ಅಂತಿಮ ನ್ಯಾಯಾಧೀಶರು ಜನರೇ ಅಲ್ವೇ..

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಲೇಖಕಿ ಮಹಾಶ್ವೇತಾ ದೇವಿ ಅವರು ಜನಪರ ಚಳವಳಿಗಳಲ್ಲಿ ಗುರುತಿಸಿಕೊಂಡವರು. ದೇಶದ ವಿವಿಧೆಡೆಗಳಲ್ಲಿ ಬುಡಕಟ್ಟು ಮತ್ತು ಆದಿವಾಸಿ ಸಮುದಾಯಗಳ ಜೊತೆಗೆ ದೀರ್ಘಕಾಲ ಉಳಿದುಕೊಂಡು ಅವರ ಹಾಡುಕಥೆಗಳನ್ನು ಗ್ರಹಿಸಲು ಪ್ರಯತ್ನಿಸುತ್ತ, ಅವರ ಜೀವನಮೌಲ್ಯಗಳ ಕುರಿತು ಕಾದಂಬರಿ, ಕತೆಗಳನ್ನು ಬರೆದವರು. ಅಷ್ಟು ಮಾತ್ರವಲ್ಲ, ಅವರ ಹಕ್ಕುಗಳ ಪರವಾಗಿ ಹೋರಾಡಿದರು. ಜನವರಿ ೧೪ ಅವರು ಹುಟ್ಟಿದ ದಿನ. ಅವರನ್ನು ಕೇರಳದಲ್ಲಿ ಭೇಟಿ ಮಾಡಿದ ಸಂದರ್ಭವನ್ನು ನೆನಪಿಸಿಕೊಂಡು ಕೋಡಿಬೆಟ್ಟು ರಾಜಲಕ್ಷ್ಮಿ ಬರೆದ ಬರಹ

Read More