ಕೈ ಹಿಡಿದು ಮುನ್ನಡೆಸುವ ಕತೆಗಳೆಂಬ ದೋಣಿಗಳು

ಸೂರ್ಯೋದಯದಲ್ಲೋ, ಸೂರ್ಯಾಸ್ತದಲ್ಲೋ ಆಗಸದಲ್ಲಿ ಚೆಲ್ಲಿ ಹೋದ ಬಣ್ಣಗಳು ಕ್ಷಣ ಕ್ಷಣಕ್ಕೂ ಬದಲಾಗುತ್ತಾ ಹೋದಂತೆ, ಗ್ರಹಿಕೆಗಳು ಒಬ್ಬರಿಂದ ಮತ್ತೊಬ್ಬರಿಗೆ ಬದಲಾಗುತ್ತಲೇ ಇರುತ್ತವೆ. ಒಬ್ಬನೇ ವ್ಯಕ್ತಿಯು ಒಂದೊಂದು ಕಾಲದಲ್ಲಿ ಬದುಕನ್ನು ಗ್ರಹಿಸುವ ರೀತಿಯೂ ಬದಲಾಗಿರುತ್ತದೆಯಲ್ಲವೇ. ಹಾಗೆಯೇ ಈ ಕತೆಗಳು ಕೂಡ ಎಂದೆನಿಸುತ್ತದೆ. ಹಾಗೆ ನೋಡಿದರೆ ಎಷ್ಟೊಂದು ಕಲಾತ್ಮಕವಾದ ಕತೆಗಳನ್ನು ಬರೆದರೂ ʻಕತೆಗಾರರುʼ ರೂಪುಗೊಳ್ಳುವುದು ಓದುಗರ ಮನಸ್ಸಿನಲ್ಲಿ ಅಲ್ಲವೇ.
ಕತೆಗಳ ಜಾಡು ಹಿಡಿದ ಬರಹವೊಂದನ್ನು ಬರೆದಿದ್ದಾರೆ ಕೋಡಿಬೆಟ್ಟು ರಾಜಲಕ್ಷ್ಮಿ.

Read More