Advertisement

Tag: Russia

900 ದಿನ ಫ್ಯಾಸಿಸ್ಟರ ಮುತ್ತಿಗೆಯಲ್ಲಿ ನಲುಗಿದ ಲೆನಿನ್‌ಗ್ರಾಡ್

ಎರಡನೇ ಮಹಾಯುದ್ಧದಲ್ಲಿ ಫ್ಯಾಸಿಸ್ಟರು 90 ಲಕ್ಷ ರಷ್ಯನ್ನರನ್ನು ಯಾತನಾಶಿಬಿರಗಳಲ್ಲಿ ಕೊಂದಿದ್ದಾರೆ. ಜನರನ್ನು ಕೊಲ್ಲಲು ಅವರು ಗ್ಯಾಸ್ ಚೇಂಬರ್‌ಗಳನ್ನು ಬಳಸಿದರು. ಮೃತದೇಹಗಳ ಕೊಬ್ಬನ್ನು ಸಾಬೂನು ಮತ್ತು ಹದಗೊಳಿಸಿದ ತೊಗಲು ತಯಾರಿಸಲು ಉಪಯೋಗಿಸಲಾಯಿತು. ಕೂದಲಿನಿಂದ ಹಾಸಿಗೆ ಮತ್ತು ಕಾಲ್ಚೀಲಗಳು ತಯಾರಾದವು.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿ

Read More

ಲೆನಿನ್‌ಗ್ರಾಡ್‌ನಲ್ಲಿ ತಿರುಗಾಡಿದ ನೆನಪುಗಳು…

ಗಲೀನಾ ಹೇಳಿದ ಮೊದಲ ಪ್ರಸಂಗವೆಂದರೆ ತಾಯಿಯೊಬ್ಬಳು ತನ್ನ ಕೂಸನ್ನು ನೀರಲ್ಲಿ ಮುಳುಗಿಸಿದ ಹೃದಯವಿದ್ರಾವಕ ಘಟನೆ. ಹಿಟ್ಲರನ ಸೈನ್ಯ ಸೋವಿಯತ್ ದೇಶದ ಹಳ್ಳಿಯೊಂದನ್ನು ಸುತ್ತುವರಿದಿತ್ತು. ರಾತ್ರಿಯ ಗಾಢಾಂಧಕಾರ ಕಳೆದ ಕೂಡಲೆ ಆ ದಟ್ಟ ಅರಣ್ಯದ ಮಧ್ಯದಲ್ಲಿನ ಹಳ್ಳಿಯ ಮೇಲೆ ಬೆಳಗಿನ ಜಾವ ದಾಳಿ ಮಾಡುವ ಯೋಜನೆಯನ್ನು ಹಿಟ್ಲರನ ಸೈನ್ಯ ರೂಪಿಸಿತ್ತು. ಈ ಸುದ್ದಿ ಗೊತ್ತಾಗಿದ್ದರಿಂದ ಆ ಹಳ್ಳಿಗರು ರಾತ್ರಿಯೆ ಹಳ್ಳಿಯನ್ನು ಬಿಟ್ಟು ಬೇರೆಕಡೆ ಹೋಗಬೇಕಿತ್ತು. ರಂಜಾನ್‌ ದರ್ಗಾ ಬರೆಯುವ ಆತ್ಮಕತೆಯ ಸರಣಿ

Read More

‘ದುಡಿಯುವ ವರ್ಗಕ್ಕೆ ಒಂದೇ ಲಯ ಇದೆ’

ಈ ಯುದ್ಧದ ಸಂದರ್ಭದಲ್ಲಿ ನಮ್ಮ ಮಧ್ಯೆ ಮಾತಿಗೆ ಮಾತು ಬೆಳೆಯಿತು. ಅವರೆಲ್ಲ ಸೇರಿ ಮುಸ್ಲಿಮರನ್ನು ಹೀಯಾಳಿಸಿದರು. ನಾನು ಅಪಮಾನಿತನಾಗಿ ಎದ್ದು ‘ಬೆಳಿಗ್ಗೆ ಮಿಲಿಟರಿ ಸೇರುವೆ’ ಎಂದು ಹೇಳಿ ಹೊರಗೆ ಬಂದು ಸಿದ್ಧೇಶ್ವರ ಗುಡಿಗೆ ಹೋಗಿ, ಕಟ್ಟೆಯ ಮೇಲೆ ಮಲಗಿದೆ. ಚಳಿಯಿಂದಾಗಿ ರಾತ್ರಿಯಿಡಿ ಸರಿಯಾಗಿ ನಿದ್ದೆ ಬರಲಿಲ್ಲ. ಬೆಳಿಗ್ಗೆ ಎದ್ದು ಸ್ಟೇಷನ್ ರೋಡ್‌ನಲ್ಲಿರುವ ಐಬಿ ಕಡೆಗೆ ಹೊರಟೆ. ಯುದ್ಧದ ಸಂದರ್ಭವಾಗಿದ್ದರಿಂದ 14 ವರ್ಷ ಮೀರಿದ ಬಾಲಕರನ್ನೂ ಅಲ್ಲಿ ಮಿಲಿಟರಿಗೆ ಸೇರಿಸಿಕೊಳ್ಳುತ್ತಿದ್ದರು. ನಾನು ಎಲ್ಲ ದೈಹಿಕ ಪರೀಕ್ಷೆಯಲ್ಲಿ ಉತ್ತೀರ್ಣನಾದೆ. ಆದರೆ ತೂಕ ಕಡಿಮೆ ಇತ್ತು. ಅಷ್ಟೊತ್ತಿಗೆ ನನ್ನ ಅಜ್ಜಿ ಮತ್ತು ತಾಯಿ ಬಂದು ಅಳುತ್ತ ನಿಂತಿದ್ದರು.
ರಂಜಾನ್‌ ದರ್ಗಾ ಬರೆಯುವ ನೆನಪಾದಾಗಲೆಲ್ಲ ಸರಣಿಯ 44ನೇ ಕಂತು ಇಲ್ಲಿದೆ.

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಚಿತ್ರಾಕ್ಷರ: ಕೆ ವಿ ಸುಬ್ರಮಣ್ಯಂ ಕಲೆ ಮತ್ತು ಬರಹಗಳ ಬಿಂಬ

ಯಾವುದೇ ಒಬ್ಬ ಕಲಾವಿದ ಕಲಾಕೃತಿಗಳನ್ನು ತನ್ನ ಸ್ವಂತ ಅಭಿರುಚಿಯಂತೆ ಮಾಡುವುದನ್ನು ಕಲಿಯುವ ಮೊದಲು ನಕಲು ಮಾಡುವುದರಿಂದ ಪ್ರಾರಂಭಿಸುವಂತೆ ಇವರು ಕೂಡ ಮೊದಲು ನಕಲು ಮಾಡಿಯೇ ಪ್ರಾರಂಭಿಸಿದ್ದು. ನೋಡಿದ್ದನ್ನು…

Read More

ಬರಹ ಭಂಡಾರ