ಯನ ಕೆಲಸಕ್ಕೂ, ಕಾಯಕಕ್ಕೂ ಅನ್ವಯಿಸಿಕೊಳ್ಳಬೇಕಾದ ಮಾತುಗಳಿವು.
ಸುಧಾ ಆಡುಕಳ ಬರಹ ನಿಮ್ಮ ಓದಿಗೆ

Read More

ಹಳ್ಳಿಯ ಸಹವಾಸವೇ ಬೇಡ…!

ಕಾರ್ಪೊರೇಟ್ ಜಗತ್ತಿನಲ್ಲಿ ನಡೆಯುವ ರಾಜಕೀಯಗಳಿಂದ ರೋಸಿ ಹೋಗಿ ಕೆಲಸ ಬಿಟ್ಟು ಬಂದು ಹಳ್ಳಿಯಲ್ಲಿ ನೆಮ್ಮದಿ ಕಾಣಬೇಕು ಅಂದರೆ ಇಲ್ಲಿ ಇನ್ನೂ ಹದಗೆಟ್ಟ ಪರಿಸ್ಥಿತಿ ಇದೆ ಅನಿಸಿತು. ಸುಳ್ಳುಗಳು, ಜಾತಿ, ಕಳುವು ಇನ್ನೂ ಏನೇನು ನೋಡೋದು ಇದೆಯೋ ಇಲ್ಲಿ ಅನಿಸಿತು. ಅತ್ತೆ ಮಾವ ನಮ್ಮ ಸಂಬಂಧಿಯೇ ಆಗಿದ್ದರೂ ಅವರು ನಮ್ಮ ಪರವಾಗಿ ನಿಲ್ಲಲಾರರು ಎಂಬ ಕಟು ಸತ್ಯದ ಅರಿವು ಆಗಿತ್ತು. ಎಷ್ಟೇ ಅಂದರೂ ಅಲ್ಲಿನ ಜನರ ಜೊತೆಗೆ ಬದುಕುವ ಅವರು, ಎಲ್ಲಿಂದಲೋ ಬಂದ ಯಾವಾಗಲೋ ಒಮ್ಮೆ ಬಂದು ಹೋಗುವ ನನ್ನ ಪರವಾಗಿ ಹೇಗೆ ತಾನೇ ನಿಂತಾರು?
ಗುರುಪ್ರಸಾದ್‌ ಕುರ್ತಕೋಟಿ ಬರೆಯುವ ಗ್ರಾಮ ಡ್ರಾಮಾಯಣ ಅಂಕಣದ 18ನೇ ಕಂತು

Read More

ಇದ್ದ ಮೂವರಲ್ಲಿ ಕದ್ದವರು ಯಾರು?

ಹಿಂದೊಮ್ಮೆ ಹುಸೇನ್ ಸಾಬ್‌ಗೆ ಹೊಲ ಮಾಡಲು ಕೊಟ್ಟಾಗ ಸುತ್ತಲೂ ಒಂದೈವತ್ತು ಅಪ್ಪೆ ಮಿಡಿ ಗಿಡಗಳನ್ನು ನೆಟ್ಟಿದ್ದೆ. ಸ್ವಲ್ಪ ಬೆಳೆದಾದ ಮೇಲೆ ಪೂರ್ತಿ ಗಿಡಗಳನ್ನು ಬೆಂಕಿ ಹಚ್ಚಿ ಇಲ್ಲದಂತೆ ಮಾಡಿದ್ದರು. ಬೆಂಕಿ ಹಚ್ಚಿದ್ದು ಯಾರು ಅಂತ ಕೊನೆಗೂ ಗೊತ್ತಾಗಲಿಲ್ಲ. ಒಬ್ಬರ ಮೇಲೆ ಒಬ್ಬರು ಹಾಕಿ ನನ್ನನ್ನು ಮಂಗ ಮಾಡಿದ್ದರು! ಇಲ್ಲಿನವರೆ ಕಳ್ಳರು, ಆ ಜಾತಿಯವರನ್ನು ನಂಬಬಾರದು ಅಂತೆಲ್ಲ ಹೇಳೋದೆಲ್ಲ ತಪ್ಪು. ಕಳ್ಳರದೇ ಒಂದು ಪ್ರತ್ಯೇಕ ಜಾತಿ! ಏನಾಗುತ್ತೋ ನೋಡೋಣ ಅಂತ ಸುಮ್ಮನಾದೆ. ಆದರೂ ಮುಂದೊಮ್ಮೆ ಕಳ್ಳನನ್ನು ರೆಡ್ ಹ್ಯಾಂಡ್ ಆಗಿ ಹಿಡಿಯಬೇಕು ಅಂತ ನಿರ್ಧರಿಸಿದೆ.
ಗುರುಪ್ರಸಾದ್‌ ಕುರ್ತಕೋಟಿ ಬರೆಯುವ ಗ್ರಾಮ ಡ್ರಾಮಾಯಣ ಅಂಕಣದ 17ನೇ ಕಂತು

Read More

ನಿಮ್ಮ ಜಾತಿ ಯಾವುದು!

ಹೊಲದ ಹತ್ತಿರ ಅನ್ನುವ ಕಾರಣಕ್ಕೆ ನನಗೆ ಮನೆ ಇಷ್ಟವಾಯ್ತು. ಮನೆಯನ್ನು ಕೂಲಂಕುಷವಾಗಿ ನೋಡಿದ ಮೇಲೆ ಗೌಡರ ಜೊತೆಗೆ ಮಾತಾಡಲು ಅಲ್ಲೇ ಹತ್ತಿರವೇ ಇದ್ದ ಅವರ ಮನೆಗೆ ಹೋದೆ. ಹೆಸರು ಕೇಳಿದವರೆ ಯಾವ ಜಾತಿ ನಿಮ್ಮದು ಅಂದರು. ನನಗೆ ತುಂಬಾ ಇರುಸು ಮುರುಸು ಆಯ್ತು. ನಾನು ಯಾರಿಗೂ ಜಾತಿ ಕೇಳೋದಿಲ್ಲ, ನನಗೆ ಯಾರಾದರೂ ಕೇಳಿದರೂ ನನಗೆ ಆಗೋಲ್ಲ. ಆದರೆ ಹಳ್ಳಿಯಲ್ಲಿ ಜಾತಿ ವ್ಯವಸ್ಥೆ ಇನ್ನೂ ಗಟ್ಟಿಯಾಗಿಯೇ ಇದೆ. ನನ್ನ ಜಾತಿ ಯಾಕೆ ಬೇಕು ಅಂತ ಕೇಳಿದಾಗ “ಒಳ್ಳೆಯವರಿಗೆ ಕೊಡಬೇಕಲ್ರಿ ಮನಿ ಅದಕ್ಕ ಕೇಳತೀವಿ” ಅಂದರು.
ಗುರುಪ್ರಸಾದ್‌ ಕುರ್ತಕೋಟಿ ಬರೆಯುವ ಗ್ರಾಮ ಡ್ರಾಮಾಯಣ ಅಂಕಣ

Read More
  • 1
  • 2

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ