Advertisement

Tag: Sheshdri Ganjur

ರೆಂಬ್ರಾಂಟ್‌ನ ಕಣ್ಣಿಗೆ ಬಿದ್ದ ಹಾನ್ಸ್‌ಕೆನ್ ಎಂಬಾನೆಯ ಕತೆ-ವ್ಯಥೆ

ಬಿಗ್ ಬೇಬಿ ಕೆಡಾಕೆಸ್‌ನಲ್ಲಿ ಬಂದಿಳಿದಾಗ ಅವನನ್ನು ಭಾರೀ ಸಂಭ್ರಮದಿಂದ ಸ್ವಾಗತಿಸಲಾಯಿತು. ಆ ಸಂಭ್ರಮಾಚರಣೆಯ ಅಂಗವಾಗಿ ಪಟ್ಟಣದ ಮೇಯರ್ ಶಾಲಾ ಕಾಲೇಜುಗಳಿಗೆ ಮೂರು ದಿನದ ರಜೆಯನ್ನೂ ಘೋಷಿಸಿದನಂತೆ. ಮುಂದಿನ ಕೆಲ ತಿಂಗಳ ಕಾಲ, ನಮ್ಮ ಬೆಂಗಳೂರಿನ ಬಿಗ್ ಬೇಬಿ, ತನ್ನೆಲ್ಲಾ ಕುಟುಂಬದವರಿಂದ ಬೇರಾಗಿ, ಸ್ಪೇನಿನ ಸಾಲ್ವಡಾರ್ ಡಾಲಿಯ ಖಾಸಗಿ ಉದ್ಯಾನದಲ್ಲಿ ಒಬ್ಬನೇ ಸುತ್ತಾಡಿದನಂತೆ. ಆದರೆ, ಅವನು ಬೆಳೆದಂತೆ, ನೋಡಿಕೊಳ್ಳುವುದು ಕಷ್ಟವಾಗಿ, ಬಾರ್ಸೆಲೋನಾ ನಗರದ ಮೃಗಾಲಯಕ್ಕೆ ಅವನನ್ನು ರವಾನಿಸಲಾಯಿತಂತೆ.

Read More

ನ್ಯೂಟನ್‌ ನ ನಿಯಮಗಳು ಮತ್ತು ಪ್ರಶ್ನೆಗಳು: ಶೇಷಾದ್ರಿ ಗಂಜೂರು ಅಂಕಣ

“ಲಾಪ್ಲಾಸ್, ತನ್ನ ಪುಸ್ತಕವನ್ನು ಅಂದಿನ ಫ್ರೆಂಚ್ ಸಾಮ್ರಾಟ ನೆಪೊಲಿಯನ್‌ ಗೆ ನೀಡಿ, ಸೌರ ಮಂಡಲದ ಸೃಷ್ಟಿ ಮತ್ತು ಚಲನ-ವಲನದ ಬಗೆಗೆ ವಿವರಣೆ ನೀಡಿದನಂತೆ. ಅದನ್ನು ಕೇಳಿದ ನೆಪೊಲಿಯನ್, ಲಾಪ್ಲಾಸ್‌ ನನ್ನು “ನಿನ್ನ ಥಿಯರಿಯಲ್ಲಿ ದೇವರಿಗೆ ಜಾಗವಿಲ್ಲವಂತೆ, ಹೌದೇ?” ಎಂದು ಪ್ರಶ್ನಿಸಿದನಂತೆ. ಅದಕ್ಕೆ ಲಾಪ್ಲಾಸ್ “ಸ್ವಾಮಿ, ನನಗೆ ಆ ಕಲ್ಪಿತ ಸಿದ್ಧಾಂತದ ಅವಶ್ಯಕತೆ ಇಲ್ಲ” ಎಂದನಂತೆ. ಆದರೆ, ನಾವು ಲಾಪ್ಲಾಸ್‌ ನನ್ನು ಒಪ್ಪಿ ನ್ಯೂಟನ್‌ ನನ್ನು ಪಕ್ಕಕ್ಕೆ…”

Read More

ಮಹಾನತೆಯ ಅಹಂಕಾರದ ಹುಂಬತನ: ಶೇಷಾದ್ರಿ ಗಂಜೂರು ಅಂಕಣ

“ಅದು, ನಾವು ಸಾಮಾನ್ಯವಾಗಿ ಕಾಣುವ ಆರಡಿ-ಮೂರಡಿಯ ಗೋರಿಯಲ್ಲ; ಅದು ಹಲವಾರು ಕೋಣೆಗಳಿರುವ ಕಟ್ಟಡ. ಒಂದು ಕೋಣೆಯಲ್ಲಿ, ಶವಪೆಟ್ಟಿಗೆ ಇದೆ. ಆ ಶವಪೆಟ್ಟಿಗೆ ಮರದಿಂದ ಮಾಡಿದ್ದಾದರೂ, ಅದಕ್ಕೆ ಚಿನ್ನದ ಹಾಳೆಗಳನ್ನು ಲೇಪಿಸಲಾಗಿದೆ. ಆ ಶವಪೆಟ್ಟಿಗೆಯನ್ನು ತೆರೆದು ನೋಡಿದರೆ, ಅದರಲ್ಲಿ ಇನ್ನೊಂದು ಶವಪೆಟ್ಟಿಗೆ ಇದೆ. ಅದೂ ಸಹ, ಮೊದಲನೆಯ ಶವಪೆಟ್ಟಿಗೆಯಂತಹುದೇ. ಅದನ್ನೂ ತೆರೆದು ನೋಡಿದರೆ, ಅದರಲ್ಲಿ ಇನ್ನೊಂದು ಶವಪೆಟ್ಟಿಗೆ!”

Read More

“ಸವಿ ನೆನಪುಗಳು ಬೇಕು… ಸವಿಯಲೀ ಬದುಕು”: ಶೇಷಾದ್ರಿ ಗಂಜೂರು ಅಂಕಣ

“ಮಾನವ ಜಾತಿಗೆ ಲಕ್ಷಾಂತರ ವರ್ಷಗಳ ಇತಿಹಾಸ ಇರುವುದಾದರೂ, ನಾವು ಬರೆಯಲು ಪ್ರಾರಂಭಿಸಿದ್ದು ತೀರಾ ಇತ್ತೀಚೆಗೆ; ಐದು-ಆರು ಸಾವಿರ ವರ್ಷಗಳ ಹಿಂದೆ. ಈ ಬರಹದ ತಂತ್ರಜ್ಞಾನ ಎಲ್ಲರಿಗೂ ದೊರಕತೊಡಗಿದ್ದು ಇನ್ನೂ ಇತ್ತೀಚೆಗೆ; ಸುಮಾರು ಐನೂರು ವರ್ಷಗಳ ಹಿಂದೆ ಪ್ರಿಂಟಿಂಗ್ ಪ್ರೆಸ್ ನ ಅವಿಷ್ಕಾರವಾದ ನಂತರ.”

Read More

ಲೆ ಜ಼ೆಂಟಿ ಮತ್ತು ಪಾಂಡಿಚೆರಿಯ ಸುಂದರ ಆಕಾಶ: ಶೇಷಾದ್ರಿ ಗಂಜೂರು ಅಂಕಣ

“ಬೆಳಗಿನ ಸುಮಾರು ಐದೂ ಮೂವತ್ತರ ಹೊತ್ತಿಗೆ ಗಾಳಿ ಕೊಂಚ ವೇಗವಾಗಿ ಬೀಸಲಾರಂಭಿಸುತ್ತದೆ. ಟ್ರಾನ್ಸಿಟ್ ಆಫ್ ವೀನಸ್ ಪ್ರಾರಂಭವಾಗಲು ಇನ್ನು ಹದಿನೈದು ನಿಮಿಷಗಳಷ್ಟೇ ಇವೆ. ಅಷ್ಟರಲ್ಲಿ, ಮೋಡದ ಈ ಪರದೆ ತೆರೆದುಕೊಳ್ಳುತ್ತದೆಯೇ? ಸೂರ್ಯನ ದೂರವನ್ನು ತಿಳಿದುಕೊಂಡು ಮಾಡುವುದಾದರೂ ಏನು?! ಇಂತಹ ನಿರುಪಯುಕ್ತ ವಿಷಯಕ್ಕಾಗಿ ತನ್ನ ಮಡದಿ-ಮನೆ-ಮಠಗಳನ್ನು ತೊರೆದು…”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ