Advertisement

Tag: Narayana Yaji

ಸಜ್ಜನ ಸವ್ಯಸಾಚಿ ಯಕ್ಷಗುರು ಕೃಷ್ಣ ಭಂಡಾರಿಯ ನೆನಪುಗಳು

ಸಂಗೀತದ ತಿಳುವಳಿಕೆ ಇರುವರೆಲ್ಲಾ ಉತ್ತಮ ಭಾಗವತರಾಗಬಹುದು, ಆದರೆ ಅವರು ರಂಗದಲ್ಲಿ ಯಶಸ್ವೀ ಭಾಗವತರಾಗುವುದಿಲ್ಲ. ಯಕ್ಷಗುರು ಕೃಷ್ಣ  ಭಂಡಾರಿಯವರಿಗೆ ಸ್ವತಃ ವೇಷದ ನಡೆಯ ಅನುಭವವಿರುವ ಕಾರಣ ಮುಮ್ಮೇಳದ ಕಲಾವಿದನಿಗೆ ಯಾವ ಯಾವ ಭಾಗದಲ್ಲಿ ಪದ್ಯದ ಮೂಲಕ ಕುಣಿಸಬೇಕೆನ್ನುವದು ಚೆನ್ನಾಗಿ ಗೊತ್ತಿತ್ತು. ಭಾಗವತಿಕೆಯಲ್ಲಿ ಯಾವ ಕಸರತ್ತುಗಳನ್ನು ಮಾಡದೇ ಕಲಾವಿದನನ್ನು ಹುರಿದುಂಬಿಸುತ್ತಿದ್ದರು.”

Read More

ನಾರಾಯಣ ಯಾಜಿ ಈ ಭಾನುವಾರದ ಕಥೆ

ಆತ ಹಿಂದಿಯಲ್ಲಿ “ಮಾಲು ಬೇಕಾ, ಪ್ರೆಶ್ ಇದ್ದಾರೆ” ಎಂದ. ಅನಂತ ಇಲ್ಲಾ ನಾವು ಇಲ್ಲಿ ನಮ್ಮೂರಿನ ಹೋಟೇಲಿನವರನ್ನು ಭೆಟ್ಟಿಯಾಗಲಿಕ್ಕೆ ಬಂದಿದ್ದೇವೆ. ಅಂತಹುದೇನೂ ನಮಗೆ ಆಸೆಯಿಲ್ಲ ಎಂದು ಅವನನ್ನು ಸಾಗಹಾಕಲು ನೋಡಿದ. ಆತನೂ ಬಿಡಲಿಲ್ಲ. “ಸಾಬ್ ನೋಡಿ ಹೋಗಿ, ಅದಕ್ಕೆ ಹಣಕೊಡಬೇಕಾಗಿಲ್ಲ.” ಎಂದು ಒತ್ತಾಯ ಮಾಡಲು ತೊಡಗಿದ. “ನಾವು ಅಂತವರಲ್ಲ ಮರಿ…” ಎಂದು ಮೂರ್ತಿ ಹೇಳುತ್ತಿರುವಂತೆ ಆತ ಮತ್ತೆ ತನ್ನ ವರಾತ ಹಚ್ಚಿ “ನೋಡಿ ಹೋಗಿ ಅವರೆಲ್ಲಾ ತನ್ನ ಅಕ್ಕಂದಿರು” ಎಂದ.

Read More

ಕಿರಣ ಭಟ್ ಬರೆದ “ರಂಗ ಕೈರಳಿ” ಪುಸ್ತಕದ ಕುರಿತು ನಾರಾಯಣ ಯಾಜಿ ಲೇಖನ

“ರಂಗಭೂಮಿಯ ಮೂಲಕ ಕೇರಳದ ವೈವಿದ್ಯದ ಪರಿಚಯ ಆಗುವ ಜೊತೆಗೆ ಉತ್ತರಕನ್ನಡ ಇಲ್ಲಿನ ಹಲಸಿನ ಬೇಳೆ, ಮಳೆ, ದೇವರುಗಳೆಲ್ಲ ಇಲ್ಲಿ ಹಾಸುಹೊಕ್ಕುವ ಪರಿ ಅಚ್ಚರಿ ಹುಟ್ಟಿಸುವದು. ಮಕ್ಕಳೊಂದಿಗೆ ಮಕ್ಕಳಾಗಿ ಮಕ್ಕಳ ರಂಗಭೂಮಿಯಲ್ಲಿ ಮೌನವಾಗಿ ತೊಡಗಿಕೊಂಡ ಸಂಕೋಚದ ಮುದ್ದೆಯಾಗಿ ಕಾಣುವ…”

Read More

ಕಾಲವೇ ಸೃಷ್ಟಿಸಿಕೊಂಡ ಕಲಾವಿದ ಜಲವಳ್ಳಿ ವೆಂಕಟೇಶ ರಾವ್: ನಾರಾಯಣ ಯಾಜಿ ಲೇಖನ

“ಚಿಟ್ಟಾಣಿಯವರೊಟ್ಟಿಗಿನ ಅಂದಿನ ಭೀಮ ಯಶಸ್ವಿಯಾಗಿದ್ದೇ ನಂತರ ಅವರು ಪ್ರತಿನಾಯಕನ ಪಾತ್ರಕ್ಕೆ ಅದರಲ್ಲೂ ಧೀರದತ್ತ ಪಾತ್ರಕ್ಕೆ ಬಹುವಾದ ಪ್ರಸಿದ್ಧಿಯನ್ನು ಪಡೆದರು. ಅವರಿಗೆ ಭೀಮನಂತೆ ಪ್ರಸಿದ್ಧಿ ನೀಡಿದ ಮತ್ತೊಂದು ಪಾತ್ರ ಚಿತ್ರಾಕ್ಷಿಕಲ್ಯಾಣದ ರಕ್ತಜಂಘನ ಪಾತ್ರ. ಈ ಪಾತ್ರವೂ ಅವರಿಗೆ ಆಕಸ್ಮಿಕವಾಗಿ ದೊರೆತದ್ದೆ.”

Read More

ರಾಜಶೇಖರ ಜೋಗಿನ್ಮನೆ ಕಥಾ ಸಂಕಲನದ ಕುರಿತು ನಾರಾಯಣ ಯಾಜಿ ಬರಹ

“ಕಥೆಯ ನಿರೂಪಣೆಯಲ್ಲಿ ನಾವೂ ಕೂಡಾ ಕರುಣಾಕರನ ಜಾಗದಲ್ಲಿ ನಿಂತುಬಿಡುತ್ತೇವೆ. ಒಂದೆಲಗ ನೆನಪಿನ ಶಕ್ತಿಹೆಚ್ಚಿಸುವ ಸಂಕೇತ. ಇದು ನೆಲದಲ್ಲಿ ಬೆಳೆಯುವ ಸಸ್ಯವೂ ಹೌದು. ನೀರು ಮತ್ತು ಭೂಮಿಯ ಕುರಿತು ಅಪರಿಮಿತ ಆಸಕ್ತಿಯಿದ್ದ ಜೋಗಿನ್ಮನೆಯವರ ಇಗ್ಗಪ್ಪ ಮತ್ತು ಕರುಣಾಕರ ಇಬ್ಬರೂ ಇಲ್ಲಿ ಸಾಮ್ಯತೆಯನ್ನು ಪಡೆಯುವದು ಹೀಗೆ. ನಾವು ಕಳೆದುಕೊಂಡುದೆಲ್ಲಿ ಎನ್ನುವದರ ಹುಡುಕಾಟದಲ್ಲಿರುವ ಪುರಾಣಗಳ ‘ಅಭಿಜ್ಞಾ’ನದ “

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ