Advertisement

Tag: Indian Music

ಲೈವ್‌ಗಳಲ್ಲಿ ಬಂಧಿಯಾದ ನಾದಲೋಕದ ಸುಖ-ದುಃಖ

ಹೊಸ ವರ್ಷ ಹೊಸ ನಿರೀಕ್ಷೆಯ ಈ ಸಂದರ್ಭದಲ್ಲಿ ಸಂಗೀತ ಕಲಾವಿದರು ಬದಲಾದ ಸನ್ನಿವೇಶಗಳ ಕುರಿತು ಆಗಾಗ ವಿಚಾರ ವಿನಿಮಯ ಮಾಡಿಕೊಳ್ಳುವುದುಂಟು. ಲೈವ್ ಕಾರ್ಯಕ್ರಮಗಳ ಇತಿಮಿತಿಗಳ ಕುರಿತ ಸಂವಾದವನ್ನು ಅಕ್ಷರ ರೂಪದಲ್ಲಿ ಪೋಣಿಸಲು ನಡೆಸಿದ ಪ್ರಯತ್ನವಿದು. ಸಂಗೀತದ ಲೈವ್ ಕಾರ್ಯಕ್ರಮಗಳಿದ್ದಾಗ, ಕಲಾವಿದರಿಗೆ ತಯಾರಿ ಮಾಡಿಕೊಳ್ಳಲು ಸಾಕಷ್ಟು ಸಮಯ ದೊರೆಯುತ್ತದೆ. ಆದರೆ ‘ಲೈವ್ʼ ಪ್ರಕ್ರಿಯೆಯ ಮೂಲಕ ಸಂಗೀತದ ವಾತಾವರಣವನ್ನು ಸೃಷ್ಟಿಸುವುದು ಸಾಧ್ಯವೇ ಎಂಬುದರ ಕುರಿತು ಹಿಂದುಸ್ಥಾನೀ ಗಾಯಕಿ ಶ್ರೀಮತಿ ದೇವಿ ಇಲ್ಲಿ ಬರೆದಿದ್ದಾರೆ.

Read More

ರಾಜೀವ ತಾರಾನಾಥರ ಕುರಿತು ಸುಮಂಗಲಾ

ಯಾವ ಸ್ವರವನ್ನು ಎಲ್ಲಿ ಅಲಂಕರಿಸಬೇಕು, ಎಷ್ಟು ತೊಡಿಸಬೇಕು ಅಂತ. ಸೊಂಟದ ಡಾಬನ್ನ ನೆತ್ತಿಗೆ ಹಾಕಕ್ಕಾಗಲ್ಲ. ಹಂಗೇ ಕಿರೀಟವನ್ನು ಸೊಂಟಕ್ಕೆ ತೊಡಿಸಕ್ಕೆ ಆಗಲ್ಲ.

Read More

ಸಿತಾರ್ ಸರದಾರನ ಕುರಿತು ಸರೋದ್ ಮಾಂತ್ರಿಕನ ಮಾತುಗಳು

ರವಿಶಂಕರ್ ತಾಳವನ್ನು ಇಟ್ಕೊಂಡು ಆಟ ಆಡ್ತಾ ಇದ್ರು. ಕರ್ನಾಟಕ ಸಂಗೀತದಲ್ಲಿ ಅವರಿಗೆ ಬಹಳಾ ಮೆಚ್ಚಿಗೆ ಆಗಿದ್ದು ಅದು. ಕರ್ನಾಟಕ ಶಾಸ್ತ್ರೀಯ ಸಂಗೀತದ ಕ್ರಮಬದ್ಧತೆ ಅವರಿಗೆ ತುಂಬಾ ಹಿಡಿಸಿತ್ತು. 

Read More

ಜನಮತ

ಸಾಹಿತ್ಯ ಪ್ರಕಾರಗಳಲ್ಲಿ ನನಗೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ನೋವ ತೋರದ ಗಾಯಗಳು: ಪ್ರೊ.ಕೃಷ್ಣಮೂರ್ತಿ ಬಿಳಿಗೆರೆ

ಕಂಟಲಗೆರೆ ಬಹುತೇಕ ಇದು ದುಡಿದು ದುಡಿದು ಬಡವಾಗಿಯೇ ಉಳಿದ ಕುಟುಂಬಗಳಿಂದ ತುಂಬಿದ ಊರಾಗಿದ್ದುದು ನನಗೆ ಗೊತ್ತು. ಇಂಥ ಒಂದು ಊರಿನ ಉರಿಯಿಂದ ಸಿಡಿದ ಬೀಜ ನೀನು. ಅಲ್ಲಿಂದ...

Read More

ಬರಹ ಭಂಡಾರ