Advertisement

Tag: Kallesh Kumbar

ಕಲ್ಲೇಶ್ ಕುಂಬಾರ್ ಕಥಾಸಂಕಲನದ ಕುರಿತು ವೇದಾಂತ ಏಳಂಜಿ ಬರಹ

“ಗ್ರಾಮೀಣ ಭಾಗದ ಜನಜೀವನವನ್ನು ಆರಂಭದ ಎರಡು ಕಥೆಗಳಲ್ಲಿ ತೋರ್ಪಡಿಸುತ್ತಲೇ ಜಾಗತೀಕರಣದ ಸಮಸ್ಯೆಗಳಿಗೆ ಹಾರೊಗೇರಿ ತೆರೆದುಕೊಳ್ಳುವ ಕಥನಗಾರಿಕೆ ವಿಶಿಷ್ಟವಾದದ್ದು. ಆಧುನಿಕ ಕಾಲದಲ್ಲೂ ಊಳಿಗಮಾನ್ಯ ಪದ್ಧತಿಯನ್ನು ಅನುಸರಿಸುವ ‘ನಿಂದ ನಿಲುವಿನ ಘನ’ ಕಥೆಯ ಮಾನಿಂಗಯ್ಯನಂತವರು ದಲಿತ ಮಹಿಳೆಯರ ಮೇಲೆ ನೀರೆರೆಚುವ ಪದ್ಧತಿಯು ಆತನ ರಾಕ್ಷಸ ಸ್ವಭಾವ ತೋರುತ್ತದೆ. ಮೇಲ್ವರ್ಗದ ಈ ಸಂಪ್ರದಾಯವನ್ನು ರಮೇಶನ ಪ್ರಭಾವದಿಂದ ಕೆಂಚವ್ವಳು ನೀರೋಕುಳಿ ಆಚರಣೆಗೆ ವಿರೋಧಿಸುತ್ತಾಳೆ.”
ಕಲ್ಲೇಶ್ ಕುಂಬಾರ್ ಬರೆದ‌ ‘ನಿಂದ ನಿಲುವಿನ ಘನʼ ಕಥಾಸಂಕಲನದ ಕುರಿತು ಡಾ.ಎಂ.ವೇದಾಂತ ಏಳಂಜಿ ಬರಹ

Read More

ದೊಡ್ಡವರಿಗೂ ಸಲ್ಲುವ ಮಕ್ಕಳ ಕಥೆಗಳು

“ಒಂದರ್ಥದಲ್ಲಿ ಪಲ್ಲವಿಯವರು ಹೇಳುವಂತೆ ಭೂಮ್ತಾಯಿಯ ಒಡಲೆಲ್ಲ ಬರಿದಾಗಿ ನಿಜವಾಗಿಯೂ ರೋಗ ಪೀಡಿತ ಅಜ್ಜಿಯೇ ಆಗಿದ್ದಾಳೆ! ಅಂದರೆ, ಮನುಷ್ಯನ ದುರಾಶೆಯ ದೆಸೆಯಿಂದಾಗಿ ಭೂಮಿಯ ಅಂತ್ಯದ ದಿನಗಳು ಸನ್ನಿಹಿತವಾದವೆ ಎಂಬ ಆತಂಕ ಉಂಟಾಗುತ್ತದೆ! ಹೀಗೆ, ಈ ಕಥೆ ಮಕ್ಕಳಿಗೆ ಪರಿಸರ ಸಂರಕ್ಷಣೆಯನ್ನು ಮಾಡದೇ ಹೋದರೆ ಮುಂದಿನ ದಿನಗಳಲ್ಲಿ ಮನುಕುಲಕ್ಕೆ ಖಂಡಿತವಾಗಿಯೂ ಉಳಿಗಾಲವಿಲ್ಲ ಎಂಬ ಎಚ್ಚರಿಕೆಯ ಸಂದೇಶವನ್ನು ನೀಡುತ್ತದೆ. ಹಾಗೆಯೇ, ದೃಷ್ಟಾಂತವೊಂದರ ಮೂಲಕ ತೆರೆದುಕೊಳ್ಳುವ ‘ಎಂದೂ ಮುಗಿಯದ ಕಥೆ’ ಎಂಬ ಕಥೆ, ಮಕ್ಕಳ ಕಲ್ಪನೆಯ ಕ್ಷಿತಿಜವನ್ನು ವಿಸ್ತರಿಸುವ ನಿಟ್ಟಿನಲ್ಲಿದೆ.”

Read More

ಲಕ್ಷ್ಮಣ ಬಾದಾಮಿ ಅವರ ಕಥಾಸಂಕಲನ ಕುರಿತು ಕಲ್ಲೇಶ್ ಕುಂಬಾರ್ ಬರಹ

“ಈ ಸಂಕಲನದ ಶೀರ್ಷಿಕೆಯೂ ಆಗಿರುವ ‘ಒಂದು ಚಿಟಿಕೆ ಮಣ್ಣು’ ಕಥೆ, ಇಡಿಯಾಗಿ ಭೂಮಿಯನ್ನು ಕಾಂಕ್ರೀಟ್ ಕಾಡಾಗಿಸುವುದರ ಮೂಲಕ ಅದರ ಸ್ವರೂಪವನ್ನು ವಿಕಾರಗೊಳಿಸುತ್ತಿರುವ ಮನುಷ್ಯನ ಸ್ವಾರ್ಥ ಮನೋಸ್ಥಿತಿಯ ಮೇಲೆ ಬೆಳಕು ಚೆಲ್ಲುತ್ತದೆ. ಕಥೆಯಲ್ಲಿ ಬರುವ ಕಲ್ಲಪ್ಪನಿಗಿರುವ ಮಣ್ಣು ತಿನ್ನುವ ಹವ್ಯಾಸದ ಮೂಲಕ ಅನ್ನ ಬೆಳೆಯುವ ಭೂಮಿಯ ಮಹತ್ವವನ್ನು ಕಥೆಗಾರ ಸಾರುತ್ತಾನೆ. ಇಂಚಿಂಚೂ..”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ