Advertisement

Tag: Indian Theatre

ಜೀವಜಾಲದ ಪ್ರೋಗ್ರಾಮಿಂಗ್‌ನ ವಿಸ್ಮಯ: ಸತೀಶ್‌ ತಿಪಟೂರು ಬರಹ

ವ್ಯಕ್ತಿ ಪ್ರಕೃತಿಯು ತನ್ನ ಪರಿಸರದ ಪ್ರಭಾವದ ವಿರುದ್ಧ ಪ್ರತಿಭಟಿಸಿ, ಸೆಣೆಸಿ ತನ್ನದೇ ನಡೆಗಳ ದಾರಿಯಲ್ಲಿ ಚಲಿಸಲು ಯಾವುದೋ ಒಂದು ಆಂತರಿಕ ಸೆಳೆತವಿರಬೇಕು. ಈ ಸೆಳೆತ ಇಂದು ನೆನ್ನೆಯದಲ್ಲ; ಇನ್ನೂ ಹಿಂದಿನದು, ಬಹುದೂರ ಕಾಲ ಹಿಂದಿನದು. ಎಂದೋ ಯಾವ ಕಾಲದಲ್ಲೋ ಯರ‍್ಯಾರ ಕಾಲ-ದೇಶ-ಪ್ರಭಾವ-ಪ್ರವಾಹಗಳ ಹರಿವಿನಲ್ಲೋ ಮೊಳೆತಿದ್ದಿರಬೇಕು. ಹೀಗೆ ಕಾಲಾಂತರ ಕಾದು ಕಾದು ತನ್ನನ್ನು ತಾನು ಅರಿವಿನಲ್ಲಿ ಕಂಡುಕೊಂಡುದುದು. ಇದು ಮೊಳೆತು ಬೆಳೆದು ವಿಕಾಸವಾಗಬಹುದಾದ ಬೀಜರೂಪ ಮಾತ್ರ. ಇದು ಬೆಳೆದು ಬೃಹತ್ ವೃಕ್ಷವಾಗಲು ಏನೆಲ್ಲಾ ಒದಗಿ ಬರಬೇಕೋ?
ಸತೀಶ್‌ ತಿಪಟೂರು ಅವರ “ಮಣ್ಣಿನ ಬಂಡಿಯಲ್ಲಿ ಫುಕುವೋಕಾ” ಕೃತಿ ಸರಣಿಯ ಕೊನೆಯ ಕಂತು ನಿಮ್ಮ ಓದಿಗೆ

Read More

ಮಳೆ ನಕ್ಷತ್ರಗಳ ಲೆಕ್ಕಾಚಾರದ ನಡುವೆ

ಹಳ್ಳಿಗರು ನಮಗಿಂತ ಬೆಸ್ಟ್. ಅವರಲ್ಲೂ ನಾಟಕ ಮಾಡುವ ಉಮೇದು ಇದೆ. ಹಾಗೆ ನೋಡಿದರೆ ನಮಗಿಂತ ಹೆಚ್ಚು ಇದೆ. ಆದರೆ ಅವರಿಗೆ ನಾಟಕ ಎನ್ನುವುದು ತಮ್ಮ ಬಿಡುವಿನ ದಿನಗಳ ಒಂದು ದಿವ್ಯ ಬಾಬ್ತು. ಮಳೆಗಾಲ ಆರಂಭವಾಗಿ ಬೇಸಾಯ ಆರಂಭಿಸಿ ಉತ್ತುಬಿತ್ತು ಫಸಲು ಕೈಗೆ ಬರುತ್ತದೆ ಅನಿಸಿದಾಗ ಅವರು ನಾಟಕದ ಪ್ರಾಕ್ಟೀಸ್ ಮಾಡಿ ಬಣ್ಣ ಹಚ್ಚಿ ಸಂಭ್ರಮಿಸುತ್ತಾರೆ.
ಎನ್.ಸಿ. ಮಹೇಶ್ ಬರೆಯುವ ‘ರಂಗ ವಠಾರ’ ಅಂಕಣ

Read More

ಕಂಡೂ ಕಾಣದಂತೆ ಸರಿದು ಹೋಗುವ ಅನಿವಾರ್ಯತೆಗಳು

ರಂಗಭೂಮಿ ಮೇಲ್ನೋಟಕ್ಕೆ ಕಾಣುವ ಹಾಗೆ ಕೇವಲ ಬಣ್ಣದ ಲೋಕದ ಹೊರಮೈ ಅಲ್ಲ. ಇದು ತಿಳಿಯುವುದು ಆ ರಂಗ ಒಳಹೊಕ್ಕಾಗ ಮಾತ್ರ. ಕಲೆ ಮತ್ತು ಕಲಾವಿದರನ್ನು ತುಂಬು ಆದರ ಭಾವದಿಂದ ಕಾಣುವವರಿಗೆ ಆ ಎಲ್ಲವನ್ನು ಒಟ್ಟು ಮಾಡಿ ಚಿತ್ರ ಕಟ್ಟಿಕೊಡುವವನಿಗೆ ಅಸಲಿ ಚಿತ್ರ ತಿಳಿದಿರುತ್ತದೆ. ಅವನು ಪ್ರೇಕ್ಷಕರ ಚಪ್ಪಾಳೆಯ ಜೊತೆಗೆ ಕುಹಕವನ್ನೂ ಸೈರಿಸಿಕೊಳ್ಳಬೇಕಿರುತ್ತದೆ. ಮತ್ತೆ ಎಲ್ಲವನ್ನೂ ಕೇವಲ ಶೋಕಿಗೆ ಮಾಡುತ್ತ ಮಾರ್ಕೆಟಿಂಗ್ ಸರಕಾಗಲು ಹವಣಿಸುವವರನ್ನೂ ಅನಿವಾರ್ಯವಾಗಿ ಸೈರಿಸಿಕೊಂಡು ಮುಂದೆ ಸಾಗಬೇಕಿರುತ್ತದೆ.
‘ರಂಗ ವಠಾರ’ ಅಂಕಣದಲ್ಲಿ ಕೋವಿಡ್‌ ಸಮಯದಲ್ಲಿ ರಂಗ…

Read More

ವಸ್ತುನಿಷ್ಠ ವಿಮರ್ಶೆ-ಟೀಕೆಗಳಿಗೆ ಜಾಗವಿಲ್ಲದ ಕಾಲ

ಸರಿಸುಮಾರು ಇಪ್ಪತ್ತು ದಿನಗಳಿಂದ ಈ ಕಥೆಯನ್ನು ರೂಪಕವಾಗಿಸಿಕೊಂಡು ಯೋಚಿಸುತ್ತಿದ್ದೇನೆ. ವಿಭೂತಿಪುರುಷರ ಉತ್ತುಂಗ ಸ್ಥಿತಿಯ ಬಗ್ಗೆ ನನಗೆ ಇಂದಿಗೂ ತಿಳಿದಿಲ್ಲ. ಅವರು ಎಲ್ಲದರಲ್ಲೂ ಸುಂದರತೆ ಕಾಣಲು ಬಯಸುವವರು. ಆದರೆ ನಾನು ಆ ಸುಂದರತೆಯ ಬಗೆಗೆ ನಿತ್ಯ ಅನುಮಾನಗಳನ್ನ ಇಟ್ಟುಕೊಂಡಿರುವವನು. ತಮಾಷೆ ಮಾಡುತ್ತ ಎಲ್ಲವನ್ನೂ ತೇಲಿಸುತ್ತ ಜಗತ್ತನ್ನು ಸುಂದರ ಗೋಳವನ್ನಾಗಿ ಪರಿವರ್ತಿಸಿಕೊಳ್ಳುವವರ ಬಗೆಗೆ ನನ್ನಲ್ಲಿ ಗೌರವವೇನೊ ಇದೆ. ಹಾಗೆಯೇ ದಾರಿಹೋಕನಿಗೆ ಜ್ಞಾನೋದಯದ ಬಗೆಗೂ ಚಕಾರಗಳಿವೆ.
ಎನ್.ಸಿ. ಮಹೇಶ್‌ ಬರೆಯುವ ‘ರಂಗ ವಠಾರ’ ಅಂಕಣ

Read More

ನಾಟಕದ ನ್ಯೂನತೆಗಳೂ, ಬಂಡೇಳುವ ಜೀವಿಗಳೂ..

ಬೀಚಿ ಅವರ ವಿಡಂಬನೆಗಳಲ್ಲಿ ಬದುಕಿನ ಅಪಸವ್ಯಗಳ ಬಗೆಗೆ ಗಾಢ ವಿಷಾದ ಇರುತ್ತದೆ. ಅದನ್ನ ನಗೆಯಲ್ಲಿ ದಾಟಿಸಬೇಕಾದ ಅನಿವಾರ್ಯವನ್ನ ಅವರು ಸೃಷ್ಟಿಸಿಕೊಂಡಿದ್ದಾರೆ. ವಿಷಾದವನ್ನು ಅದರ ರೂಟ್ ಲೆವೆಲ್‌ನಲ್ಲಿ ಅರ್ಥೈಸಿಕೊಂಡವ ಮಾತ್ರ ಅವರ ವಿಡಂಬನೆಗೆ ನಗಬಲ್ಲ. ಬೀಚಿ ಅವರು ಬರೆದ ವಿಡಂಬನೆಗಳು ಅರ್ಥವಾಗಬೇಕು ಅಂದರೆ ಅವರ ಸಾಹಿತ್ಯವನ್ನು ಓದ್ತಾ ಇರುವವರ ಸುತ್ತ ಇರುವ…

Read More
  • 1
  • 2

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ