Advertisement

Tag: LC Sumithra

ಮರದ ನೆರಳಿನಲ್ಲಿ…

ಮನೆಯ ಎದುರಿಗೆ ರಸ್ತೆಯ ಪಕ್ಕದಲ್ಲಿ ಜೀರಕನ ಮರ ಹಣ್ಣು ಬಿಟ್ಟಾಗ ನಮಗೆ ಆ ಮರದ ಆಕರ್ಷಣೆ.. ಹೊಂಬಣ್ಣದ ಜೀರ್ಕ ಹಣ್ಣುಗಳನ್ನು ದೋಟಿಗೆ ಎಟುಕಿಸಿ ಉದುರಿಸಿ ಹಿರಿಯರ ಕಣ್ಣು ತಪ್ಪಿಸಿ ಅಡಿಕೆ ಚಪ್ಪರದ ಮೇಲೆ ತೆಗೆದುಕೊಂಡು ಹೋಗಿ ಇಟ್ಟು.. ಅಡಿಗೆ ಮನೆಯಿಂದ ಉಪ್ಪು ಬಾಳೆಲೆ, ಬೆಲ್ಲ ಇನ್ನೊಬ್ಬರು ತರುವುದು. ಜೀರಿಗೆ ಮೆಣಸು ಮತ್ತೊಬ್ಬರು.. ಹಣ್ಣಿನ ತೊಳೆ ಬಿಡಿಸಿ ಬಾಳೆ ಎಲೆ ಮೇಲೆ ಉಪ್ಪು, ಮೆಣಸು ಬೆಲ್ಲ ಹಾಕಿ ಕಲೆಸಿ ಮತ್ತೆ ಚಿಕ್ಕ ಬಾಳೆ ಎಲೆ ತುಂಡಿನ ಮೇಲೆ ಎಲ್ಲರಿಗೂ ಹಂಚಿ ಆ ಕಟುವಾದ ಹುಳಿ, ಸಿಹಿ, ಖಾರದ ರುಚಿಯನ್ನು ಚಪ್ಪರಿಸಿಕೊಂಡು ತಿನ್ನುತ್ತಿದ್ದೆವು..
ಡಾ. ಎಲ್.ಸಿ. ಸುಮಿತ್ರಾ ಬರೆದ ಪ್ರಬಂಧ

Read More

ಗದ್ದೆಯಂಚಿನ ದಾರಿಯ ಪರಿಮಿತ ನೀಲ

”ಇಡೀ ಪ್ರಬಂಧವು ಆಧುನಿಕ ಪೂರ್ವಕಾಲದ ಮಲೆನಾಡಿನ ಹಳ್ಳಿಯ ಬದುಕಿನ ಆಪ್ತ ಚಿತ್ರಣವಾಗಿ ಮನಸ್ಸಿನಲ್ಲಿ ಊರಿಕೊಂಡಿತು. ಮಾರಾಟಕ್ಕೆಂದು ಬರುವ ಹೊರಗಿನವರು ಮನೆಯ ಹೆಣ್ಣಿನ ಕಣ್ಣಿಗೆ ಕಂಡ ರೀತಿಯಲ್ಲೇ ಆ ಪುಟ್ಟ ಮನೆ-ಲೋಕಕ್ಕೂ ಹೊರಗಿನ ವಿಸ್ತಾರ ಲೋಕಕ್ಕೂ ಸಂಬಂಧ ಕಟ್ಟಿಕೊಳ್ಳುವ ಪರಿ ಚೆನ್ನಾಗಿದೆ.”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ