Advertisement

Tag: KVT

ರಾಜರ ಸ್ವಭಾವ, ರಾಜ್ಯವಿಸ್ತಾರದ ಪ್ರೇರಣೆ

ಪ್ರಾಚೀನ ಭಾರತದ ಪ್ರಸಿದ್ಧ ರಾಜರು ಮತ್ತು ರಾಜವಂಶಗಳನ್ನು ಪಟ್ಟಿ ಮಾಡಿ ಅರ್ಥೈಸಿಕೊಳ್ಳುವುದು ಒಂದು ಸವಾಲೇ ಸರಿ. ಒಂದೊಂದು ಕಾಲದಲ್ಲಿ ಒಂದೊಂದು ರೀತಿಯ ಸವಾಲುಗಳನ್ನು ಎದುರಿಸುತ್ತ, ಪ್ರಜೆಗಳಿಗೆ ಸುವ್ಯವಸ್ಥೆಯನ್ನುಕಲ್ಪಿಸಿದ ಕತೆಗಳು ಸಾವಿರಾರು. ಈ ರಾಜವಂಶಗಳನ್ನು ಅರಿಯುವುದಕ್ಕಾಗಿ  ಆ ನಿಟ್ಟಿನಲ್ಲಿ ನಾನು ಮಾಡಿಕೊಂಡ ಒಂದು ಪಟ್ಟಿಯನ್ನು ಇಲ್ಲಿ ಕೊಟ್ಟಿರುವೆ. ಅದರ ಪ್ರಕಾರ, ವಿವರಗಳನ್ನು ಕೊಡುತ್ತ ಹೋಗುತ್ತಿದ್ದೇನೆ.  ವೈವಿಧ್ಯತೆಯ ಮಹಾಸಾಗರದತ್ತ ಹರಿದು ಬಂದ ನದಿಗಳೆಷ್ಟೋ, ನದಿಗಳು ನಡೆದು ಬಂದ ದಿಕ್ಕುಗಳೆಷ್ಟೋ.
ಕೆ.ವಿ.ತಿರುಮಲೇಶ್ ಬರೆಯುವ ‘ನನ್ನ ಹಿಸ್ಟರಿ ಪುಸ್ತಕ’ ಸರಣಿಯ ಬರಹ ಇಲ್ಲಿದೆ.

Read More

ಸಂದರ್ಶಕರಿಂದ ತಪ್ಪಿಸಿಕೊಂಡ ಕವಿ ತಿರುಮಲೇಶರ ಸ್ವಯಂ ಸಂದರ್ಶನ

ದೂರದ ಹೈದರಾಬಾದಿನಲ್ಲಿ ತಮ್ಮ ಜೀವಿತದ ಬಹುಭಾಗವನ್ನು ಕಳೆದಿರುವ ಕನ್ನಡದ ಹಿರಿಯ ಕವಿ ಕೆ.ವಿ. ತಿರುಮಲೇಶರು ತಮ್ಮ ಕುರಿತು ಬಹಳ ಕಮ್ಮಿ ಮಾತನಾಡಿದವರು. ಬರಹಗಾರನಿಗಿಂತ ಬರಹದ ಕುರಿತು ಹೆಚ್ಚು ಚರ್ಚೆಯಾಗಬೇಕೆಂದು ಹೇಳುತ್ತಲೇ ಬಂದವರು. ಬರಹಗಾರ ಆತ್ಮ ಚರಿತ್ರೆಯನ್ನೂ ಕೂಡಾ ಬರೆಯಬಾರದು ಎಂದು ಪ್ರತಿಪಾದಿಸುವವರು. ಆದರೆ ಇತ್ತೀಚೆಗೆ ಕೊಂಚ ಮನಸ್ಸು ಬದಲಿಸಿ ತಮ್ಮದೊಂದು ಕಲ್ಪಿತ ಸಂದರ್ಶನವನ್ನು ತಾವೇ…

Read More

ಎಫ್. ಆರ್. ಲೀವಿಸ್ ಕುರಿತು ಕೆ. ವಿ. ತಿರುಮಲೇಶ್ ಐವತ್ತೈದು ವರ್ಷಗಳ ಹಿಂದೆ ಬರೆದದ್ದು

“ಲೀವಿಸ್ ಎಂದರೆ ತುಂಬ ಹಟಮಾರಿಯೂ ಹೌದು, ತನ್ನ ತಪ್ಪನ್ನು ಒಪ್ಪಿಕೊಳ್ಳುವುದೇ ಇಲ್ಲ. ಇದರಿಂದಾಗಿ ಲೀವಿಸ್‍ ನ ಬೆಂಬಲಿಗರೇ ಅವನ ಕೈಬಿಟ್ಟದ್ದುಂಟು. ತನ್ನ ‘ಮೌಲ್ಯ’ಗಳಿಗಾಗಿ ಲೀವಿಸ್ ಹೋರಾಡಿದ್ದಾನೆ. ಲೀವಿಸ್ ತಾನೊಂದು ಸರ್ವಸಾಮಾನ್ಯ ನಿಲುಮೆ ತಳೆಯಲು ನಿರಾಕರಿಸುವುದೇ ಇದಕ್ಕೆ ಕಾರಣ. ಇದು ಲೀವಿಸ್‍ ನ ಸಾಧನೆಯ ಕೇಂದ್ರ ವಿರೋಧಾಭಾಸ. ವಿಮರ್ಶೆಯ ಪರಮತತ್ವಗಳ ಕುರಿತಾಗಿ…”

Read More

ಕೆ.ವಿ. ತಿರುಮಲೇಶ್ ಅನುವಾದಿಸಿದ ಜಾರ್ಜ್ ಲೂಯಿಸ್ ಬೋರ್ಹೆಸ್ ನ ಆತ್ಮಕಥಾ ರೂಪದ ಪ್ರಬಂಧ- ಭಾಗ 4

“ನನ್ನ ಕುರುಡುತನದ ಒಂದು ಮುಖ್ಯ ಪರಿಣಾಮವೆಂದರೆ, ನಾನು ಕ್ರಮೇಣ ಮುಕ್ತಛಂದವನ್ನು ತೊರೆದು ಕ್ಲಾಸಿಕಲ್ ಛಂದೋಬದ್ಧತೆಯನ್ನು ಸ್ವೀಕರಿಸಿದುದು. ನಿಜ ಎಂದರೆ ಕುರುಡುತನ ನನ್ನನ್ನು ಮತ್ತೆ ಕವಿತೆ ಬರೆಯುವ ಹಾಗೆ ಮಾಡಿತು. ಕರಡು ಆವೃತ್ತಿಗಳು…”

Read More

ಕೆ.ವಿ. ತಿರುಮಲೇಶ್ ಅನುವಾದಿಸಿದ ಜಾರ್ಜ್ ಲೂಯಿಸ್ ಬೋರ್ಹೆಸ್ ನ ಆತ್ಮಕಥಾ ರೂಪದ ಪ್ರಬಂಧ- ಭಾಗ 3

“ಮೆಸಿಡೋನಿಯೋ ಪರಿಚಯವಾಗುವ ಮೊದಲು ನಾನು ಯಾವತ್ತೂ ಒಬ್ಬ ಅಮಾಯಕ ಓದುಗನಾಗಿದ್ದೆ. ಅವನು ನನಗೆ ನೀಡಿದ ಮುಖ್ಯ ಉಡುಗೊರೆಯೆಂದರೆ ನನ್ನನ್ನು ಸಂಶಯಾತ್ಮಕವಾಗಿ ಓದುವಂತೆ ಮಾಡಿದುದು. ಆರಂಭದಲ್ಲಿ ನಾನವನನ್ನು ಭಕ್ತಿಭಾವದಲ್ಲಿ ನಕಲು ಮಾಡುತ್ತ ಇದ್ದೆ – ನಾನು ನಂತರ ಪಶ್ಚಾತ್ತಪಿಸಿದಂಥ..”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ