Advertisement

Tag: Prasahanth Bichi

ಕನ್ನಡವೆಂದರೆ ಕುಣಿದಾಡುವುದೆನ್ನೆದೆ..

ಚಿತ್ರ ಬಿಡಿಸುವ ಮಕ್ಕಳನ್ನು ಚಿತ್ರಕಲಾ ಶಾಲೆಗೆ ಸೇರಿಸಬೇಕು ಎನ್ನುವ ಜ್ಞಾನ ಈಗಲೂ ಬಹುತೇಕ ಪಾಲಕರಿಗೆ ಇಲ್ಲ. ಆದರೆ ಚಿತ್ರಕಲೆ ಗೊತ್ತಿದ್ದವರನ್ನು ಸೈನ್ಸ್ ವಿಭಾಗಕ್ಕೆ ಸೇರಿಸುವುದಕ್ಕೆ, ಇಮಾಮ್ ಸಾಬಿ ಮತ್ತು ರಾಮನವಮಿಯ ಸಂಬಂಧ ಎನ್ನಬಹುದು. ಅದೇ ರೀತಿಯಲ್ಲಿ ಇತ್ತೀಚಿನ ಕರ್ನಾಟಕದ ಬಹುತೇಕ ಪಾಲಕರು ಇಂಗ್ಲೀಷ್ ಭಾಷೆಯ ಕಲಿಕೆಯ ಮೇಲೆ ಮಕ್ಕಳ ಜ್ಞಾನವನ್ನು ಅಳಿಯುತ್ತಾರೆ. ಮಾತನಾಡುವಾಗ ಮಧ್ಯೆ ಮಧ್ಯೆ ಇಂಗ್ಲೀಷ್ ಉಪಯೋಗಿಸಿದರೆ ಬುದ್ಧಿವಂತರೆಂದು ಗುರುತಿಸಿಕೊಳ್ಳುತ್ತಾರೆ. ಹಾಗಾಗಿ ಬೆಂಗಳೂರಿಗರ ಕನ್ನಡದಲ್ಲಿ ಕನ್ನಡವನ್ನು ಭೂತಗನ್ನಡಿ ಹಾಕಿ ಹುಡುಕಬೇಕು ಎಂದು ಕೆಲವರು ಕುಹುಕವಾಡುತ್ತಾರೆ.
ಪ್ರಶಾಂತ್‌ ಬೀಚಿ ಬರೆಯುವ ಅಂಕಣ

Read More

ಮಾನವೀಯತೆಯ ಧರ್ಮವೊಂದು ಈ ಬದುಕಿಗೆ ಸಾಕಲ್ಲವೇ!

“ಇದನ್ನೆಲ್ಲ ನೋಡಿ ಇನ್ನೊಂದು ಧರ್ಮದ ಜನ ಅಲ್ಲಿಗೆ ಧಾವಿಸಿದರು. ಅವರೂ ಕೂಡ ಹಳ್ಳಿಯ ಜನರಿಗೆ ಕೆಲವು ಅಮಿಷವನ್ನು ನೀಡಲು ಶುರುಮಾಡಿದರು. ಮಳೆ ಬರುವಾಗ ವ್ಯವಸಾಯ ಮಾಡಿ ತಿನ್ನುತ್ತಿದ್ದ ಜನರಿಗೆ, ಉಚಿತವಾಗಿ ಮಾಂಸವನ್ನು ನೀಡಿದರು. ಸಿಹಿ ಇಷ್ಟಪಡುತ್ತಿದ್ದ ಕಾಡುಜನಾಂಗದವರಿಗೆ ಪಾಯಸ ನೀಡಿ ಒಲಿಸಿಕೊಂಡರು. ಖಾಯಿಲೆ ಬಂದವರಿಗೆ ಕೆಲವು ಔಷಧಿಗಳನ್ನು..”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ