ಶ್ರುತಿ ಬಿ.ಆರ್‌. ಕವನ ಸಂಕಲನಕ್ಕೆ ಎಂ.ಎಸ್. ಆಶಾದೇವಿ ಬರೆದ ಮುನ್ನುಡಿ

“ಕಲ್ಲಾಗುವುದು ಶಾಪವೋ ಶಿಕ್ಷೆಯೋ ಆಗದೆ ತನ್ನ ಆಯ್ಕೆಯೇ ಆಗಬಹುದಾದ ಸಾಧ್ಯತೆಯನ್ನು ಹೇಳುತ್ತಲೇ ಕಲ್ಲಾಗುವುದು ಕೂಡ ಬಂಡಾಯದ ಒಂದು ಪರಿಯೂ ಹೌದು ಎನ್ನುವುದನ್ನು ಸೂಚಿಸುತ್ತಿದೆ. ಪಾಂಡವರು ಬಂದು ಬಾಳು ಕೊಡದ ಕಾರಣಕ್ಕಾಗಿ ಇನ್ನೂ ಮುಡಿ ಕಟ್ಟಿಲ್ಲದ ದ್ರೌಪದಿಯಾಗಲೀ, ರಾತ್ರಿ ಪಾಳಿಯಲ್ಲಿ ಕಾಲ್ ಸೆಂಟರಿನಲ್ಲಿ ಕೆಲಸ ಮಾಡುತ್ತಿರುವ ಸೀತೆಯಾಗಲೀ, ಸೇಲ್ಸ್ ಗರ್ಲ್ ಆಗಿರುವ ರಾಧೆಯಾಗಲೀ ಧ್ವನಿಸುತ್ತಿರುವುದು ಹೆಣ್ಣಿನ ಮುಗಿಯದ ಹೋರಾಟವನ್ನೇ.”

Read More