Advertisement

Tag: Narayana Yaji

ನೈದಿಲೆಯ ಒಡಲು: ನಾರಾಯಣ ಯಾಜಿ ಬರೆದ ಕತೆ

“ರಾತ್ರಿಯೆಲ್ಲ ನಿದ್ರೆಯಿಲ್ಲದೇ ಹೊರಳಾಡಿದೆ. ಬಳಸಲು ಬಂದ ನಿನ್ನನ್ನು ದೂರ ತಳ್ಳಿದ್ದು ನನ್ನೆದೆಯಲ್ಲಿನ ಜ್ವಾಲಾಮುಖಿಯಲ್ಲಿ ನೀನು ಅಪ್ಪಚ್ಚಿಯಾಗಬಾರದೆಂದು. ಮಿಹಿಕಾ ನಿದ್ರಿಸುವಾಗಲೆಲ್ಲ ನಮ್ಮಿಬರ ಕೈಗಳನ್ನು ತನ್ನ ಮುಖದಮೇಲೆ ಇರಿಸಿ ನಿದ್ರಿಸುತ್ತಿದ್ದಳು. ಅವಳನ್ನು ಆ ಸ್ಥಿತಿಯಲ್ಲಿ ದಿಟ್ಟಿಸಿ ನೋಡಿದಾಗ ಅಳುವೇ ಬಂತು. ಅಂಶುವಿನ ಮಾತು ನೆನಪಿಗೆ ಬಂದು ದುಃಖವೇ ಉಮ್ಮಳಿಸಿತು. ಅವನ ಚರ್ಯೆಗಳೆಲ್ಲದರ ಹಿಂದೆ ಏನೋ ಇರುವ ಸಂಚು ಕಂಡಿತು. ನಿನ್ನ ಮೇಲಿನ ನನ್ನ ಪೊಸೆಸಿವ್ ನೆಸ್ ಅನ್ನು ಅವ ಚನ್ನಾಗಿಯೇ ಉಪಯೋಗಿಸಿಕೊಂಡಿದ್ದ, ನಿನ್ನ ಮೋಸಕ್ಕೆ ನನ್ನದೂ ಮೋಸವೇ ಉತ್ತರವಾಗಬೇಕೆ.”

Read More

ಯಕ್ಷಗಾನದ ಮಟ್ಟು ಮತ್ತು ರೂಪಕದ ಸಾದೃಶ್ಯ: ನಾರಾಯಣ ಯಾಜಿ ಬರಹ

“ಯಕ್ಷಗಾನವನ್ನು ಪ್ರಸ್ತುತ ಸಂದರ್ಭದಲ್ಲಿ ಬಯಲಾಟದ ರಂಗಕಲೆ ಮತ್ತು ಕೂಟ ಪದ್ಧತಿಯ ತಾಳಮದ್ದಲೆಯಾಗಿ ದ್ವಿಮುಖ ಸಂಪ್ರದಾಯದಲ್ಲಿ ನೋಡಬಹುದು. ತನ್ನದೇ ಆದ ಪರಂಪರೆಯ ಬಣ್ಣ, ವೇಷಗಳ ಸೊಗಸು, ನೃತ್ಯ, ಮುಖವರ್ಣಿಕೆ, ಪರಂಪರೆಯಿಂದ ಬಂದ ಅದ್ಭುತವಾದ ನಡೆ, ರಂಗದಮೇಲೆ ತೋರುವ ಅಲೌಕಿಕತೆ ಒಂಡು ಕಡೆಯಾದರೆ; ಇವಾವವೂ ಇಲ್ಲದೆ ಕೇವಲ ಪದ್ಯ ಹಾಗೂ ಅರ್ಥಗಾರಿಕೆಯ ಸೊಗಸು…”

Read More

ತಾಳಮದ್ದಲೆಯ ಚಕ್ರವ್ಯೂಹ ಬೇಧಿಸಿದ ಸಂಪಾಜೆಯ ಜಬ್ಬಾರ್

ಸಂಪಾಜೆಯ ಮೊಯಿದ್ದಿನ್ ಮತ್ತು ಬೀಪಾತಿಮಾ ಇವರ ಐದನೇ ಮಗ ಜಬ್ಬಾರ ಹುಟ್ಟಿದ್ದು ಬೆಳೆದದ್ದು ಓದಿದ್ದು ಇಲ್ಲಿಯೇ. ಆಗ ಈಗಿನಂತೆ ಉಸಿರುಕಟ್ಟುವ ವಾತಾವರಣ ಇಲ್ಲದ ಕಾರಣ ಆಟ ಎಲ್ಲರನ್ನೂ ಸೆಳೆಯುತ್ತಿತ್ತು. ನೆರೆ ಕೆರೆಯರೊಟ್ಟಿಗೆ ಆರನೆಯ ವಯಸ್ಸಿಗೇ ಆಟನೋಡಲು ಓಡುತ್ತಿದ್ದರು. ಆಗ ಅದೇನು ತಕರಾರು ಮಾಡುವಂತಹ ವಿಷಯ ಯಾವ ಜಾತಿಯವರಲ್ಲೂ ಇರಲಿಲ್ಲ.

Read More

ಮುಗ್ಧ ಮನಸ್ಸಿನ ಬಂಡಾಯದ ಲೇಖಕ ಮೊಪಾಂಸಾ : ನಾರಾಯಣ ಯಾಜಿ ಬರಹ

“ಯಾವಾಗ ಅವರೆಲ್ಲ ಗಮ್ಯ ಸ್ಥಾನವನ್ನು ಸೇರಿದರೋ ಮತ್ತೊಮ್ಮೆ ಅವರಲ್ಲಿನ ನೈತಿಕ ಪ್ರಜ್ಞೆ ಜಾಗೃತವಾಗುತ್ತದೆ. ಎಲಿಜೆಬೆತಳೊಟ್ಟಿಗೆ ಊಟಮಾಡಲೂ ನಿರಾಕರಿಸುತ್ತಾರೆ. ನಡುರಾತ್ರಿಯಲ್ಲಿ ಈಕೆಯನ್ನು ಇಳಿಸಿ ಕಂಡಕ್ಟರ್ ಸೀಟಿ ಊದಿ ಮುಂದೆ ಸಾಗುವಾಗ ವಿಷಣ್ಣವಾಗಿ ಎಲ್ಲರನ್ನು ನೋಡಿ ಎಲ್ಲರಿಗಾಗಿ ಎಲ್ಲವನ್ನು ಕಳಕೊಂಡ ತನ್ನ ಕುರಿತು ಮೌನವಾಗಿ ಅಳು, ಕ್ರೋಧದಿಂದ ಅವರನ್ನು ನೋಡುವಲ್ಲಿಗೆ ಕತೆ ಮುಕ್ತಾಯವಾಗುತ್ತದೆ.”

Read More

ತಾಳಮದ್ದಳೆಯ ಆಕರಗಳು: ನಾರಾಯಣ ಯಾಜಿ ಬರಹ

“ಅರ್ಥಗಾರಿಕೆಯಲ್ಲಿ ಒಂದು ವಿಷಯವನ್ನು ನೆನಪಿಸಿಕೊಳ್ಳಲೇಬೇಕು. ಮಹಾಕಾವ್ಯಗಳು ಕಾವ್ಯವಾಗಿ ಪುರಾಣಗಳಾಗಿ ಬರುವಾಗ ಭೋದನೆಗೆ ಮತ್ತು ಅನುಸರಣೆಗೆ ಬೇಕಾದ ಬದಲಾವಣೆಯನ್ನು ಮಾಡಿಕೊಂಡಿವೆ. ಇವೇ ನಾಟಕವೋ ರಂಗಕೃತಿಯೋ ಆಗಿ ಬರುವಾಗ ರಂಗಕ್ಕೆ ಅಗತ್ಯವಾದ ರಸನಿಷ್ಟೆಯನ್ನು ಬಳಸಿಕೊಂಡು ರೂಪಾಂತರಗೊಂಡಿದೆ.”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ