Advertisement

Tag: Nobel Prize

ಗೀತಾಂಜಲಿಯ ವಿಶ್ವಕವಿ, ಬಹುಸಂಸ್ಕೃತಿಯ ವಕ್ತಾರ

ಹದಿನೇಳು ವರ್ಷದ ರವೀಂದ್ರನಾಥ, ಮತ್ತೆ ಮತ್ತೆ ಓದಿಸಿ ಬಾಯಿಪಾಠ ಮಾಡಿಸುವ ಇಂಗ್ಲೆಂಡ್ ನ ಶಿಕ್ಷಣದಿಂದ ಭ್ರಮನಿರಸನ ಹೊಂದಿ ಪದವಿ ಸರ್ಟಿಫಿಕೇಟ್ ದೊರೆಯುವ ಮೊದಲೇ ಓದು ನಿಲ್ಲಿಸಿ ಭಾರತಕ್ಕೆ ಮರಳಿದ್ದರು. ೧೯೦೧ರಲ್ಲಿ ಕೊಲ್ಕತ್ತಾದ ಗೌಜು ಗದ್ದಲಗಳಿಂದ ದೂರ, ನದಿ ತೊರೆಗಳ ಜುಳುಜುಳು ಕೇಳಿಸುವ, ನಿಬಿಡ ಮರಗಿಡಗಳ ಹಸಿರು ತುಂಬಿರುವ ನೈಸರ್ಗಿಕ ಮಡಿಲಿನ ಹಳ್ಳಿಯಲ್ಲಿ ಶಾಂತಿನಿಕೇತನ ವಿದ್ಯಾಲಯ ಆರಂಭಿಸಿದರು.
ಯೋಗೀಂದ್ರ ಮರವಂತೆ ಬರೆಯುವ…

Read More

ಸುಧಾ ಆಡುಕಳ ಅನುವಾದಿಸಿದ ಟ್ಯಾಗೋರರ ಭಾಷಣ

ನೊಬೆಲ್ ಪ್ರಶಸ್ತಿ ಪುರಸ್ಕೃತ ಕವಿ, ಬರಹಗಾರ ರವೀಂದ್ರನಾಥ ಟ್ಯಾಗೋರ್ ಅವರ ಗೀತಾಂಜಲಿ ಕೃತಿಯನ್ನು ಕನ್ನಡದ ಲೇಖಕಿ ಸುಧಾ ಆಡುಕಳ ಅವರು ಕನ್ನಡಕ್ಕೆ ಅನುವಾದಿಸಿದ್ದಾರೆ. ನೊಬೆಲ್ ಪ್ರಶಸ್ತಿ ಸ್ವೀಕರಿಸಿದ ಸಂದರ್ಭದಲ್ಲಿ ಟ್ಯಾಗೋರರು ಮಾಡಿದ ಭಾಷಣವನ್ನು ಈ ಕೃತಿಯಲ್ಲಿ ಸೇರಿಸಲಾಗಿದೆ. ವಿದ್ವಾಂಸ, ತತ್ವಜ್ಞಾನಿ ಆಗಿದ್ದ ಟ್ಯಾಗೋರರು ಈ ಭಾಷಣದಲ್ಲಿ ತಮ್ಮ ಬಗ್ಗೆ ಹಾಗೂ ಜಗತ್ತನ್ನು ತಾವು ಅರ್ಥೈಸಿಕೊಂಡ ಬಗ್ಗೆ ವಿವರಿಸಿದ್ದಾರೆ. ಗಂಗೆಯ ತಟದಲ್ಲಿ ಕಳೆದ ದಿವ್ಯ ಏಕಾಂತದ ಕ್ಷಣಗಳು ನೀಡಿದ ಪ್ರತಿಫಲನವಾಗಿ ಕವನಗಳು ಹೇಗೆ ಒಲಿದು ಬಂದವು ಎಂಬುದನ್ನು ಹೇಳಿದ್ದಾರೆ.

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ