Advertisement

Tag: Keshava Kulakarni

ಈ ಕಾಲದ ಒಂದಷ್ಟು ಯೋಚನೆಗಳು

ಈ ಸಾಂಕ್ರಾಮಿಕದ ಮೊದಲ ಅಲೆ ವ್ಯಾಪಕವಾಗಿರುವಾಗ ನಡೆದ ಬ್ರಿಟನ್ನಿನ ಸಂಶೋಧನೆಗಳಿಂದ ತಿಳಿದು ಬಂದ ಅಂಶವೇನೆಂದರೆ ಸೋಂಕಿತರಲ್ಲಿ ಭಾರತ ಉಪಖಂಡ ಮತ್ತು ಆಫ್ರಿಕಾ ಖಂಡಗಳಿಂದ ಬಂದಿರುವ ಜನರಲ್ಲಿ, ಈ ರೋಗ ಹೆಚ್ಚು ತೀವ್ರವಾಗಿರುತ್ತದೆ ಎನ್ನುವುದು ಮತ್ತು ಹೆಚ್ಚು ಪ್ರಾಣಹಾನಿಯನ್ನು ಮಾಡುತ್ತದೆ ಎನ್ನುವುದು. ಅಷ್ಟೇ ಅಲ್ಲ, ಭಾರತ ಉಪಖಂಡ ಮತ್ತು ಆಫ್ರಿಕಾ ಖಂಡಗಳಿಂದ ಬಂದ ಜನ ಹೆಚ್ಚಾಗಿ ನೆಲೆಸಿರುವ ಪ್ರದೇಶಗಳಲ್ಲಿ…”
ಕೇಶವ ಕುಲಕರ್ಣಿ ಬರೆಯುವ ‘ಇಂಗ್ಲೆಂಡ್‌ ಪತ್ರ’

Read More

ಕಳೆಯುತ್ತಿರಲು ಇಲ್ಲಿ ಬೆಳೆಯುತ್ತಲಿದೆ ಅಲ್ಲಿ….!

“ಇಲ್ಲಿ ಬ್ರಿಟನ್ನಿನಲ್ಲಿ ಪರಿಸ್ಥಿತಿ ಈ ಥರ ಸುಧಾರಿಸುತ್ತಿರಬೇಕಾದರೆ ಅಲ್ಲಿ ತವರೂರು ಭಾರತದಲ್ಲಿ ಎರಡನೇ ಅಲೆ ಇನ್ನೂ ವ್ಯಾಪಿಸುತ್ತಲೇ ಇದೆ. ಅದಕ್ಕೆ ಸ್ಪಂದಿಸಿ ಇಲ್ಲಿ ಬ್ರಿಟನ್ನಿನಲ್ಲಿರುವ ಕನ್ನಡಿಗರು ವಿವಿಧ ಸಂಘಗಳಿಂದ ಧನ ಸಂಗ್ರಹಿಸಿ ಕೊಟ್ಟ ವಿಷಯವನ್ನು ಕಳೆದ ಸಲ ಬರೆದಿದ್ದೆ. ಈಗ ಇನ್ನೊಂದು ಹೆಜ್ಜೆ ಮುಂದೆ ಹೋಗಿದ್ದಾರೆ. ಬ್ರಿಟನ್ನಿನಲ್ಲಿರುವ ಸುಮಾರು ನಲವತ್ತು ಕನ್ನಡದ ವೈದ್ಯರು ಮೈಸೂರಿನ ನಗರಪಾಲಿಕೆಯೊಂದಿಗೆ ಕೈಗೂಡಿಸಿದ್ದಾರೆ.”

Read More

ಕೇಶವ ಕುಲಕರ್ಣಿ ಬರೆಯುವ ‘ಇಂಗ್ಲೆಂಡ್‌ ಪತ್ರ’ ಇಂದಿನಿಂದ…

“ಬ್ರಿಟನ್ನಿನ ಜನಕ್ಕೆ ಆರೋಗ್ಯವಿಮೆ ಇಲ್ಲ. ಕೆಮ್ಮು, ನೆಗಡಿ, ರಸ್ತೆ ಅಪಘಾತದಿಂದ ಹಿಡಿದು ಕ್ಯಾನ್ಸರ್ ಚಿಕಿತ್ಸೆ, ಕಿಡ್ನಿ ಟ್ರಾನ್ಸ್ ಪ್ಲಾಂಟ್ ಗೆ ಪ್ರತಿಯೊಂದು ರೋಗ ಮತ್ತು ಶಸ್ತ್ರಚಿಕಿತ್ಸೆ ಸಂಪೂರ್ಣ ಫ್ರೀ. ಆದ್ದರಿಂದ ಕೊರೊನಾದ ಎರಡನೇ ಅಲೆ ಎದುರಿಸಲು ಎಲ್ಲ ವಿಭಾಗಗಳೂ ಸಜ್ಜಾಗಿದ್ದವು.” 
ಬ್ರಿಟನ್ನಿನಲ್ಲಿ ವೈದ್ಯರಾಗಿರುವ  ಕೇಶವ ಕುಲಕರ್ಣಿ ಇನ್ನುಮುಂದೆ ತಿಂಗಳಿಗೆರಡು ಇಂಗ್ಲೆಂಡ್ ಪತ್ರವನ್ನು ಕೆಂಡಸಂಪಿಗೆಯ ಓದುಗರೊಂದಿಗೆ ಹಂಚಿಕೊಳ್ಳಲಿದ್ದಾರೆ.

Read More
  • 1
  • 2

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ