ಸಜ್ಜನ ಸವ್ಯಸಾಚಿ ಯಕ್ಷಗುರು ಕೃಷ್ಣ ಭಂಡಾರಿಯ ನೆನಪುಗಳು

ಸಂಗೀತದ ತಿಳುವಳಿಕೆ ಇರುವರೆಲ್ಲಾ ಉತ್ತಮ ಭಾಗವತರಾಗಬಹುದು, ಆದರೆ ಅವರು ರಂಗದಲ್ಲಿ ಯಶಸ್ವೀ ಭಾಗವತರಾಗುವುದಿಲ್ಲ. ಯಕ್ಷಗುರು ಕೃಷ್ಣ  ಭಂಡಾರಿಯವರಿಗೆ ಸ್ವತಃ ವೇಷದ ನಡೆಯ ಅನುಭವವಿರುವ ಕಾರಣ ಮುಮ್ಮೇಳದ ಕಲಾವಿದನಿಗೆ ಯಾವ ಯಾವ ಭಾಗದಲ್ಲಿ ಪದ್ಯದ ಮೂಲಕ ಕುಣಿಸಬೇಕೆನ್ನುವದು ಚೆನ್ನಾಗಿ ಗೊತ್ತಿತ್ತು. ಭಾಗವತಿಕೆಯಲ್ಲಿ ಯಾವ ಕಸರತ್ತುಗಳನ್ನು ಮಾಡದೇ ಕಲಾವಿದನನ್ನು ಹುರಿದುಂಬಿಸುತ್ತಿದ್ದರು.”

Read More