ಆವನಾವನು ಕಾಯ್ವ : ಸರಿತಾ ನವಲಿ ಬರೆದ ಕತೆ

ಪರದೇಶದ ಪ್ರಜೆ ಅಂತಾದ ಮಾತ್ರಕ್ಕ ಹುಟ್ಟಿನ ಮೂಲ ಬದಲಾಯಿಸಿಕ್ಕೆ ಆಗ್ತದೇನು? ಇಲ್ಲ ಮೈ ಬಣ್ಣ ಬದಲು ಆಗ್ತದೇನು?” ಪವಮಾನನಿಗೆ ತನ್ನ ಬದುಕಿನ ಅಸ್ತಿತ್ತ್ವಕ್ಕ ಕಾರಣರಾದವರನ್ನು ಬಿಟ್ಟು ಅಮೆರಿಕಾದ ಪ್ರಜೆ ಅನ್ನೋ ಅಸ್ತಿತ್ವವನ್ನು ಪಡೆಯೋದೇ ಮುಖ್ಯ ಆದಂಗಿತ್ತು. ರಾಮಾಚಾರರ ಆರೋಗ್ಯ ಸುಧಾರಿಸೊ ಹಂಗ ಕಾಣಲಿಲ್ಲ. ಮುಂದೇನು? ಅನ್ನೋ ಸೀತಾಬಾಯಿಯ ಯೋಚನಿಕಿಂತ, ಊರಿನ ಮಂದಿ ಮಾತೇ ಜಾಸ್ತಿಯಾಯಿತು.

Read More