Advertisement

Tag: KB Suryakumar

ಐಬಿಲ್ಲದ ಕೊಲೆ ಯಾವುದೂ ಇಲ್ಲಾ..

 ರೈಲು ಹಳಿಯ ಮೇಲಿದ್ದ ಗೋಣಿ ಚೀಲದಲ್ಲಿನ ಶವ ಮಮ್ಮಿಫೈಡ್ ಸ್ಥಿತಿಯಲ್ಲಿತ್ತು. ತೆರೆದು ನೋಡುವಾಗ ಶರೀರದಲ್ಲಿ ಯಾವ ವಾಸನೆಯು ಕೂಡ ಇರಲಿಲ್ಲ. ಶರೀರದಲ್ಲಿ ಅಲ್ಲಲ್ಲಿ ಒಣಗಿದ ಮರಳು ಸಿಕ್ಕಿಕೊಂಡಿದ್ದು, ಶರೀರವನ್ನು ಕೆಲವು ದಿನಪತ್ರಿಕೆಗಳಿಂದ ಸುತ್ತಲಾಗಿತ್ತು. ಎಲ್ಲಾ ಬಿಡಿಸಿ ನೋಡುವಾಗ ಶವವು ಸಾಧಾರಣ ನಲವತ್ತರಿಂದ ಐವತ್ತು ವರ್ಷದ ಒಳಗಿನ ಒಬ್ಬ ಗಂಡಸಿನ ಶರೀರವಾಗಿತ್ತು. ಮೈಯ ಮೇಲೆ ಪೈಜಾಮ ಮತ್ತು ಕಮರಿ ಆಂಗ್ರಖಾ ಎನ್ನುವ ಬಟ್ಟೆಗಳು ಇದ್ದವು.

Read More

ವಾರಂಟ್ ಎಂಬ ಮಾಯಾ ಬಜಾರ್

ಆಗ ರಸ್ತೆಗಳು ಅಷ್ಟು ಸರಿ ಇಲ್ಲದ್ದರಿಂದ ಮಡಿಕೇರಿಯಿಂದ ಬೆಂಗಳೂರಿಗೆ ಸಾಧಾರಣ ಏಳರಿಂದ ಎಂಟು ಗಂಟೆ ಸಮಯ ಬೇಕಿತ್ತು. ನಮ್ಮ ಸರಕಾರಿ ಕೆಂಪು ಬಸ್ಸಿನ ಪ್ರಯಾಣ ನಿಮಗೆಲ್ಲರಿಗೂ ಖಂಡಿತ ತಿಳಿದೇ ಇರುತ್ತದೆ. ಸೊಂಟ ಕುಲುಕಿಸಿಕೊಂಡು, ರಸ್ತೆಯ ಗುಂಡಿಗಳಲ್ಲಿ ಏಳುತ್ತಾ ಬೀಳುತ್ತಾ ಮುಂದೆ ಸಾಗಿದ ಬಸ್ಸನ್ನು ಮಂಡ್ಯದಲ್ಲಿ ತಿಂಡಿಗೆಂದು ನಿಲ್ಲಿಸಿದರು. ನಾನು ಕೆಳಗೆ ಇಳಿದು ಬಂದೆ. ಚಂದ್ರಶೇಖರನು ನನ್ನ ಜೊತೆಯಲ್ಲಿ ಬಂದು ನನ್ನ ಪಕ್ಕದಲ್ಲೇ ನಿಂತ.

Read More

ನೀಲ ಕುರುಂಜಿಯ ನಾಡಿನಲ್ಲಿ ರಕ್ತಸಿಕ್ತ ಅಧ್ಯಾಯ

ಯಾವುದೇ ಮನೆ, ಕಾಂಕ್ರೀಟ್ ಕಾಡಿನ ಕಟ್ಟಡಗಳಿಲ್ಲದ, ಒಂದು ಪ್ರಶಾಂತವಾದ ಜಾಗ. ಆದರೆ ಅಲ್ಲಿಗೆ ಹೋಗಿ ತಲುಪುವುದು ಸ್ವಲ್ಪ ಕಷ್ಟದ ಕೆಲಸ. ಹತ್ತು ಕಿಲೋಮೀಟರು ದೂರದವರೆಗೆ ನಿಮ್ಮ ವಾಹನಗಳಲ್ಲಿ ಹೋಗಿ, ಅಲ್ಲಿಂದ ಮುಂದೆ ಅದಕ್ಕೆಂದೇ ಬಾಡಿಗೆ ಇರುವ ಕೆಲವು ಫೋರ್ ವ್ಹೀಲ್ ಜೀಪ್‌ಗಳಲ್ಲಿ ಮಾತ್ರ ಹೋಗಬಹುದು. ಓರೆ ಕೋರೆ, ನೀರು ಹರಿದು, ಅರ್ಧ ಹಾಳಾದ ರಸ್ತೆಯಲ್ಲಿ ಹೋಗುವುದೇ ಒಂದು ಸಾಹಸ ಕ್ರೀಡೆ ಅರ್ಥಾತ್ ಅಡ್ವೆಂಚರ್. ಸಮುದ್ರ ಮಟ್ಟದಿಂದ ನಾಲ್ಕು ಸಾವಿರ ಅಡಿ ಮೇಲೆ ಇರುವ ಸ್ಥಳ.
ಡಾ. ಕೆ.ಬಿ. ಸೂರ್ಯಕುಮಾರ್ ಬರೆಯುವ ‘ನೆನಪುಗಳ ಮೆರವಣಿಗೆ’

Read More

ಜನಮತ

ಸಾಹಿತ್ಯ ಪ್ರಕಾರಗಳಲ್ಲಿ ನನಗೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ನೋವ ತೋರದ ಗಾಯಗಳು: ಪ್ರೊ.ಕೃಷ್ಣಮೂರ್ತಿ ಬಿಳಿಗೆರೆ

ಕಂಟಲಗೆರೆ ಬಹುತೇಕ ಇದು ದುಡಿದು ದುಡಿದು ಬಡವಾಗಿಯೇ ಉಳಿದ ಕುಟುಂಬಗಳಿಂದ ತುಂಬಿದ ಊರಾಗಿದ್ದುದು ನನಗೆ ಗೊತ್ತು. ಇಂಥ ಒಂದು ಊರಿನ ಉರಿಯಿಂದ ಸಿಡಿದ ಬೀಜ ನೀನು. ಅಲ್ಲಿಂದ...

Read More

ಬರಹ ಭಂಡಾರ