Advertisement

Tag: shridevi Keremane

ಶ್ರೀಧರ ಬಳಗಾರ ಕಾದಂಬರಿಯ ಕುರಿತು ಶ್ರೀದೇವಿ ಕೆರೆಮನೆ ಬರಹ

“ಇಡೀ ಕಾದಂಬರಿಯಲ್ಲಿ ಗಮನ ಸೆಳೆಯುವುದು ಹವ್ಯಕ ಭಾಷೆಯ ಮಾತುಗಳು. ಇಡೀ ಉತ್ತರ ಕನ್ನಡದಲ್ಲಿ ಪ್ರತಿ ಜನಾಂಗಕ್ಕೂ ಅದರದ್ದೇ ಆದ ಒಂದೊಂದು ಭಾಷೆ ಇದೆ. ಅದರದ್ದೇ ಆದ ಏರಿಳಿತಗಳಿವೆ. ಹಾಗೆಯೆ ಒಂದು ಪ್ರದೇಶದಲ್ಲಿ ಯಾವ ಜನಾಂಗ ಪ್ರಬಲವಾಗಿದೆಯೋ ಆ ಜನಾಂಗದ ಮಾತನ್ನು ಸಾಮಾಜಿಕವಾಗಿ ಕೆಳವರ್ಗದ ಜನಾಂಗಗಳೂ ಅನುಸರಿಸುತ್ತವೆ. ಅಂತಹದ್ದೊಂದು ರೂಢಿ ಇಲ್ಲಿದೆ. ಉಗ್ರಾಣಿ ಶಂಕ್ರನಿಂದ ಹಿಡಿದು ಹೆರಿಗೆಯ ಕೆಲಸಕ್ಕೆ ಬರುವ ಲಕ್ಷ್ಮಿಯವರೆಗೆ….”

Read More

ವಿ.ಆರ್. ಕಾರ್ಪೆಂಟರ್ ಕಥಾ ಸಂಕಲನ ಕುರಿತು ಶ್ರೀದೇವಿ ಕೆರೆಮನೆ ಬರಹ

“ಬ್ರಾಹ್ಮಿನ್ ಕೆಫೆ ಎನ್ನುವ ಪಿಡಿಎಫ್ ಒಂದು ಝಗ್ಗನೆ ಮೊಬೈಲ್ ಗೆ ಬಂದು ಕುಳಿತಾಗ ಆ ಹೆಸರು ಆಶ್ಚರ್ಯ ಹುಟ್ಟಿಸಿರಲಿಲ್ಲ. ಯಾಕೆಂದರೆ ಎಷ್ಟೋ ದಿನಗಳಿಂದ ಗೆಳೆಯ ವಿ ಆರ್ ಕಾರ್ಪೆಂಟರ್ ಈ ಹೆಸರನ್ನು ಹೇಳುತ್ತಲೇ ಇದ್ದ. ಕೆಲವೊಮ್ಮೆ ಅಲ್ಲಿನ ಕತೆಗಳ ಒಂದಿಷ್ಟು ಎಳೆಗಳನ್ನೂ ಕೂಡ. ಆದರೆ ಕತೆಗಳು ಪೂರ್ಣಗೊಂಡ ನಂತರ ಅದು ಪಡೆದುಕೊಂಡ ತಿರುವುಗಳನ್ನು ಕಂಡಾಗ ಮೈ ಜುಂ ಎನಿಸುವಂತಾಗುತ್ತದೆ.”

Read More

ಶ್ರೀದೇವಿ ಕೆರೆಮನೆ ಬರೆದ ಈ ದಿನದ ಕವಿತೆ

“ಶಿವನಿಗಾಗಿಯೇ ಪಾರ್ವತಿ ಜನಿಸಿದಂತೆ
ತನ್ನ ಹುಟ್ಟೂ ಅವನನ್ನು ಸೇರುವುದಕ್ಕೆ
ಅಚಲ ನಂಬಿಕೆಗೆ
ಮೂಡಲಿಲ್ಲ ಇಲ್ಲ ಎಂಬ ಊಹೆಯೂ”- ಶ್ರೀದೇವಿ ಕೆರೆಮನೆ ಬರೆದ ಈ ದಿನದ ಕವಿತೆ

Read More

ಶಂಕರ-ಪಾರ್ವತಿ: ಶ್ರೀದೇವಿ ಕೆರೆಮನೆ ಬರೆದ ಕತೆ

“ಕೊನೆಗೆ ಅದ್ಯಾವ ಮಾಯದಲ್ಲಿ ಕಣ್ಣೋಟ ಮಾತಾಯ್ತೋ. ಮಾತು ಪ್ರೀತಿಯಾಯ್ತೋ ಯಾರಿಗೂ ಗೊತ್ತಾಗಲಿಲ್ಲ. ಮುಂದಿನ ವರ್ಷ ಹತ್ತನೇ ಕ್ಲಾಸಿನಲ್ಲಿ ಫೇಲಾಗಿ ಶಂಕರ ಮೀನು ಹಿಡಿಯಲು ಹೋದರೆ, ಪಾರ್ವತಿಯೂ ಶಾಲೆ ಬಿಟ್ಟು ಅವ್ವಿಯೊಡನೆ ಮೀನು ಮಾರಲು ಹೊರಟಳು.”

Read More
  • 1
  • 2

ಜನಮತ

ಹೊಸ ವರ್ಷದ ನನ್ನ ಆಸೆ

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಮಹಿಳಾ ಸಬಲೀಕರಣ ಪ್ರತಿಬಿಂಬಿಸುವ ಕೃತಿ: ಸುನಂದಾ ಕಡಮೆ ಬರಹ

ಇಲ್ಲಿಯ ವಿಷಯಗಳು ಸರ್ವಕಾಲಿಕವಾದದ್ದು. ಇಂದಿನ ಸಾಮಾಜಿಕ ಜಾಗೃತಿಯ ಪರಿಣಾಮವಾಗಿ ಸ್ತ್ರೀವಾದೀ ಚಳುವಳಿಗಳು ಹುಟ್ಟಿಕೊಂಡು, ಅದರಿಂದ ಪ್ರೇರೇಪಿತಗೊಂಡ ಸರಕಾರಗಳೂ ಮಹಿಳಾ ಶಿಕ್ಷಣ ಹಾಗೂ ಸುರಕ್ಷತೆಗೆ ಗಮನ ಕೇಂದ್ರೀಕರಿಸುತ್ತ ಬಂತು,…

Read More

ಬರಹ ಭಂಡಾರ