Advertisement

Tag: orhan Pamuk

ಚಲಿಸುತ್ತಲೇ ಯೋಚಿಸುವ ಮೆವ್ಲುಟ್

ಮೂರು ವರ್ಷಗಳ ಈ ಪತ್ರ ವ್ಯವಹಾರದ ನಂತರ, ಇಬ್ಬರೂ ‘ಓಡಿಹೋಗುವುದು’ ಅಂತ ಓಲೆಗಳ ಮೂಲಕವೇ ತೀರ್ಮಾನವಾಗುತ್ತದೆ. ಕೃತಿಕಾರರೇ ಕಣ್ಣಿಗೆ ಕಟ್ಟುವ ಹಾಗೆ ವರ್ಣಿಸುವಂತೆ, ಅದೆಷ್ಟೋ ದೂರ ‘ಓಡಿ’ ಬಂದ ಮೇಲೆ ಮೆವ್ಲುಟನಿಗೆ ತಾನು ಮನಸೋತ ಹುಡುಗಿ ಇವಳಲ್ಲ ಎಂಬುದು ತಿಳಿಯುತ್ತದೆ. ಮೆವ್ಲುಟನೇ ಹೇಳುವಂತೆ, ಈ ಓಡಿಹೋಗುವುದೆಂದರೆ ಮಹಾ ತಂತ್ರಗಾರಿಕೆಯ ವ್ಯವಹಾರವಾದುದರಿಂದ, ಅವನು ತನ್ನ ಅಂತರಂಗದ ಜ್ವಾಲಾಮುಖಿಯನ್ನು ಅದುಮಿಟ್ಟು, ಮುಖ್ಯವಾಗಿ ಅದನ್ನು ಹೊರಗೆ ತೋರಗೊಡದೇ..”

Read More

ಮಹಾಸಾಂಕ್ರಾಮಿಕದ ಕಾದಂಬರಿಗಳು ನಮಗೆ ಕಲಿಸುವ ಪಾಠ

ವಿಶ್ವದ ಶ್ರೇಷ್ಠ ಸಮಕಾಲೀನ ಬರಹಗಾರರಲ್ಲಿ ಒಬ್ಬರಾದ ಓರ್ಹಾನ್ ಪಾಮುಖ್ ಟರ್ಕಿಯ ಬಹುಮಾನ್ಯ ಕಾದಂಬರಿಕಾರ. 2006ರಲ್ಲಿ ನೋಬೆಲ್ ಪ್ರಶಸ್ತಿಗೆ ಪಾತ್ರರಾದ ಪಾಮುಖ್ ಅವರ ಕೃತಿಗಳು ವಿಶ್ವದ ಅನೇಕಾನೇಕ ಭಾಷೆಗಳಲ್ಲಿ ಅನುವಾದಗೊಂಡಿವೆ. ಪಾಮುಖ್ 2020ರ ಏಪ್ರಿಲ್ನಲ್ಲಿ ಕರೋನಾ ವೈರಸ್ ಸಾಂಕ್ರಾಮಿಕದ ಕುರಿತಾಗಿ ಬರೆದ ಬರಹ ಇದು. ಕಮಲಾಕರ ಕಡವೆ ಅವರು ಆ ಲೇಖನವನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. 

Read More

ಮರೆಯಾದ ಮಹಾಶಹರದ ಶೋಕಗೀತೆ

“ಶಹರದ ದಾರಿಗಳಲ್ಲಿ ಓಡಾಡುತ್ತ ಓರ್ಹಾನ್ ಇಸ್ತಾನ್‌ಬುಲ್ ಶಹರವನ್ನು ಓದುವ ಮತ್ತು ಅದರ ಕುರಿತು ಬರೆಯುವುದನ್ನು, ಅದರ ಕುರಿತು ಬರೆಯಲಾಗಿರುವ ಲೇಖನಗಳು ಮತ್ತು ಅದರ ಚಿತ್ರಗಳ ಮುಖೇನವೇ ಕಲಿತುಕೊಳ್ಳುತ್ತಾರೆ. ಇಸ್ತಾನ್‌ಬುಲ್ ಶಹರದ ಹಳೆಯ ಫೋಟೋಗಳು ಯುರೋಪಿನ ಮತ್ತು ಟರ್ಕಿಯ ಕಲಾವಿದರುಗಳು ಪ್ರಸ್ತುತಪಡಿಸಿರುವ ಶಹರದ ಸಂಸ್ಕೃತಿ, ಜೀವನಶೈಲಿ, ಇತಿಹಾಸ, ಕಲೆಗಳ ಕುರಿತಾದ ಟಿಪ್ಪಣಿಗಳನ್ನು ಒದಗಿಸುತ್ತವೆ. ಈ ಕೃತಿಯನ್ನು ಓದುತ್ತ ಹೋದ ಹಾಗೆ…”

Read More

ಓ.ಎಲ್. ನಾಗಭೂಷಣಸ್ವಾಮಿ ಅನುವಾದಿಸಿದ ಒರ್ಹಾನ್ ಪಮುಕ್ ಕಾದಂಬರಿಯ ಆಯ್ದ ಭಾಗ

“ಜೂನ್ ತಿಂಗಳ ಮಧ್ಯಭಾಗದಲ್ಲಿ ಒಂದು ದಿನ ಪಕ್ಕದ ಜಮೀನಿಂದ ಜನ ಖುಷಿಯಾಗಿ ಕೂಗಾಡುವುದು, ಗುಂಡು ಹಾರಿಸುವುದು ಕೇಳಿಸಿತು. ಏನೆಂದು ನೋಡುವುದಕ್ಕೆ ಹೋದೆ. ಬಾವಿಯಲ್ಲಿ ನೀರು ಚಿಮ್ಮಿತ್ತು. ಆ ಒಳ್ಳೆಯ ಸುದ್ದಿ ಕೇಳಿದ ತಕ್ಷಣ ಜಮೀನಿನ ಯಜಮಾನ ಸಂಭ್ರಮಪಡುವುದಕ್ಕೆಂದು ರಯೀಸ್ ನಿಂದ ಬಂದಿದ್ದ. ಖುಷಿಯಲ್ಲಿ ಆಕಾಶಕ್ಕೆ ಗುಂಡು ಹಾರಿಸುತಿದ್ದ. ಗಾಳಿಯಲ್ಲಿ ಮದ್ದಿನ ಪುಡಿಯ ಘಾಟಿತ್ತು.”

Read More

ಓದುಗರ ಹುಡುಕಾಟದಲ್ಲಿರುವುದು ಕಾದಂಬರಿಯ ಕೇಂದ್ರ

“ಕಾದಂಬರಿಯ ಕೇಂದ್ರದ ಶಕ್ತಿ ಇರುವುದು ಸ್ವತಃ ಅದರಲ್ಲಿ ಅಲ್ಲ,ಬದಲಿಗೆ ನಾವು ನಡೆಸುವ ಅದರ ಹುಡುಕಾಟದಲ್ಲಿ.ಸಮತೋಲ ಮತ್ತು ವಿವರಗಳನ್ನುಳ್ಳ ಕಾದಂಬರಿ ಓದುತ್ತ ನಾವು ಅದರ ಕೇಂದ್ರವನ್ನು ಯಾವ ಖಚಿತ ಅರ್ಥದಲ್ಲೂ ಕಂಡುಕೊಳ್ಳುವುದಿಲ್ಲ,ಆದರೂ ಅದನ್ನು ಕಂಡೇವು ಅನ್ನುವ ಭರವಸೆಯನ್ನೂ ಬಿಡುವುದಿಲ್ಲ.”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ