Advertisement

Tag: Kruthi R Purappemane

ಯಕ್ಷಗಾನ ಸಂಘಟಕರ ಸಂದರ್ಶನ…

ನಿಜವಾಗಿ ಹೇಳೊದಂದ್ರೆ ನಮಗೆ ಯಕ್ಷಗಾನದ ಮೇಲಿರೊ ಪ್ರೀತಿನೆ ಯಕ್ಷಗಾನ ಮಾಡಿಸೋಕೆ ಇರೊ ಕಾರಣ. ಇಲ್ಲಿ ಪ್ರತಿ ದಿನ ಒಂದಿಪ್ಪತ್ತು ಜನ ಇಲ್ಲಿ ಸೇರ್ತೇವಲ್ಲ, 365 ದಿನನೂ ಯಕ್ಷಗಾನದ ಏನಾದ್ರು ಒಂದು ಸುದ್ದಿ ಮಾತಾಡೇ ಆಡ್ತಿವಿ. ಮಳೆಗಾಲದಲ್ಲಿ ತಾಳಮದ್ದಲೆ ನೋಡ್ತಿವಿ. ಇಲ್ಲಿ ಈ ತರ ಅರ್ಥ ಹೇಳಿದರು. ಅಲ್ಲೊಂದು ಆಟ ನೋಡಿಕೊಂಡು ಬಂದೆ, ಹಿಂಗಾಯಿತು, ಹಂಗಾಯಿತು ಅಂತ ಏನೊ ಒಂದು ಮಾತು ಇರತ್ತೆ.
“ಯಕ್ಷಾರ್ಥ ಚಿಂತಾಮಣಿ” ಅಂಕಣದಲ್ಲಿ ಕೃತಿ ಆರ್ ಪುರಪ್ಪೇಮನೆ ಬರಹ

Read More

ಇದು ಪ್ರೇಕ್ಷಕಾನುಸಂಧಾನ

ಒಂದು ಪ್ರಸಂಗದಲ್ಲಿ ಭೀಷ್ಮ, ಸತ್ಯವತಿಯನ್ನು ತುಂಬಾ ವರ್ಣನೆ ಮಾಡಿದ್ದನ್ನುಸರೋಜಕ್ಕ ನೋಡಿದರು. ತಂದೆ ಇಷ್ಟ ಪಟ್ಟ ಹೆಣ್ಣನ್ನು ತಾಯಿ ಅಂತನೇ ನೋಡಬೇಕಿತ್ತು. ಹಾಗೆಲ್ಲಾ ತುಂಬಾ ವರ್ಣನೆ ಮಾಡಿದ್ದು ಆಭಾಸವಾಯಿತು ಅಂದರು. ಕರ್ಣಪರ್ವದಲ್ಲಿ ಕರ್ಣ ಪಾಪ, ಪಾಂಡವರಾಗಿ ಹುಟ್ಟಿದರೂ ಏನು ಇಲ್ಲ. ತಾಯಿ ಇದಾರೆ, ತಮ್ಮಂದಿರಿದಾರೆ. ಆದರೂ ಯಾರೂ ಇಲ್ಲ. ಇಡೀ ಮಹಾಭಾರತದಲ್ಲಿ ಕರ್ಣ ಅಂದ್ರೆ ಬಹಳ ಪ್ರೀತಿ. ಕುಂತಿ ನೋಡಿದ್ರೆ ಸಿಟ್ಟು ಬರತ್ತೆ ಒಂದೊಂದ್ಸಲ. ಆದರೆ ಕೀಲಿ ಕೈ ಇರೋದು ಕೃಷ್ಣನ ಹತ್ರನೇ. ಕಪಟ ನಾಟಕ ಅಂತನೇ ಇದೆಯಲ್ಲ.
ಕೃತಿ. ಆರ್. ಪುರಪ್ಪೇಮನೆ ಅವರು ಯಕ್ಷಾರ್ಥ ಚಿಂತಾಮಣಿ ಸರಣಿಯ‌ ಬರಹ

Read More

‘ಸಮಷ್ಟಿ ನೀತಿ’ ಒಪ್ಪುವ ಔಚಿತ್ಯದ ಚರ್ಚೆ

ಯಕ್ಷಗಾನಕ್ಕೆ ಲಕ್ಷಣಗ್ರಂಥವಿಲ್ಲ, ಪ್ರಪಂಚದ ಹಲವು ಪ್ರದರ್ಶನ ಕಲೆಗಳಿಗೂ ಶಾಸ್ತ್ರ ಹೇಳುವ ‘ಪಠ್ಯ’ಗಳಿಲ್ಲ. ನಾಟ್ಯಶಾಸ್ತ್ರ, 11 ನೇ ಶತಮಾನದಲ್ಲಿ ಕ್ಷೇಮೆಂದ್ರ ಬರೆದ ‘ಔಚಿತ್ಯ ವಿಚಾರ ಚರ್ಚಾ’ ಇತ್ಯಾದಿ ಗ್ರಂಥಗಳಿದ್ದರೂ ಆ ಕಾಲದಲ್ಲೇ ಕಲಾಪ್ರಕಾರಗಳು ಅವುಗಳನ್ನು ಎಷ್ಟು ಅನುಸರಿಸುತ್ತಿದ್ದವೊ ಗೊತ್ತಿಲ್ಲ. ಆದರೆ ಪಠ್ಯಗಳು ಒಂದಕ್ಕೊಂದು ಪ್ರತಿಕ್ರಿಯಿಸುತ್ತಾ, ಒಂದನ್ನೊಂದು ವ್ಯಾಖ್ಯಾನಿಸುತ್ತಾ ತಮ್ಮದನ್ನು ಸೇರಿಸುವ ‘ಅಂತರ್ ಪಠ್ಯೀಯತೆ’ಯು ಪಠ್ಯ ಮತ್ತು ಪ್ರಯೋಗಕ್ಕೂ ಅನ್ವಯಿಸುತ್ತದೆ.  ಕೃತಿ ಆರ್. ಪುರಪ್ಪೇಮನೆ ಬರೆಯುವ ‘ಯಕ್ಷಾರ್ಥ  ಚಿಂತಾಮಣಿ’ ಸರಣಿಯಲ್ಲಿ ಯಕ್ಷಗಾನ ಔಚಿತ್ಯದ ಕುರಿತ ಲೇಖನ. 

Read More

ಒಂದು ದಕ್ಷಾಧ್ವರ ಪ್ರದರ್ಶನದಲ್ಲಿ ಜಗನ್ಮಾತೆಯಾಗುವ ದಾಕ್ಷಾಯಿಣಿ

ಒಂದು ನಿರ್ದಿಷ್ಟ ಪಠ್ಯವು ಇವತ್ತಿನ ತನಕ ರಂಗದಲ್ಲಿ ವ್ಯಾಖ್ಯಾನಗೊಂಡ ಲೋಕದೃಷ್ಟಿಯೊಳಗೆ ಮತ್ತು ಒಂದು ಕಲಾರೂಪದ ಮಿತಿಯೊಳಗೇ ಹೇಗೆ ವಿಸ್ತಾರಗೊಳ್ಳುತ್ತದೆ ಎನ್ನುವುದನ್ನು ನೋಡದಿದ್ದರೆ ಪ್ರದರ್ಶನಕ್ಕೆ ನ್ಯಾಯ ಒದಗಿಸಿದಂತಾಗುವುದಿಲ್ಲ. ಒಂದು ಪಾತ್ರವನ್ನು ಹೇಗೆ ಆ ಮಿತಿಯೊಳಗೇ ಅನಾವರಣಗೊಳಿಸಿ, ಬೇರೆ ರೀತಿಯ ಅಸ್ಮಿತೆಯನ್ನು ಸ್ಥಾಪಿಸಬಹುದೆಂದು…

Read More

ನದಿಯಂತೆ ಸಾಗುವ ಕತೆಗಳಿಗೆ ಮೂಲದ ಹಂಗೇಕೆ

ಎಲ್ಲವನ್ನೂ ಒಂದು ವ್ಯಾಖ್ಯಾನಕ್ಕೆ ಬಗ್ಗಿಸುವುದು, ನಮ್ಮ ಅನುಭವಕ್ಕೆಲ್ಲ ಹೆಸರಿಡುವುದು, ಖಚಿತತೆಗೆ ತಹತಹಿಸುವುದು ಅಥವಾ ಎಲ್ಲದಕ್ಕೂ ಸ್ಥಿರವಾಗಿರುವ ಕಠಿಣವಾಗಿರುವ ಉತ್ತರವೇ ಬೇಕೆಂದು ನಮಗೆ ಅನ್ನಿಸುವುದು, ಬದಲಾಗುತ್ತಿರುವ ಸಮಾಜದ ಅತಂತ್ರತೆಯನ್ನು ನಿಭಾಯಿಸುವ ತಂತ್ರಗಾರಿಕೆ ಇರಬಹುದು. ಹಿಂದಿನದನ್ನು ಗಟ್ಟಿಯಾಗಿ ಹಿಡಿದುಕೊಳ್ಳುವುದು ನಮ್ಮ ಅಧಿಕಾರ, ಸ್ಥಾನವನ್ನು ಉಳಿಸಿಕೊಳ್ಳುವ ಬಯಕೆಯಾಗಿಯೂ ಬಂದಿರಬಹುದು.

Read More
  • 1
  • 2

ಜನಮತ

ಹೊಸ ವರ್ಷದ ನನ್ನ ಆಸೆ

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಮಹಿಳಾ ಸಬಲೀಕರಣ ಪ್ರತಿಬಿಂಬಿಸುವ ಕೃತಿ: ಸುನಂದಾ ಕಡಮೆ ಬರಹ

ಇಲ್ಲಿಯ ವಿಷಯಗಳು ಸರ್ವಕಾಲಿಕವಾದದ್ದು. ಇಂದಿನ ಸಾಮಾಜಿಕ ಜಾಗೃತಿಯ ಪರಿಣಾಮವಾಗಿ ಸ್ತ್ರೀವಾದೀ ಚಳುವಳಿಗಳು ಹುಟ್ಟಿಕೊಂಡು, ಅದರಿಂದ ಪ್ರೇರೇಪಿತಗೊಂಡ ಸರಕಾರಗಳೂ ಮಹಿಳಾ ಶಿಕ್ಷಣ ಹಾಗೂ ಸುರಕ್ಷತೆಗೆ ಗಮನ ಕೇಂದ್ರೀಕರಿಸುತ್ತ ಬಂತು,…

Read More

ಬರಹ ಭಂಡಾರ