Advertisement

Tag: N.C. Mahesh

ದುಬಾರಿ ಲೋಕದಲ್ಲಿ ರಂಗಪ್ರದರ್ಶನಗಳ ಪೂರ್ವಾಪರ

ಧೈರ್ಯ ಮಾಡಿ ರಂಗಮಂದಿರದ ಬಾಡಿಗೆ ಕಟ್ಟಿ ನಾಟಕ ಮಾಡಲು ಮುಂದಾಗುತ್ತೇವೆ ಅಂತಿಟ್ಟುಕೊಳ್ಳಿ. ಜನ ಬರಬೇಕಲ್ಲ ? ಪೆಟ್ರೋಲ್ ದರ ಯಾವ ಶಿಖರವನ್ನ ಗುರಿಯಾಗಿಟ್ಟುಕೊಂಡಿದೆ ಎನ್ನುವುದು ತಿಳಿಯುತ್ತಿಲ್ಲ. ಅಡುಗೆ ಅನಿಲ ದರ ಕೇಳಿದರೆ ಎದೆ ಸ್ಫೋಟಗೊಳ್ಳುತ್ತದೆ. ಅಡುಗೆಗೆ ಬಳಸುವ ಎಣ್ಣೆ ತನಗೆ ಬೆಲೆ ಬರುತ್ತಿರುವುದಕ್ಕೆ ವ್ಯರ್ಥವಾಗಿ ಹಿಗ್ಗುತ್ತಿದೆ. ನೀವು ರಂಗಮಂದಿರಗಳ ಬಾಡಿಗೆ ದರ ಏರಿಸಿದರೆ ನಾವು ರಂಗತಂಡಗಳವರು ಏನು ಮಾಡಬೇಕು? ಎನ್. ಸಿ. ಮಹೇಶ್.  ಬರಹ

Read More

ಶೇಕ್ಸ್ ಪಿಯರನ್ನು ಪ್ರೀತಿಸುತ್ತಿದ್ದ ಜಿಕೆಜಿ ಸರ್ ನೆನಪುಗಳು

ಜೋಸೆಫ್ ಕಾಲೇಜಿನ ಕನ್ನಡ ಸಂಘದಿಂದ ಪ್ರಕಟಗೊಂಡಿದ್ದ ಪುಸ್ತಕ ‘ನಡೆನುಡಿ’.  ಜಿ.ಕೆ. ಗೋವಿಂದ ರಾವ್  ಅವರು ಹಲವು ಪತ್ರಿಕೆಗಳಲ್ಲಿ ಬರೆದ ಲೇಖನಗಳನ್ನ ಒಟ್ಟು ಮಾಡಿ ಎಚ್.ಎಸ್.ವಿ. ಸರ್ ಕಾಲೇಜಿನ ಕನ್ನಡ ಸಂಘದಿಂದ ಪ್ರಕಟಿಸಿದ್ದರು. ‘ಅರೆರೆ ಇವರು ಟಿವಿಯಲ್ಲಿ ಕಾಣಿಸಿಕೊಳ್ತಾರಲ್ಲ..’ ಎನ್ನುವ ಕುತೂಹಲದಲ್ಲೇ ಪುಸ್ತಕ ತೆರೆದೆ. ಅಲ್ಲಿಂದಾಚೆಗೆ ಜಿಕೆಜಿ ಸರ್ ನನಗೆ ಸ್ಪಷ್ಟವಾಗಲು ಆರಂಭಿಸಿದರು. ಅವರ ಬರವಣಿಗೆಗಳು ನನ್ನಲ್ಲಿ ಹೊಸ ಆಲೋಚನಾ ಕ್ರಮವನ್ನು ರೂಪಿಸಿಕೊಳ್ಳಲು ನೆರವಾದವು.
‘ರಂಗ ವಠಾರ’ ಅಂಕಣದಲ್ಲಿ ಎನ್. ಸಿ. ಮಹೇಶ್  ಲೇಖನ

Read More

ತ್ರಿಮೂರ್ತಿಗಳನ್ನು ರಂಗದ ಬದುಕಿನ ಚಿತ್ರಗಳೊಂದಿಗೆ ಸಮೀಕರಿಸುತ್ತ…

‘ಕಾಯೌ ಶ್ರೀಗೌರಿ..’ ಎಂಬ ನಾಡಗೀತೆಯನ್ನು ಅಂದು ಬರೆದಿದ್ದ ಬಸವಪ್ಪ ಶಾಸ್ತ್ರಿಗಳು ನೆನಪಾಗುತ್ತಾರೆ. ಮೈಸೂರನ್ನು ನಾವಿಂದು ಸಾಂಸ್ಕೃತಿಕ ನಗರಿ ಎಂದು ಕರೆದುಕೊಳ್ಳುತ್ತೇವೆ. ವಿದ್ವತ್ತಿಗೆ ಹೆಸರಾದದ್ದು ಎಂದು ತಿಳಿದೇ ಇದೆ. ಇಷ್ಟಿದ್ದೂ ಬಸವಪ್ಪ ಶಾಸ್ತ್ರಿಗಳ ಸ್ಮಾರಕದ ಕಡೆಗೆ ಅಸಡ್ಡೆ ಯಾಕೆ ಮತ್ತು ಹೇಗೆ ಬೆಳೆಯಿತೋ ಗೊತ್ತಿಲ್ಲ. ಮೈಸೂರಿನಲ್ಲಿರುವ ಎಲ್.ಐ.ಸಿ ಬಿಲ್ಡಿಂಗ್ ಬಳಿ ರಸ್ತೆ ಪಕ್ಕದಲ್ಲಿ ಬಸವಪ್ಪ ಶಾಸ್ತ್ರಿಗಳ ಸ್ಮಾರಕವಿದೆ. ಅದರ ಬಣ್ಣ ಮಾಸಿ, ಗೋಡೆಗಳ ಮೇಲೆಲ್ಲ ಬಳ್ಳಿ ಹಬ್ಬಿಕೊಳ್ಳುವಷ್ಟು ನಿರ್ಲಕ್ಷ್ಯವೇಕೆ..”

Read More

ಪರಿಹಾರವೆಂಬ ‘ಗಾಡೊ’; ಪಿಜ್ಜಾ ಮತ್ತು ಬಂಗಾಲಿ ಸ್ವೀಟ್ಸ್

“ನ್ಯೂಯಾರ್ಕ್ ಡ್ರಾಮಾ ಕ್ರಿಟಿಕ್ಸ್ ಸರ್ಕಲ್ ನವರು ‘ಲಾಂಗ್ ಡೇಸ್ ಜರ್ನಿ ಇನ್‌ಟು ನೈಟ್..’ ನಾಟಕವನ್ನ ಬೆಸ್ಟ್ ಪ್ಲೇ ಅಂತ ತೀರ್ಪು ಕೊಟ್ಟರು. ಬೆಸ್ಟ್ ಫಾರಿನ್ ಪ್ಲೇ ಆಗಿ ‘ವಾಲ್ಟ್ಸ್ ಆಫ್ ದಿ ಟೊರಿಯಾಡೋರ್ಸ್’ ಆರಿಸಿದರು. ಮೂರು ಇತರ ಫಾರಿನ್ ನಾಟಕಗಳಿಗೆ ಅವರ ಓಟ್ ನಮೂದಿಸಿದ್ದರು. ಆದರೆ ‘ವೇಯ್ಟಿಂಗ್ ಫಾರ್ ದಿ ಗಾಡೋ’ ಗೆ ಒಂದೇ ಒಂದು ಓಟ್ ದಕ್ಕಿರಲಿಲ್ಲ. ಇದು ನಿಜವಾದ ಅಬ್ಸರ್ಡಿಟಿ. ಹಾಗೇ ಆಯಾ ಘಟ್ಟದಲ್ಲಿ ನಾಟಕಕ್ಕೆ…”

Read More

ರಾಜಕಾರಣದ ನಾಟಕದಲ್ಲಿ ಸಾರ್ವಕಾಲಿಕ ಹಸಿತನ ಕಾಣದಿದ್ದರೆ…

“ಕೆವೈಎನ್ ಸರ್ ಅವರ ವಿಚಾರ ಲಹರಿ ಮೊದಲೇ ಚೂರುಪಾರು ನನಗೆ ತಿಳಿದಿತ್ತಾದ್ದರಿಂದ ಅದು ಹೇಗೆ ದೃಶ್ಯಗಳಾಗಿ ವಿಂಗಡಿಸಿಕೊಂಡಿದೆ ಎಂದು ಟ್ರೇಸ್ ಮಾಡುತ್ತಾ ಹೋದೆ. ಸಹಜವಾಗಿ ನಾಟಕದಲ್ಲಿ ಕೆವೈಎನ್ ಸರ್ ಅವರ ರಾಜಕೀಯ ಚಿಂತನೆಯ ಧಾಟಿ ಇದೆ. ರಾಜಕಾರಣದ ಒಳ ‘ಸುಳಿ’ಗಳು ಆಗಾಗ ಮಾತ್ರ ‘ಸುಳಿ’ಯುತ್ತವೆ ಎನ್ನುವುದು…”

Read More
  • 1
  • 2

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ