Advertisement

Tag: Ravindra Nayak Sannakkibettu

ಸುರಿವ ಮಳೆಯಲ್ಲಿ ಅಪ್ಪ ಮತ್ತು ನಾನು

ಈ ಯೂರಿಯಾ ಹಾಕುವ ದಿನಗಳಲ್ಲಿ ಗದ್ದೆಗಳನ್ನು ಬಹಳ ಜಾಗುರೂಕತೆಯಿಂದ ಕಾವಲು ಕಾಯಬೇಕಾಗುತ್ತದೆ. ಆ ದಿನ ಮಳೆ ಬಂದರೆ ಎಲ್ಲವೂ ಹರಿದು ಹೋಗುವ ಭಯ ಒಂದು ಕಡೆಯಾದರೆ ಇನ್ನೊಂದು ಭಯವೂ ಇದೆ. ಸಂಜೆಯ ವೇಳೆಗೆ ಯೂರಿಯಾ ಹಾಕಿ ಹಾಗೆಯೇ ಹೋದರೆ ಮರುದಿನ ಬೆಳಗ್ಗೆ ಅದು ಬೇರೆ ಗದ್ದೆಯ ಪಾಲಾಗುವುದು ಹೆಚ್ಚು. ಕೆಳಗಿನ ಗದ್ದೆಗಳಿಗೆ ನೀರಿಲ್ಲ ಅಂತ ನೆಪ ಮಾಡಿ ನಮ್ಮ ಗದ್ದೆಯಿಂದ ಅವರ ಗದ್ದೆಗಳಿಗೆ ನೀರು ಹಾಯಿಸುವ ನೆಪದಲ್ಲಿ ಗದ್ದೆಯ ಬದು ಸ್ವಲ್ಪ ಸರಿಸಿದರೆ ಯೂರಿಯವೆಲ್ಲಾ ಆ ಗದ್ದೆಯ ಪಾಲು. ಉಳುಮೆಯ ಸುಖದುಃಖಗಳ ಕುರಿತು ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಅವರ ಲೇಖನ  ಇಲ್ಲಿದೆ.

Read More

ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಬರೆದ ಈ ದಿನದ ಕವಿತೆ

“ಈಗ್ಯಾಕೋ ಹೆಚ್ಚು ಸಾಮಾನುಗಳೇ ಇಲ್ಲ
ಅವನು ತರುವ ಬುಟ್ಟಿಯಲ್ಲಿ.
ಮೊದಲಿನಂತೆ ಸುತ್ತ ಹರಡಿಕೊಳ್ಳದೇ ಬುಟ್ಟಿ
ಎದುರಿಗಿಟ್ಟು ಕುಳಿತುಬಿಡುತ್ತಾನೆ.
ಇದ್ದುದನ್ನೇ ಚೌಕಾಶಿ ಮಾಡುವವರ ಬಳಿ
ವಿನಾಕಾರಣ ಸಿಟ್ಟಿಗೇಳುತ್ತಾನೆ”- ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಬರೆದ ಈ ದಿನದ ಕವಿತೆ

Read More

ಜನಮತ

ಸಾಹಿತ್ಯ ಪ್ರಕಾರಗಳಲ್ಲಿ ನನಗೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ನೋವ ತೋರದ ಗಾಯಗಳು: ಪ್ರೊ.ಕೃಷ್ಣಮೂರ್ತಿ ಬಿಳಿಗೆರೆ

ಕಂಟಲಗೆರೆ ಬಹುತೇಕ ಇದು ದುಡಿದು ದುಡಿದು ಬಡವಾಗಿಯೇ ಉಳಿದ ಕುಟುಂಬಗಳಿಂದ ತುಂಬಿದ ಊರಾಗಿದ್ದುದು ನನಗೆ ಗೊತ್ತು. ಇಂಥ ಒಂದು ಊರಿನ ಉರಿಯಿಂದ ಸಿಡಿದ ಬೀಜ ನೀನು. ಅಲ್ಲಿಂದ...

Read More

ಬರಹ ಭಂಡಾರ