ಚರ್ಚೆಗಳಲ್ಲಿ ರಸಸಿದ್ಧಾಂತ ಪಠ್ಯಗಳ ಪ್ರಮಾಣ

ಯಾವುದಕ್ಕೆ ಉತ್ತರ ಸಿಗುತ್ತಿಲ್ಲವೊ ಅದನ್ನು ಶಾಸ್ತ್ರ ಹೇಳುತ್ತದೆ ಅಂದ ಮೇಲೆ ಉತ್ತರ ಸಿಗದೇ ನಮಗೆ ಸಮಾಧಾನವಾಗುವ ಹಾಗೆ ಅಥವಾ ಮುಂದಿನ ಚರ್ಚೆ ತಾತ್ಕಾಲಿಕಯಾಗಿಯಾದರೂ ಕೊನೆಗೊಳ್ಳುವಂತೆ ರಸ ಸಿದ್ಧಾಂತವು ‘ಶಾಸ್ತ್ರ’ವಾಗುತ್ತದೆ. ಸಮಾಜದ ಎಲ್ಲ ಘಟಕಗಳಲ್ಲೂ ಮನುಷ್ಯ ವ್ಯವಹರಿಸುವಾಗ ಈ ‘ಶಾಸ್ತ್ರ’ಕ್ಕೆ  ಸಂವಾದಿಯಾಗುವ ಹಲವು ಪರಿಕರಗಳನ್ನು ಬಳಸಿ ಆ ಸಂದರ್ಭಕ್ಕೆ ಅಂತ್ಯ ಹಾಡುವುದು ಸಾಮಾನ್ಯವೇ.  ಇದೇ ಹಿನ್ನೆಲೆಯಲ್ಲಿ…

Read More