ನಿಂತ ನೆಲವು ಯಾರದು?: ಮಧುಸೂದನ್ ವೈ.ಎನ್ ಅಂಕಣ

“ಸುತ್ತಮುತ್ತಲ ಕಾರ್ಮಿಕ ಮಕ್ಕಳ ಬಗ್ಗೆ ನಮ್ಮ ಧೋರಣೆ ಹೀಗಿರಲು ಬೀದಿ ಬದಿಯಲ್ಲಿ ಅನಾಥ ಬಿದ್ದಿರುವ ಮಕ್ಕಳನ್ನಂತೂ ಕಂಡೂ ಕಾಣದಂತೆ ಒಂದು ಬಗೆಯಲ್ಲಿ ತಪ್ಪಿಸಿಕೊಂಡು ಓಡಿಬಿಡುತ್ತೇವೆ. ಅಲ್ಲಿ ಕನಿಕರವೂ ಇರುವುದಿಲ್ಲ, ಬದಲಾಗಿ ಎಷ್ಟೋ ಜನಕ್ಕೆ ಅವರು ಕಿರಿಕಿರಿ ಅನಿಸುತ್ತಾರೆ. ಮಕ್ಕಳ ಸಮಸ್ಯೆಗೆ ನಮಗೆ ತಕ್ಷಣಕ್ಕೆ ದೂರಲು ಸಿಗುವುದು ಹೆತ್ತವರು. ಸರ್ಕಾರಗಳೂ ಮೈಕೊಡವಿಕೊಳ್ಳುವುದರಿಂದ ಈ ಕಾರಣವನ್ನು ಎದುರಿಗಿಟ್ಟಿದ್ದೇನೆ.”

Read More