ಶ್ರೀ ಡಿ.ಎನ್. ಬರೆದ ಈ ಭಾನುವಾರದ ಕತೆ

ಹೋಗಿ ನೋಡಿ ಅಪ್ಪನೆಂದು ಗುರುತು ಹಿಡಿದ. ಆತನ ಮೇಲಿದ್ದ ಕೋಪ ಆರಿರಲಿಲ್ಲ. ಜೀವನವಿಡೀ ಬೇರೆಯವರ ಪಾಪ ಕಳೆಯಲು ದಾನಗಳು ತೆಗೆದುಕೊಂಡು ಜಪತಪಗಳಲ್ಲಿ ಕಾಲ ಕಳೆಯುತ್ತಿದ್ದ ಅಪ್ಪ, ತನ್ನ ಅಪರಕರ್ಮವೂ ಸರಿಯಾಗಿ ಆಗದೆ ಯಾವುದೋ ತಿಳಿಯದ ನಗರದಲ್ಲಿ ಅನಾಥ ಹೆಣದಂತೆ ಬೂದಿಯಾಗಿದ್ದ. ಯಾರದೋ ಸಾವಿಗೆ ಗರುಡ ಪುರಾಣ ಓದುತ್ತಿದ್ದ ಅಪ್ಪ ಸತ್ತಾಗ ಅವನಿಗಾಗಿ ಯಾರೂ ಅದನ್ನು ಓದದಂತೆ ರಮೇಶ ನೋಡಿಕೊಂಡ.
ಶ್ರೀ ಡಿ.ಎನ್. ಬರೆದ ಕತೆ “ಪಾಪ”

Read More