Advertisement

Tag: Rajeshwari Tejaswi

ಯಂತ್ರವೂ, ರಿಪೇರಿ ಡ್ರೆಸ್ಸೂ…

ಒಂದು ಸಲ ಕವಿತಾ ಲಂಕೇಶ್ ಮತ್ತು ಗೌರಿ ಲಂಕೇಶ್ ಮನೆಗೆ ಬರುತ್ತೇವೆಂದು ತಿಳಿಸಿದರು. ಕಿರಗೂರಿನ ಗಯ್ಯಾಳಿಗಳು ಸಿನೆಮಾ ಮಾಡುವುದರ ಬಗ್ಗೆ ಮಾತಾಡಬೇಕೆಂದು. ಅವತ್ತು ನನ್ನ ಮಹಾರಾಜ ಮಿಕ್ಸಿ, ಕೆಲಸ ಮಾಡುತ್ತಿದ್ದಾಗ ಕರ್ಕಶ ಸದ್ದಿನೊಂದಿಗೆ ಗಕ್ಕನೆ ನಿಂತು ಹೋಯಿತು. ಮಹಡಿ ಮೇಲಿದ್ದ ಇವರಿಗೆ ಆ ಕರ್ಕಶ ಸದ್ದಿನಿಂದಲೇ ಗೊತ್ತಾಗಿತ್ತು ಎಲ್ಲ.  ಸರಿರಾತ್ರಿ ಹನ್ನೆರಡೂವರೆ ಗಂಟೆಗೆ ಕೆಳಗೆ ಬಂದು ಮಿಕ್ಸಿಯನ್ನು ಬಿಚ್ಚಿ ನೋಡಿದ್ದಾರೆ. ಬಳಿಕ  ಎಮರಿ ಪೇಪರ್ ನಲ್ಲಿ ತಿಕ್ಕಿ ಕ್ಲೀನ್ ಮಾಡಿ ಹಾಕಿದ್ರು.. ಅವರಿಗೆ ನನ್ನ ಮೇಲೆ ಪ್ರೀತಿ ಎನ್ನುವುದಕ್ಕಿಂತ ಯಂತ್ರದ ಬಗ್ಗೆ ಕುತೂಹಲ. ರಾಜೇಶ್ವರಿ ತೇಜಸ್ವಿ ಬರೆಯುವ ಮೂಡಿಗೆರೆ ಹ್ಯಾಂಡ್ ಪೋಸ್ಟ್. 

Read More

ಕಾಲದ ಗಾಳಕ್ಕೆ ಸಿಕ್ಕ ಮೀನು

ಅವತ್ತು ಅಮ್ಮ, ಅಣ್ಣ ಮನೆಗೆ ಬಂದಾಗ, ತೇಜಸ್ವಿಯವರು ಮನೆಯ ಚಮಚೆ ಬಳಸಿ, ಸ್ಪಿನರ್ ತಯಾರಿಸಿದ ಬಗ್ಗೆ  ಸವಿವರವಾಗಿ ಹೇಳಿದೆ. ಅಮ್ಮ ಬೆಚ್ಚಿ ಬಿದ್ದರು. `ಅಲ್ಲೇ, ನೀನು ಕುವೆಂಪು ಎಂದು ಕೆತ್ತಿಸಿದ್ದ ಚಮಚ ಕೊಟ್ಟು ಬಿಟ್ಟೆಯಾ`?. ಈ ಚಮಚಗಳನ್ನು ಚಿತ್ರಕೂಟದ ಮನೆಗೆ ಒಕ್ಕಲು ಬರುವಾಗ ಕುವೆಂಪು ಹೆಸರು ಹಾಕಿಸಿ ಅಮ್ಮ ತಂದಿಟ್ಟವು. ಆಗ ನನ್ನ ಪಜೀತಿ ಏನೆಂದು ಹೇಳಲಿ. ಇವರು ಕೇಳಿದ ಮೇಲೆ ಕೊಡದೇ ಇರುವುದು ಹೇಗೆ ಸಾಧ್ಯ. ತಮಾಷೆಯಾಗಿದೆ ಅಲ್ವೆ. ಅಮ್ಮನಿಗೆ ಕುವೆಂಪು ಮುಖ್ಯ, ನನಗೆ ನನ್ನವರು ಮುಖ್ಯ.
ಮೂಡಿಗೆರೆ ಹ್ಯಾಂಡ್ ಪೋಸ್ಟ್ ನಲ್ಲಿ ರಾಜೇಶ್ವರಿ ತೇಜಸ್ವಿ ಬರೆದ ಬರಹ. 

Read More

ರಾಜೇಶ್ವರಿ ತೇಜಸ್ವಿ ಎಂಬ ‘ಧೀ ಶಕ್ತಿ’ಯ ನೆನಪಿನಲ್ಲಿ..

‘ನನ್ನ ತೇಜಸ್ವಿ’ ಪುಸ್ತಕದಲ್ಲಿ ತೇಜಸ್ವಿ-ರಾಜೇಶ್ವರಿಯರ ನಡುವಿನ ಪ್ರೇಮನಿವೇದನೆಯ ಸನ್ನಿವೇಶ ಸುಂದರವಾಗಿ ಮೂಡಿಬಂದಿದೆ. ಸಿನೆಮಾದ ಸನ್ನಿವೇಶ ಎಂಬಂತೆ ಮೇಲ್ನೋಟಕ್ಕೆ ಕಾಣಬಂದರೂ, ಸಂವೇದನಾಶೀಲ ಓದುಗರಿಗೆ ಇದರಲ್ಲಿ ಕಂಡುಬರುವುದು ಆಕೆಯ ಸ್ಥೈರ್ಯ! ಸಾಂಪ್ರದಾಯಿಕವಾಗಿ ಪುರುಷನೇ ಪ್ರೇಮನಿವೇದನೆ ಮಾಡಿಕೊಳ್ಳುವುದನ್ನು ಹೆಚ್ಚಾಗಿ ಕಾಣುತ್ತೇವೆ. ಆದರೆ ಆ ಕಾಲದಲ್ಲಿಯೇ ರಾಜೇಶ್ವರಿ ಅವರು ದಿಟ್ಟತನದಿಂದ, ತಮ್ಮ ಪ್ರೇಮನಿವೇದನೆ ಮಾಡಿಕೊಂಡಿದ್ದರು. 

Read More

ಜನಮತ

ಹೊಸ ವರ್ಷದ ನನ್ನ ಆಸೆ

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಮಹಿಳಾ ಸಬಲೀಕರಣ ಪ್ರತಿಬಿಂಬಿಸುವ ಕೃತಿ: ಸುನಂದಾ ಕಡಮೆ ಬರಹ

ಇಲ್ಲಿಯ ವಿಷಯಗಳು ಸರ್ವಕಾಲಿಕವಾದದ್ದು. ಇಂದಿನ ಸಾಮಾಜಿಕ ಜಾಗೃತಿಯ ಪರಿಣಾಮವಾಗಿ ಸ್ತ್ರೀವಾದೀ ಚಳುವಳಿಗಳು ಹುಟ್ಟಿಕೊಂಡು, ಅದರಿಂದ ಪ್ರೇರೇಪಿತಗೊಂಡ ಸರಕಾರಗಳೂ ಮಹಿಳಾ ಶಿಕ್ಷಣ ಹಾಗೂ ಸುರಕ್ಷತೆಗೆ ಗಮನ ಕೇಂದ್ರೀಕರಿಸುತ್ತ ಬಂತು,…

Read More

ಬರಹ ಭಂಡಾರ