ಖಾನ್ ಕಾಂಪೌಂಡ್: ಮೈಸೂರು ಮಹಾರಾಜರು ಮೆಚ್ಚಿದ ದರ್ಬಾರಿ ಕಾನಡ

‘”ರಹಿಮತ್ ಖಾನ್ ಅವರು ಸಿತಾರ್ ನ ತಂತಿವಿನ್ಯಾಸವನ್ನು ಬದಲಿಸಿದ ಖ್ಯಾತಿಗೆ ಪಾತ್ರರಾದವರು. ಸಿತಾರ್ ನಲ್ಲಿ ರುದ್ರವೀಣೆಯ ನಾದಸುಖವನ್ನು ಅರಸುತ್ತ, ಅವರು ಪ್ರಯೋಗಶೀಲತೆಯತ್ತ ಮುಖಮಾಡಿದರು. ಜನಪದ ಸಂಗೀತ ಉಪಕರಣ ಎನಿಸಿದ್ದ ಸಿತಾರ್ ಗೆ ಶಾಸ್ತ್ರೀಯತೆಯ ಮನ್ನಣೆ ದೊರೆಯಲು ರಹಿಮತ್ ಖಾನ್ ಅವರ ಈ ಆವಿಷ್ಕಾರವೂ ಕಾರಣ.”ಶೇಣಿ ಮುರಳಿ ಬರೆದ ಉಸ್ತಾದ್ ರಫೀಕ್ ಖಾನ್ ಜೀವನಚರಿತ್ರೆ ‘ಖಾನ್ ಕಾಂಪೌಂಡ್’ನ ಅಧ್ಯಾಯವೊಂದು, ಈ ಆವಿಷ್ಕಾರದ ವಿವರ ನೀಡುತ್ತದೆ

Read More