ಸಾಹಿತ್ಯದ ನಿಷಿದ್ಧ ವಲಯ: ಕೆ.ವಿ. ತಿರುಮಲೇಶ್ ಲೇಖನ

“ನಾನು ಆಗಾಗ ರೋಮನ್ ಇತಿಹಾಸ ಓದುತ್ತಿದ್ದೆ. ಸಿಕ್ಕಿದ ಮಾಹಿತಿಗಳನ್ನೇ ಬಳಸಿಕೊಂಡು ಮೊದಲು “ಟೈಬೀರಿಯಸ್”, ನಂತರ “ಕಲಿಗುಲ” ಬರೆದೆ. ಇವುಗಳ ಬಗ್ಗೆ ಜನ ಏನೆನ್ನುತ್ತಾರೋ ಎನ್ನುವ ಕುತೂಲ ಇತ್ತು. ಎರಡೂ ಪೂರ್ಣಪ್ರಮಾಣದ ನಾಟಕಗಳು. ನನ್ನ ಜೀವನ ಸಂಧ್ಯೆಯಲ್ಲಿ ಮಾಡಿದ ಕೆಲಸಗಳು. ಇನ್ನೂ ಬರೆಯಬೇಕೆಂದಿದ್ದೆ. ನನ್ನ ಭಾಷಾ ಬಾಂಧವರಿಂದ ಒಂದು ಒಳ್ಳೆಯ ಮಾತು ಬರುತ್ತಿದ್ದರೆ ಬಹುಶಃ ಹಾಗೆ ಮಾಡುತ್ತಿದ್ದೆನೋ ಏನೋ.”

Read More