Advertisement

Tag: Netherlands

ನೆದರ್ಲ್ಯಾಂಡ್ಸ್‌ ಕಟ್ಟಿಕೊಟ್ಟ ಮರೆಯಲಾಗದ ನೆನಪುಗಳು…

ಉದ್ಘಾಟನಾ ಸಮಾರಂಭದಲ್ಲಿ ಭವ್ಯ ಸಭಾಂಗಣದ ಹೊರಗಡೆ ನೂರಾರು ಹಣತೆಗಳ ಗೋಪುರವನ್ನು ಕಲಾತ್ಮಕವಾಗಿ ನಿರ್ಮಿಸಿದ್ದರು. ಹಿರೊಶಿಮಾ ಮತ್ತು ನಾಗಸಾಕಿಯಲ್ಲಿ ಅಮೆರಿಕದ ಬಾಂಬುದಾಳಿಗೆ ಈಡಾದ ಲಕ್ಷಾಂತರ ನತದೃಷ್ಟರ ಸ್ಮರಣಾರ್ಥ ಆ ಹಣತೆಗಳನ್ನು ಬೆಳಗುವ ಅವಕಾಶವನ್ನು ಪ್ರತಿನಿಧಿಗಳಿಗೆ ಕಲ್ಪಿಸಲಾಗಿತ್ತು. ಅಮೆರಿಕದ ಹದಿಹರೆಯದ ಹುಡುಗಿಯೊಬ್ಬಳು ಬಹಳ ತಲ್ಲೀನತೆಯಿಂದ ದೀಪ ಬೆಳಗಿಸಲು ಪ್ರಯತ್ನಿಸುತ್ತಿದ್ದಳು. ಬಾಂಬು ದುರಂತಕ್ಕೆ ಸಂಬಂಧಿಸಿದ ವಿವಿಧ ಚಿತ್ರಗಳ ಪೋಸ್ಟರ್‌ಗಳನ್ನು ಅಲ್ಲಿಯೆ ಪ್ರದರ್ಶನಕ್ಕೆ ಇಡಲಾಗಿತ್ತು. ಆ ಭಯಂಕರ ಚಿತ್ರಗಳು ಅವಳನ್ನು ಘಾಸಿಗೊಳಿಸಿದ್ದವು.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 60ನೇ ಕಂತು ನಿಮ್ಮ ಓದಿಗೆ.

Read More

ಡಚ್ ಜನರ ಸೈಕಲ್ ಪ್ರೀತಿ!

ಗಿತೋರ್ನ್ ಪಟ್ಟಣದ ಐತಿಹಾಸಿಕ ಭಾಗಗಳಿಗೆ ರಸ್ತೆ ಮಾರ್ಗವಿಲ್ಲ. ದೋಣಿಯ ಸಹಾಯದಿಂದ ಮಾತ್ರ ತಲುಪಬಹುದು. ಇಲ್ಲಿನ ಬಹುತೇಕ ಮನೆಗಳು ಇಂದು “ಹೋಂ ಸ್ಟೇ” ಆಗಿ ಮಾರ್ಪಟ್ಟಿವೆ. ಪ್ರವಾಸಿಗರಿಗೆ ಇದೊಂದು ಅನನ್ಯ ಅನುಭವ. ನಮ್ಮಲ್ಲಿ ಪ್ರಯಾಣಿಕರ ಅನುಕೂಲಕ್ಕೆ ಬಸ್ ವ್ಯವಸ್ಥೆ ಇದ್ದಂತೆ, ಇಲ್ಲಿ ಬೋಟಿನ ವ್ಯವಸ್ಥೆ ಇದೆ. ಕಾಲುವೆಗಳ ಪಕ್ಕದಲ್ಲಿ ನಡೆದು ಹೋಗಲು ಪಾದಚಾರಿ ಮಾರ್ಗವಿದೆ. ಅಲ್ಲಲ್ಲಿ ಪಾದಚಾರಿಗಳಿಗೆ ಸಣ್ಣ ಸೇತುವೆಗಳಿವೆ.
ಗುರುದತ್ ಅಮೃತಾಪುರ ಬರೆಯುವ “ದೂರದ ಹಸಿರು” ಸರಣಿ

Read More

ಚೀಸನು ಮೆಲ್ಲದ ನಾಲಗೆ ಯಾಕೆ?:ಸೀಮಾ ಹೆಗಡೆ ಅಂಕಣ

“ಚೀಸ್ ಮಾರುಕಟ್ಟೆಯಲ್ಲಿ ಬೆಲೆ ಚೌಕಾಶಿಮಾಡಿ ಕೈ ಮುಟ್ಟುತ್ತಾ, ಒಬ್ಬರು ಇನ್ನೊಬ್ಬರ ಕೈಗೆ ಚಪ್ಪಾಳೆ ಹೊಡೆಯುವುದನ್ನು ಮೊದಲಬಾರಿಗೆ ನೋಡಿದಾಗ ನನಗೆ ಚಿಕ್ಕಂದಿನಲ್ಲಿ ಅಪ್ಪನ ಕೊಟ್ಟಿಗೆಗೆ ಆಕಳುಗಳನ್ನು ಕೊಳ್ಳಲು ಗಿರಾಕಿಗಳನ್ನು ಕರೆತರುವ ದಲ್ಲಾಳಿಗಳ ನೆನಪಾಗಿತ್ತು.”

Read More

ಕಡಲ ಕೆಳಗಿನ ಚಂದದ ದೇಶ:ಸೀಮಾ ಅಂಕಣ

”ಎಲ್ಲಿನೋಡಿದರಲ್ಲಿ ನೀರು ಕಾಣಸಿಗುವ ಈ ದೇಶದಲ್ಲಿ ಈಜು ಕಲಿಯುವುದನ್ನು ಜನರು ಕಡ್ಡಾಯವೆಂಬಂತೆ ಪರಿಗಣಿಸುತ್ತಾರೆ. ಸಾಮಾನ್ಯವಾಗಿ ಮಕ್ಕಳು ಹುಟ್ಟಿ ಮೂರು ತಿಂಗಳಾದ ಕೂಡಲೇ ಅವರನ್ನು ನೀರಿಗೆ ಪರಿಚಯಿಸುತ್ತಾರೆ. ಆ ಮಕ್ಕಳು ನಾಲ್ಕು, ಐದು, ಆರು ವರ್ಷದವರಾಗುತ್ತಿದ್ದಂತೆಯೇ ಈಜು ಕಲಿತು ಡಿಪ್ಲೋಮ ಹೊಂದಿ, ಮೀನಿನಂತೆ ಈಜಬಲ್ಲವರಾಗುತ್ತಾರೆ.”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ