Advertisement

Tag: Kodibettu Rajalakshmi

ಸಮಯದ ಆಡಿಟಿಂಗ್ ಎಂಬೊಂದು ಲಾಭದಾಯಕ ಸಂಗತಿ

ಡಿಜಿಟಲ್ ಲೋಕವು ಬದುಕಿಗೆ ವೇಗವನ್ನು ಕೊಡುತ್ತದೆ. ಎಲ್ಲಿಗೋ ಪ್ರಯಾಣಿಸುವುದಕ್ಕಾಗಿ ಸಮಯವನ್ನು ಮೀಸಲಿಡಬೇಕಿಲ್ಲ, ಯಾವುದೋ ವಸ್ತುವನ್ನು ತರಿಸಿಕೊಳ್ಳಲು ಸಮಯವನ್ನು ಖರ್ಚು ಮಾಡಬೇಕಿಲ್ಲ. ತಿಂಡಿ ತಿನಿಸು, ಉಡುಪು, ಸಾಮಾಜಿಕ ಚರ್ಚೆಗಳು, ಕಾರ್ಯಕ್ರಮಗಳು, ಸಂಭ್ರಮಗಳೆಲ್ಲವೂ ಡಿಜಿಟಲ್ ಲೋಕವನ್ನು ಸರ ಸರನೇ ಪ್ರವೇಶಿಸಿಬಿಟ್ಟಿವೆ. ಹೀಗೆ ನಮಗೆ ಉಳಿತಾಯವಾಗುವ ಸಮಯವೆಷ್ಟು, ಅದನ್ನು ನಾವು ಹೇಗೆಲ್ಲಾ…

Read More

ಪ್ರೇಯಸಿ ವಿಷವುಣಿಸುತ್ತಾಳೆ ಎಂದು ಅಳುವ ಆ ಪುಟ್ಟ ಪೋರ

ಯಕ್ಷಗಾನದಲ್ಲಿ ಅಬ್ಬರ, ವೈಭವ, ರಂಪಾಟಗಳು ಬೇಕೋ ಬೇಡವೋ ಎಂಬ ಚರ್ಚೆಗಳೆಲ್ಲ ಔಪಚಾರಿಕ ವೇದಿಕೆಗಳಲ್ಲಿ ನಡೆಯುತ್ತಲೇ ಇರುತ್ತವೆ. ಇತ್ತ ಯಕ್ಷಗಾನ ಪ್ರದರ್ಶನಗಳೋ, ಪ್ರೇಕ್ಷಕರ ಪ್ರತಿಕ್ರಿಯೆಗಳನ್ನು ಗಮನಿಸುತ್ತಾ ಸ್ವತಃ ಬದಲಾವಣೆಗಳನ್ನು ಕಾಣುತ್ತಾ ನಡೆಯುತ್ತಿರುತ್ತವೆ. ಕಳೆದ ಮೇ ತಿಂಗಳಲ್ಲಿ ಲಾಕ್ ಡೌನ್ ಎಂಬ ತೆರೆಯ ಮರೆಯಲ್ಲಿ ಪ್ರದರ್ಶನಗಳನ್ನು…

Read More

ಈ ವರ್ಷ ಗೆಜ್ಜೆಯ ಕಲರವ ನಿಲ್ಲದಿರಲಿ

ಕೊರೊನಾ ಜಾಗತಿಕ ಸೋಂಕನ್ನು ತಡೆಯುವ ನಿಟ್ಟಿನಲ್ಲಿ ಹೇರಿದ ಲಾಕ್ ಡೌನ್ ಸಾಂಸ್ಕೃತಿಕ ಕ್ಷೇತ್ರದ ಮೇಲೆ ಬಲವಾದ ಹೊಡೆತವನ್ನು ನೀಡಿತ್ತು. ಅದು ಅನೇಕ ಕಲಾವಿದರ ಬದುಕನ್ನೇ ಕಸಿದುಕೊಂಡಿತು. ಸಂಗೀತ ಮತ್ತು ಗೆಜ್ಜೆಗಳ ಧ್ವನಿಯು ಆನ್ ಲೈನ್ ನಲ್ಲಿ ಬಂಧಿಯಾಗಿಬಿಟ್ಟಿತು. ತಾಳಗಳಿಗೆ ಕಿವಿಯಾಗುವುದು ಸಾಧ್ಯವಾದರೂ ಪ್ರೋತ್ಸಾಹದ ಚಪ್ಪಾಳೆಗಳು ಶುಷ್ಕವಾಗಿ ಕೇಳಿಸಿದವು. ತಾಳ ಲಯ, ಹಾವ ಭಾವ, ಅಭಿನಯ…

Read More

ನದಿಯಂಚಿನ ನಡಿಗೆ ಕಾಣಿಸುವ ಚಿತ್ರಗಳು

ಕತೆಗಳು ಎಲ್ಲ ಕಡೆಯೂ ಹರಡಿಕೊಂಡಿರಬಹುದು. ಆದರೆ ನದಿಯ ಕತೆಗಳೆಂದರೆ ಅಂತರಂಗವನ್ನು ತೇವವಾಗಿಸುತ್ತವೆ. ನಮ್ಮ ಪುರಾಣ ಕತೆಗಳೂ ನದಿಯ ಸುತ್ತಲೇ ವಿಸ್ತರಿಸಿಕೊಂಡಿವೆ. ಎಲ್ಲದಕ್ಕೂ ಕಾರಣಗಳನ್ನು ಹುಡುಕುವ ಮನುಷ್ಯರು, ನದಿಯನ್ನೂ ತರ್ಕಗಳು ಮತ್ತು ಕಾರಣಗಳ ಆಧಾರದ ಮೂಲಕವೇ ಗ್ರಹಿಸಲು ಪ್ರಯತ್ನಿಸುತ್ತಾರೆ. ನದಿಯೋ ಪ್ರೇಮಿಯ ಆಹ್ಲಾದಕರ ಮನೋಕಾಮನೆಯಂತೆ, ತರ್ಕದ ಹಂಗಿಲ್ಲದೆ ತನ್ನಪಾಡಿಗೆ ತಾನು ಸಾಗುತ್ತಿರುತ್ತದೆ.

Read More

ಕಾರುಣ್ಯದ ಕುರಿತು ದೇವನೂರು ಮಾತಿನ ನೆನಪುಗಳು

ಹಿಂಸೆ, ಕ್ಷೋಭೆಗಳೆಂದರೆ ಮನುಷ್ಯನಿಗೆ ಸುಪ್ತ ಮನಸ್ಸಿನಲ್ಲಿ ಬಹಳ ಪ್ರಿಯವಾದ ವಿಷಯವೇನೋ ಎಂಬ ಸಂಶಯ ಕಾಡಲು ಶುರುವಾಗಿದೆ. ಉಣ್ಣಲು, ಆರೋಗ್ಯ ಕಾಪಾಡಿಕೊಳ್ಳಲು ಉಡಲು ಮಹಿಳೆಯರು ನಿರಂತರ ಹೋರಾಟಗಳನ್ನು ನಡೆಸುತ್ತಲೇ ಇರಬೇಕು ಎಂದಾದರೆ, ನಾಗರಿಕತೆಯ ಹೆಜ್ಜೆಗಳು ಮುಂದಡಿ ಇಡುತ್ತಿಲ್ಲವೇ ಎಂಬ ಪ್ರಶ್ನೆ ಕಾಡಲಾರಂಭಿಸಿದೆ.ಮನುಷ್ಯ ಹೃದಯದಲ್ಲಿ ಕಾರುಣ್ಯ ಎಂಬ ಆರ್ದ್ರತೆ ಇಲ್ಲದಿದ್ದರೆ ಬದುಕು ನೆಮ್ಮದಿಯನ್ನುಕಂಡುಕೊಳ್ಳುವುದು ಸಾಧ್ಯವಾಗುವುದಿಲ್ಲ.”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ