ಅಚಲ ಸೇತು ಬರೆದ ‘ಕೀವೀ ನಾಡಿನ ಪ್ರವಾಸ ಕಥನ’

ಮುಗಿಲು ಮುಟ್ಟುವ ಬಂಡೆಗಳಿಂದ ಧುಮ್ಮಿಕ್ಕುವ ಬಿಳಿಯ ಜಲರಾಶಿಯನ್ನು ನೋಡುತ್ತಾ ಟಾಸ್ಮನ್ ಸಮುದ್ರದವರೆಗೆ ನೌಕಾ ವಿಹಾರ ಮಾಡುತ್ತ ಸಾಗಬಹುದು. ಅಚ್ಚರಿಯ ಸಂಗತಿಯೆಂದರೆ ಖಾರಿಯ ಉಪ್ಪು ನೀರಿನ ಕೆಳ ಪದರದ ಮೇಲೆ ಸುಮಾರು ಹತ್ತು ಅಡಿಗಳಷ್ಟು ಸಿಹಿ ನೀರಿನ ಪದರ ಸದಾ ಕಾಲ ಶೇಖರಣೆಯಾಗಿರುತ್ತದೆ. ಮೇಲಿನ ಮಳೆ ಕಾಡುಗಳಿಂದ ರೆಂಬೆ ಕೊಂಬೆಗಳ ಸಾರವನ್ನು ಹೊತ್ತು ತರುವ ಕಲಗಚ್ಚಿನಂತಹ ಈ…”

Read More