Advertisement

Tag: Seema Samathala

‘ಬಿರಿಯಾನಿ’ ನಾಡಲ್ಲಿ ಇಡ್ಲಿ ಸಾಂಬಾರಿನ ಹುಡುಕಾಟ

‘ಬಾಲ್ಯ ಯೌವ್ವನದ ದಿನಗಳಲ್ಲಿ ರೂಪುಗೊಳ್ಳುವ ವ್ಯಕ್ತಿತ್ವದಲ್ಲಿ ಭಾಷೆ, ಭವನ, ಭೋಜನ, ಆಚಾರ ವಿಚಾರಗಳ ಒಂದು ಚೌಕಟ್ಟು ರೂಢಿಯಾಗಿರುತ್ತದೆ. ನಂತರದ ದಿನಗಳಲ್ಲಿ ಆ ಚೌಕಟ್ಟಿಗೆ ಹೊಂದುವ ಭಾಷೆ, ಭೋಜನ, ವಾಡಿಕೆಗಳು ಕಂಡಾಗ ಎಷ್ಟೊಂದು ಸಂತೋಷ ಉಕ್ಕುತ್ತದೆ. ಅದರಲ್ಲಿಯೂ ಆಹಾರ ಎನ್ನುವುದು ಬದುಕಿನ ಮೂಲಭೂತ ಅಗತ್ಯಗಳಲ್ಲಿ ಒಂದು’. ಕರ್ನಾಟಕ ಬಿಟ್ಟು ಕಾರ್ಯ ನಿಮಿತ್ತ ಇನ್ನೊಂದು ಊರಿಗೆ ಹೋದಾಗ ಪ್ರೀತಿಯ ತಿನಿಸಿಗಾಗಿ ನಡೆಸಿದ ಹುಡುಕಾಟವನ್ನು…”

Read More

ಒಂಟಿ ಸೇತುವೆಯ ಒಂಟಿ ಜೀವ ‘ಕೊಂಡಪಲ್ಲಿ ಕೋಟೇಶ್ವರಮ್ಮ’

“ಶಾಲೆಯ ದಿನಗಳಿಂದಲೇ ದೇಶಭಕ್ತಿ ಹಾಡುಗಳು, ತ್ಯಾಗರಾಜರ ಕೀರ್ತನೆಗಳನ್ನು ಆಲಾಪಿಸುತ್ತಿದ್ದವರು ಕೋಟೇಶ್ವರಮ್ಮ. ಸ್ವಾತಂತ್ರ್ಯಾಭಿಲಾಷೆಯಿಂದ ತಾಯಿ ಚರಕದಿಂದ ನೂಲು ತೆಗೆಯುತ್ತಿದ್ದರು. ಸೋದರಮಾವ ರಾಷ್ಟ್ರೀಯ ಚಳವಳಿಯಲ್ಲಿ ಹೋರಾಟಗಾರ. ಊರಲ್ಲಿ ನಡೆಯುತ್ತಿದ್ದ ಎಲ್ಲಾ ಕಾರ್ಯಕ್ರಮಗಳಲ್ಲಿ ಇವರ ಹಾಡು ಇದ್ದೇ ಇರುತ್ತಿತ್ತು. ಉಪಾಧ್ಯಾಯರ ಪ್ರೋತ್ಸಾಹದಿಂದ..”

Read More

ಸೀಮಾ ಸಮತಲ ಬರೆಯುವ ‘ಪುಸ್ತಕ ದಿನಚರಿʼ ಆರಂಭವಾಯಿತು

“ಎರಡುಮೂರು ದಶಕಗಳ ಹಿಂದೆ ಯಾರೂ ಈ ಪದಗಳ ಬಗ್ಗೆ ತಲೆ ಕೆಡಿಸಿಕೊಂಡಿರಲಿಲ್ಲ. ಆದರೀಗ ಪೌಷ್ಟಿಕತೆ ಹಾಗೂ ಕ್ಯಾಲೋರಿಗಳ ಲೆಕ್ಕಚಾರವಿದ್ದರೂ ನಮಗೆ ಏನ್ನನ್ನು ತಿನ್ನಬೇಕು ಎಂಬುದೇ ಗೊತ್ತಿಲ್ಲ. ತಾನು ವಿಜ್ಞಾನಿ ಅಥವಾ ಪೌಷ್ಟಿಕ ನಿಪುಣವಿಲ್ಲದಿದ್ದರೂ ಕುತೂಹಲಕ್ಕಾಗಿ ಆರೋಗ್ಯ ಮತ್ತು ಡಯೆಟ್ ಬಗ್ಗೆ ಇರುವ ಹಲವಾರು ಪ್ರಶ್ನೆಗಳಿಗೆ ಉತ್ತರಿಸಲು ಪ್ರಯತ್ನಿಸಿದ್ದೇನೆ ಎನ್ನುತ್ತಾರೆ.”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ