“ಮರೆವೇ ಮುಕ್ತಿ”: ಶೇಷಾದ್ರಿ ಗಂಜೂರು ಅಂಕಣ

“ಅವನ ಸರ್ಜರಿಯ ಕೆಲ ವರ್ಷಗಳ ನಂತರ ಅವನ ತಂದೆ ಮರಣ ಹೊಂದಿದರು. ಆ ವಿಷಯ ಅವನಿಗೆ ತಿಳಿದಾಗ ಎಲ್ಲರಂತೆಯೇ ಅವನು ದುಃಖಿತನಾದ. ಕೆಲವೇ ಸಮಯದಲ್ಲಿ ಮಾತುಕತೆ ಬೇರೆಡೆಗೆ ತಿರುಗಿತು; ಅವನಪ್ಪ ಸತ್ತಿದ್ದ ಸಂಗತಿ ಸಂಪೂರ್ಣವಾಗಿ ಮರೆಯಿತು. ಆ ಸಾವಿನ ನೋವು ಕ್ಷಣಮಾತ್ರದಲ್ಲಿ ಮರೆಯಾಯಿತು. ಕೆಲವು ಸಮಯದ ನಂತರ ಮತ್ತೊಮ್ಮೆ ತಂದೆಯ ಸಾವಿನ ವಿಚಾರವನ್ನು ಅವನಿಗೆ ತಿಳಿಸಿದಾಗ, ಅದೇ ಮೊದಲ ಬಾರಿಗೆ ತಂದೆಯ ಸಾವನ್ನು ತಿಳಿದಂತೆ ಅವನು ದುಃಖಿತನಾದ.”

Read More