Advertisement

Tag: new year

ಹೊಸ ವರುಷಕೆ… ಹೊಸ ಹರುಷಕೆ..: ಪ್ರಕಾಶ್ ಪೊನ್ನಾಚಿ ಬರಹ

ಬದುಕು ನಿಂತ ನೀರಲ್ಲ, ಬದಲಾವಣೆ ಜಗದ ನಿಯಮ ಎಂದುಕೊಂಡೇ ಮನುಷ್ಯ ಬದಲಾವಣೆಗೊಳಪಟ್ಟುಕೊಂಡು ಹೊಸ ರೂಪಾಂತರಗಳನ್ನು ಆವಿಸ್ಕರಿಸಿ ಹೊಸ ಜಗದ ಸೃಷ್ಟಿಗೆ ನಾಂದಿ ಹಾಡುತ್ತಾ ಬಂದ. ಪ್ರತಿ ವರ್ಷವೂ ಹೊಸದೊಂದು ಜನ್ಮವೆಂದುಕೊಂಡೆ ಹೊಸ ಸೃಷ್ಟಿಗಳಿಗೆ ಬುನಾದಿ ಹಾಕಲಾರಂಭಿಸಿದ. ಎಲ್ಲಾ ಎಲ್ಲೆಗಳನ್ನು ಮೀರಿ ಲೋಕದೊಳಿತಿಗೆ ಸ್ಪೃಷ್ಯ ಯಾವುದೋ ಅವುಗಳ ಸೃಷ್ಟಿಯಲ್ಲಿ ತಲ್ಲೀನನಾದ.
ಹಳ್ಳಿಗಳಲ್ಲಿನ ಹೊಸ ವರ್ಷದಾಚರಣೆಯ ಕುರಿತು ಪ್ರಕಾಶ್‌ ಪೊನ್ನಾಚಿ ಬರಹ ನಿಮ್ಮ ಓದಿಗೆ

Read More

ಹೊಸತನದ ಹಾಡಿಗೆ ಕಾದಿರುವ ಹೊಸ ಸಂವತ್ಸರ

ಶಿಶಿರ ಋತುವಿನ ಚಳಿಗಾಲದಲ್ಲಿ ಒಣಗಿದ ಮರ-ಗಿಡಗಳು ವಸಂತ ಋತುವಿನಲ್ಲಿ ಮತ್ತೆ ಚಿಗುರುವಂತೆ `ಯುಗಾದಿ’ ಯ ಹೊಸತನ ಮನುಷ್ಯನ ಬದುಕಲ್ಲಿಯೂ ಹೊಸ ಜೀವ ತುಂಬಬಲ್ಲ ಹಬ್ಬವಾಗಿದೆ. ಈ ಹಬ್ಬದ ಆಚರಣೆ ಇಡೀ ದೇಶದಲ್ಲಿಯೇ ವಿಭಿನ್ನವಾಗಿ ನಡೆಯುತ್ತದೆ. ಮುಖ್ಯವಾಗಿ ಕೃಷಿ ಆಧಾರಿತ ದೇಶದಲ್ಲಿ, ಬೇಸಿಗೆಯ  ಈ  ಹಬ್ಬದಲ್ಲಿ ಸಂಭ್ರಮವು ಒಂದು ತೂಕ ಹೆಚ್ಚೇ. ಬೈಸಾಕಿ, ಗುಡಿಪಾಡ್ವಾ, ಯುಗಾದಿ ಎಂಬೆಲ್ಲ ಹತ್ತಾರು ಹೆಸರುಗಳಲ್ಲಿ ಬರುವ  ಈ ಹಬ್ಬವನ್ನು ಕನ್ನಡದ ಕವಿಗಳು ತಮ್ಮದೇ ದೃಷ್ಟಿಕೋನದಲ್ಲಿ ಬಣ್ಣಿಸಿದ್ದಾರೆ. ಮಂಡಲಗಿರಿ ಪ್ರಸನ್ನ ಬರಹ 

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ