Advertisement

Tag: Purushottam Bilimale

ಏ.ಕೆ. ಕುಕ್ಕಿಲ ಪುಸ್ತಕಕ್ಕೆ ಪ್ರೊ. ಪುರುಷೋತ್ತಮ ಬಿಳಿಮಲೆ ಬರೆದ ಮುನ್ನುಡಿ

“ಇಂಥ ತೀವ್ರತರವಾದ ಕಷ್ಟದ ದಿನಗಳಲ್ಲಿ ಕೆಲವರು ತಮ್ಮ ಗುಪ್ತ ಕಾರ್ಯಸೂಚಿಗಳನ್ನು ಮುನ್ನೆಲೆಗೆ ತರಲು ಪ್ರಯತ್ನಿಸಿದ ಘಟನೆಗಳೂ ನಡೆದುವು. ಕೊರೋನಾ ಓಡಿಸಲು ಶಂಖ ಜಾಗಟೆಗಳನ್ನು ಬಳಸಲು ಸೂಚಿಸಿದಲ್ಲಿಂದ ಆರಂಭವಾದ ಅದು ದೆಹಲಿಯ ತಬ್ಲೀಗ್ ಜಮಾಅತ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದವರಿಂದ ಕೊರೋನಾ ಹರಡಿದೆ ಎಂದು ಹೇಳುತ್ತಾ ಮಹಾಮಾರಿಗೂ ಕೋಮುವಾದದ ಸೋಂಕು ತಗಲಿಸುವವರೆಗೆ ಮುಂದುವರೆಯಿತು. ಆದರೆ ಕೊರೋನಾಕ್ಕೆ ಹಿಂದು ಮುಸ್ಲಿಂ ವ್ಯತ್ಯಾಸ ಗೊತ್ತಾಗದೆ, ಎಲ್ಲರನ್ನೂ ಬಲಿ ತೆಗೆದುಕೊಳ್ಳಲಾರಂಭಿಸಿದ ಮೇಲೆ ಚಿತ್ರ ಸ್ವಲ್ಪ ಬದಲಾಯಿತು.”
ಏ.ಕೆ. ಕುಕ್ಕಿಲ ಬರೆದ ‘ವೈರಸ್‌ʼ ಕಾದಂಬರಿಗೆ ಪ್ರೊ. ಪುರುಷೋತ್ತಮ ಬಿಳಿಮಲೆ ಬರೆದ ಮುನ್ನುಡಿ

Read More

ಡಾ. ಪುರುಷೋತ್ತಮ ಬಿಳಿಮಲೆಯವರ ಪುಸ್ತಕಕ್ಕೆ ಪ್ರೊ.ಅಶೋಕ ಶೆಟ್ಟರ್ ಬರೆದ ಮುನ್ನುಡಿ

“ಬ್ರಿಟೀಷರ ಭೂಕಂದಾಯವನ್ನು ವಿರೋಧಿಸಿ ನಡೆದ ಹೋರಾಟಗಳು ಅಸಂಖ್ಯ. ದಕ್ಷಿಣ ಕನ್ನಡ ಮತ್ತು ಕೊಡಗು ಪ್ರದೇಶಗಳಲ್ಲಿ ಬ್ರಿಟೀಷರು ಭೂಸ್ವಾಮ್ಯ ಮತ್ತು ಭೂಕಂದಾಯಕ್ಕೆ ಸಂಬಂಧಿಸಿ ಜಾರಿಗೆ ತಂದ ಕಾನೂನುಗಳನ್ನು ವಿರೋಧಿಸಿ ರೈತರು ನಡೆಸಿದ ಹೋರಾಟದ ಕತೆ ಮೈನವಿರೇಳಿಸುವಂತಹುದು. ರೈತರ ಕೆಚ್ಚು, ವಿಶ್ವಾಸ, ಹೇಗಾದರೂ ಮಾಡಿ ಬ್ರಿಟೀಷರ ಕಂದಾಯ ಹೊರೆಯಿಂದ ಮುಕ್ತವಾಗಬೇಕು ಎಂಬ ಅವರ ಪ್ರಯತ್ನವನ್ನು ಸಾರುವ  ಘಟನೆಯ  ಮೇಲೆ ಬೆಳಕು ಚೆಲ್ಲುವ ಕೆಲಸವನ್ನು ಡಾ. ಪುರುಷೋತ್ತಮ ಬಿಳಿಮಲೆ ಮಾಡಿದ್ದಾರೆ. ” 
‘ಅಮರ ಸುಳ್ಯದ ರೈತ ಹೋರಾಟ’  ಪುಸ್ತಕಕ್ಕೆ ಪ್ರೊ.ಅಶೋಕ ಶೆಟ್ಟರ್ ಬರೆದ ಮುನ್ನುಡಿ ಇಲ್ಲಿದೆ.

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ