Advertisement

Tag: Shriharsha Salimat

ಹೋರಾಟಗಾರರು ಮತ್ತು ಫಲಾನುಭವಿಗಳು: ಶ್ರೀಹರ್ಷ ಸಾಲಿಮಠ ಅಂಕಣ

“ದಾವಣಗೆರೆ ಮುಟ್ಟುತ್ತಿದ್ದಂತೆ ನನಗೆ ಅತಿ ದೊಡ್ಡ ಅಚ್ಚರಿ ಕಾದಿತ್ತು. ನನ್ನ ರಣಭೀಕರ ಕೆಚ್ಚೆದೆಯ ಹೋರಾಟದ ಫಲವಾಗಿ ಬೈಪಾಸ್ ಬದಲು ನಿಲ್ದಾಣಕ್ಕೆ ಬಂದು ನಿಂತಿತ್ತಷ್ಟೇ. ನಾವು ನೋಡುತ್ತಿದ್ದಂತೆ ಒಳಗೆ ಏಳೋ ಎಂಟೋ ಜನರನ್ನು ಬಿಟ್ಟು ಉಳಿದವರೆಲ್ಲಾ…”

Read More

ಕೆಂಪು ಮಾರಿಯವನ ಜೊತೆ ಮೀಟಿಂಗ್ ಪ್ರಸಂಗ: ಶ್ರೀಹರ್ಷ ಸಾಲಿಮಠ ಅಂಕಣ

“ಮಿಲಿಂದ ಹೆಚ್ಚುಹೊತ್ತು ಬೈಯಲು ಹೋಗಲಿಲ್ಲ. ಆತ ಸ್ಟಿವರ್ಟ್ ಪೆಟ್ರಿಕ್ ಸನ್ ಬಗ್ಗೆ ಹೆಚ್ಚಿನ ವಿಷಯ ಹಂಚಿಕೊಳ್ಳುವಲ್ಲಿ ಉತ್ಸುಕನಾಗಿದ್ದ. ಅವನ ರಿಸರ್ಚ್ ಗಳು, ಗ್ರಾಂಟ್ ಗಳು, ಹೊಸ ತಂತ್ರಜ್ಞಾನಗಳನ್ನು ಮಿಲಿಂದ ಉತ್ಸಾಹದಿಂದ ವಿವರಿಸುತ್ತಿದ್ದರೆ ನಾನು ವೇಗವಾಗಿ ಮಲ್ಲೇಶ್ವರಂ ಸಂಪಿಗೆ ರಸ್ತೆಯ…”

Read More

ಸೊಕ್ಕಿನವಳು ಕಲಿಸಿದ ಸಮಾಜವಾದ: ಶ್ರೀಹರ್ಷ ಸಾಲಿಮಠ ಅಂಕಣ

“ಲೋಹಿಯಾ, ತೇಜಸ್ವಿ, ಶಾಂತವೇರಿ, ಲಂಕೇಶ್ ಅವರಂಥ ವ್ಯಕ್ತಿಗಳು ಬರೆದಿಟ್ಟಿದ್ದ ಥಿಯರಿಗಳು ಈ ಸೊಕ್ಕಿನವಳು ಕಲಿಸಿದಷ್ಟು ಮನಕ್ಕೆ ಅಚ್ಚೊತ್ತುವಂತೆ ಕಲಿಸಲಿಲ್ಲ. ಮತ್ತೆ ನನಗೆ ಸಮಾಜವಾದದ ಪ್ರಾಯೋಗಿಕ ಬದುಕು ಅಂತ ಕಂಡುಬಂದದ್ದು ಬೇರೆ ದೇಶಗಳನ್ನು ಸುತ್ತಿದಾಗಲೇ! ಆದರೆ ಅದು ಸಂಪೂರ್ಣ ಸಮಾಜವಾದವಲ್ಲ. ಕ್ಯಾಪಿಟಲಿಸಂ ಜನರು ಉದ್ಯಮಿಗಳ ಮೇಲೆ ಹೆಚ್ಚು ಖರ್ಚು ಮಾಡುವಂತೆ ಮಾಡಲು ತೆರಿಗೆ ದುಡ್ಡನ್ನೇ ಸರಕಾರದ ಮೂಲಕ…”

Read More

ರೇಖಕ್ಕ ಕಲಿಸಿದ ಮಗ್ಗಿಯ ಲೆಕ್ಕ: ಶ್ರೀಹರ್ಷ ಸಾಲಿಮಠ ಅಂಕಣ

“ನನ್ನ ಮಗ್ಗಿಯ ಪಾಠ ಇಪ್ಪತ್ನಾಲ್ಕನ್ನೂ ಮುಟ್ಟಲಿಲ್ಲ! ಅದೆಷ್ಟು ತಿಂಗಳು ಹೀಗೆ ಆಕೆಯ ಹಿಂಬಾಲಿಸಿ ಕಳೆದಿದ್ದೆನೋ ನನಗೆ ನೆನಪಿಲ್ಲ. ಆದರೆ ನಾವು ಮನೆ ಬದಲಿಸಲಾಗಿ ಮತ್ತೆಂದೂ ರೇಖಿಯ ಭೇಟಿಯಾಗಲಿಲ್ಲ. ಈಗಲೂ ಒಮ್ಮೊಮ್ಮೆ ರೇಖಿಯಂತಹ ಪ್ರತಿಭಾವಂತೆಯ ಬಳಿ ಪಾಠ ಹೇಳಿಸಿಕೊಂಡಿದ್ದಕ್ಕೆ ಆಗಾಗ ಹೆಮ್ಮೆಯೆನಿಸುತ್ತದೆ. ಆಗ ಆಕೆ ಬದುಕಿದ್ದ ಕುಟುಂಬದ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗತಿಗಳನ್ನು ಲೆಕ್ಕ ಹಾಕಿದರೆ ಬಹುಷಃ ಹೆಚ್ಚು ಓದಿ ಕಡಿದು ಗುಡ್ಡೆ ಹಾಕಿರಲಿಕ್ಕೆ ಆಕೆಯ ಮನೆಯವರು ಬಿಟ್ಟಿರಲಿಕ್ಕಿಲ್ಲ.”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ