Advertisement

Tag: Mahatma Gandhiji

ಗಾಂಧೀಜಿ ಬದುಕಿನ ಹರಿವುಗಳ ಒಳಾರ್ಥವನ್ನು ತೆರೆದಿಟ್ಟ ಕೃತಿ

ಗಾಂಧೀಜಿಯವರ ಕುರಿತು ಆಕ್ಷೇಪಗಳು ಬಂದಾಗ ಇದರಲ್ಲಿ ಅವರ ನಡೆ ಆ ಕಾಲದಲ್ಲಿ ಎಷ್ಟು ಸೂಕ್ತವಾಗಿತ್ತು ಎನ್ನುವದನ್ನು ಇಲ್ಲಿ ವಿವರಿಸಲಾಗಿದೆ. ಖಿಲಾಪತ್ ಚಳುವಳಿಯನ್ನು ಗಾಂಧಿ ಸಂಪೂರ್ಣವಾಗಿ ಒಪ್ಪಿಲ್ಲ; ಆದರೆ ಆ ಧರ್ಮದ ಬಗೆಗೆ ಅವರಿಗಿರುವ ಆಳ ದೃಷ್ಟಿಕೋನದಿಂದ ಮುಸಲ್ಮಾನರ ಭಾವನೆಗಳನ್ನು ಗಾಂಧಿ ಅರ್ಥಮಾಡಿಕೊಂಡಿದ್ದರು ಎನ್ನುತ್ತಾರೆ. ಹಾಗೇ ನೋಡಿದರೆ ಖಿಲಾಪತ್ ಚಳುವಳಿಯನ್ನು ಗಾಂಧಿ ಬೆಂಬಲಿಸಿದ ಕಾರಣದಿಂದಲೇ ಗಾಂಧಿ ರಾಷ್ಟ್ರೀಯ ನಾಯಕರಾಗಿ ಹೊಮ್ಮಿದ್ದು ಮತ್ತು 1920ರ ನಾಗಪುರ ಅಧಿವೇಶನದ ನಂತರ ತೀವ್ರವಾದಿಗಳನ್ನು ಬದಿಗೆ ಸರಿಸಿ ಅನಭಿಷಕ್ತ ನಾಯಕರಾಗಿರುವುದು.
ರಾಮಚಂದ್ರ ಹಬ್ಬು ಅನುವಾದಿಸಿರುವ “ಮಹಾತ್ಮ ಗಾಂಧಿ ಜೀವನ ಚರಿತೆ” ಕೃತಿಯ ಕುರಿತು ನಾರಾಯಣ ಯಾಜಿ ವಿಶ್ಲೇಷಣೆ

Read More

ಗಾಂಧೀ ಎಂಬ ಶಾಶ್ವತ ಸತ್ಯ

ಗಾಂಧೀಜಿಗೆ ಅಹಿಂಸೆ ಕೇವಲ ಒಂದು ಪರಿಕಲ್ಪನೆಯಲ್ಲ. ಅದು ಯಾರಿಗೂ ಯಾವುದೇ ನೋವನ್ನುಂಟು ಮಾಡಬಾರದೆಂಬುದನ್ನು ಮನಗಾಣಿಸಬೇಕು; ಕಾರಣ ದುರಾಲೋಚನೆಯೂ ಹಿಂಸೆ, ಅಸಹನೆಯೂ ಹಿಂಸೆ. ಅನ್ಯರಿಗೆ ಕಡೆಗಣಿಸುವುದೂ ಹಿಂಸೆ. ಅಷ್ಟೇ ಏಕೆ ಲೋಕಕ್ಕೆ ಅವಶ್ಯಕವಾದುದನ್ನು ತಾನೊಬ್ಬನೇ ಇಟ್ಟುಕೊಳ್ಳುವದೂ ಹಿಂಸೆಯೆ. ಇದರಿಂದ ಅಹಿಂಸೆಯೆಂದರೆ ಒಂದು ರೀತಿಯ ನಕಾರಾತ್ಮಕ ಧೋರಣೆಯೆಂದು ತಿಳಿಯಬೇಕಿಲ್ಲ. ಹೇಡಿತನವಂತೂ ಖಂಡಿತ ಅಲ್ಲ. ಮನುಬಳಿಗಾರ್‌ ಅವರು ಮಹಾತ್ಮಾ ಗಾಂಧೀಜಿಯ ಕುರಿತು ಬರೆದ ಲೇಖನವೊಂದು ನಿಮಗಾಗಿ

Read More

ತಿಳುವಳ್ಳಿಯ ಹಾದಿಯಲ್ಲಿ ಗಾಂಧಿಯ ಅರಿವು:ಸುಜಾತಾ ತಿರುಗಾಟ ಕಥನ

“ಗಾಂಧಿ…. ಮನುಷ್ಯ ಹುಟ್ಟು ಹಾಕಿದ ದಬ್ಬಾಳಿಕೆಯ ಹಮ್ಮಿಗೆ ನಮ್ರತೆಯ ಉತ್ತರ! ಬೆಟ್ಟದ ಶಿಖರಗಳಲ್ಲಿ ದೇವರನ್ನು ಇಟ್ಟು ಪೂಜಿಸುವ ನಮ್ಮ ಹಳಬರ ಉದ್ದೇಶ ಸ್ಪಷ್ಟ. ಎತ್ತರೆತ್ತರಕ್ಕೆ ಹೋದಂತೆಲ್ಲ ನಾವು, ನಮ್ಮ ಊರು ಕೇರಿಗಳು, ಜೀವಜಾಲದಲ್ಲಿ ಸಿಲುಕಿರುವ ಒಂದು ಧೂಳಿನ ಕಣದಂತೆ ನಮಗೆ ಕಾಣಿಸುತ್ತದೆ.”

Read More

ಅಂದು ಅಕ್ಟೋಬರ್ ನ ಎರಡನೇ ದಿವಸವಾಗಿತ್ತು…..

ಅವರ ಕೋಲು ಹಿಡಿದು ‘ಹೀಗೆ ಬನ್ನಿ ತಾತ.. ನಾವೆಲ್ರೂ ನಿಮಗೋಸ್ಕರವೇ ಕಾಯ್ತಿದ್ವಿ..’ ಎನ್ನುತ್ತಾ ತನ್ನ ಶಾಲೆಯ ಕಡೆಗೆ ಕರೆದೊಯ್ಯತೊಡಗಿದ. ಆ ಹಾದಿಯಲ್ಲಿ ನಡೆಯುತ್ತಾ ಸ್ವತಃ ಗಾಂಧಿ ಬೆರಗಾಗಿದ್ದರು.

Read More

ಸಂಸ್ಕೃತಿ, ಗಾಂಧಿ, ಅಂಬೇಡ್ಕರ್ – ದೇವನೂರರ ಲೇಖನ…

ನಿನ್ನೆಯ ಗಾಂಧಿ ಇಂದಿಗೆ ಬದಲಾಯಿಸಿರುತ್ತಾರೆ. ಇಂದಿನ ಗಾಂಧಿ ನಾಳೆಗೆ ಬದಲಾಯಿಸಿರುತ್ತಾರೆ. ಒಬ್ಬ ಮನುಷ್ಯ ನಡೆಯುತ್ತಿರುವ ಕ್ರಮದಲ್ಲೇ ಗಾಂಧಿ ಆಸೆ ಚಿಂತನೆಗಳಿಗೂ ನಡಿಗೆ ಇದೆ.

Read More

ಜನಮತ

ಸಾಹಿತ್ಯ ಪ್ರಕಾರಗಳಲ್ಲಿ ನನಗೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್


Warning: count(): Parameter must be an array or an object that implements Countable in /home10/kendasam/public_html/wp-content/plugins/feed-them-social/feeds/twitter/class-fts-twitter-feed.php on line 845

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ನೋವ ತೋರದ ಗಾಯಗಳು: ಪ್ರೊ.ಕೃಷ್ಣಮೂರ್ತಿ ಬಿಳಿಗೆರೆ

ಕಂಟಲಗೆರೆ ಬಹುತೇಕ ಇದು ದುಡಿದು ದುಡಿದು ಬಡವಾಗಿಯೇ ಉಳಿದ ಕುಟುಂಬಗಳಿಂದ ತುಂಬಿದ ಊರಾಗಿದ್ದುದು ನನಗೆ ಗೊತ್ತು. ಇಂಥ ಒಂದು ಊರಿನ ಉರಿಯಿಂದ ಸಿಡಿದ ಬೀಜ ನೀನು. ಅಲ್ಲಿಂದ...

Read More

ಬರಹ ಭಂಡಾರ