Advertisement

Tag: rajalakshmi kodibettu

ಔಷಧಿಗಳೇಕೆ ಕೆಲಸ ಮಾಡುತ್ತಿಲ್ಲ?

“ಔಷಧಿಗಳ ಹೆಸರಿನಲ್ಲಿ ದೇಹದೊಳಗೆ ಸೇರುವ ಸೂಕ್ಷ್ಮ ಜೀವಿಗಳನ್ನು ರೋಗಾಣುಗಳು ಕ್ಯಾರೇ ಅನ್ನುತ್ತಿಲ್ಲ. ಅಂದರೆ ಸೂಕ್ಷ್ಮ ಜೀವಿಗಳ ಲೋಕದಲ್ಲಿ ಬದಲಾವಣೆಗಳು ಆಗುತ್ತಿವೆ ಎಂದಾಯಿತು. ಆ ಬದಲಾವಣೆಗಳಿಂದ ಮನುಷ್ಯರಿಗೆ ಸಮಸ್ಯೆ ಸೃಷ್ಟಿ ಆಗುತ್ತದೆಯೇ. ಒಂದುವೇಳೆ ಸಮಸ್ಯೆಗಳು ಸೃಷ್ಟಿ ಆಗುತ್ತಿವೆ ಎಂದಾದರೆ, ಅವುಗಳ ಪ್ರಮಾಣ ಎಂತಹುದು ಎಂಬುದು ಕುತೂಹಲದ ಸಂಗತಿ. ಕೊರೊನಾ ಓಡಿಸುವ ಭರದಲ್ಲಿ ನಾವು ನೆನಪಿಡಬೇಕಾದ..”

Read More

ತೂಗುವ ಕನಸೇ ಕಣ್ಣಲಿ ನಿಲ್ಲು ನಾಳೆಗೂ ಮಿಗಲಿ ಸವಿಬಾಳು

“ನೀರು, ಗಾಳಿ, ಬೆಳಕಿನಂತೆಯೇ ಎಷ್ಟೋ ವಿಧದ ಸಂಪತ್ತುಗಳು ನಮ್ಮಲ್ಲಿದ್ದರೂ, ಅವುಗಳ ಮಹತ್ವವನ್ನು ನಾವು ಅರಿತಿರುವುದಿಲ್ಲ. ಕಿಕ್ಕಿರಿದು ತುಂಬಿದ್ದ ಬಸ್ಸಿನಲ್ಲಿ ಹೇಗೋ ಜಾಗ ಮಾಡಿಕೊಂಡು ಕಚೇರಿ ತಲುಪುವ, ಜಾತ್ರೆಯಲ್ಲಿ ಸೇರಿದ ಜನಜಂಗುಳಿಯಲ್ಲಿ ತೇರಿನ ಕಳಸವನ್ನೇ ನೋಡುತ್ತಾ, ಜೈಕಾರ ಹಾಕುತ್ತ ಮುಂದೆ ಮುಂದೆ ಸಾಗುವ, ಮನೆಗೆ ಬರುವ ನೆಂಟರೊಡನೆ ಬಾಯಿತುಂಬಾ ಮಾತನಾಡುತ್ತಾ ಚಹಾಕುಡಿವ, ಆಪ್ತರನ್ನು…”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ