ವಿಶಿಷ್ಟ ಶಬ್ದಶಿಲ್ಪ ‘ಆಕಾಶದೇವರು’….

ಶೂನ್ಯತತ್ವ ಒಂದು ಬಹುಮುಖ್ಯ ತಾತ್ವಿಕತೆಯಾಗಿ ಈ ಕತೆಯಲ್ಲಿ ಕಂಡುಬರುತ್ತದೆ. ಶೂನ್ಯತತ್ವದ ಪರಿಕಲ್ಪನೆಯೂ ಭಾರತೀಯ ದಾರ್ಶನಿಕ ಪರಂಪರೆಯಲ್ಲಿ ಬಹುದೊಡ್ಡ ಸಾಧಕ ಪ್ರಮಾಣವಾಗಿದೆ. ಶೂನ್ಯ ಎಂದರೆ ತಟ್ಟನೆ ನೆನಪಾಗುವುದು ಅಲ್ಲಮ ಮತ್ತು ಶರಣರ ಶೂನ್ಯತತ್ವದ ಪರಿಕಲ್ಪನೆ. ಅದೊಂದು ಆನುಭಾವಿಕ ನೆಲೆಯ ಚಿಂತನೆ. ಸೃಷ್ಟಿಯ ಮೂಲತತ್ವವನ್ನು ಕುರಿತು ಆಲೋಚನೆಗೆ, ಚಿಂತನೆಗೆ ಹಚ್ಚುವ ಪರಿಕಲ್ಪನೆಯಾಗಿ ಶೂನ್ಯತತ್ವ ನಮ್ಮ ಮುಂದಿದೆ.
ಬಿ. ಸುಜ್ಞಾನಮೂರ್ತಿ ಅನುವಾದಿಸಿದ “ಆಕಾಶದೇವರು” ವಿಲೋಮಕತೆಯ ಕುರಿತು ಡಾ. ನಂದೀಶ್ವರ ದಂಡೆ ಬರಹ

Read More