Advertisement

Tag: siraj ahmed

ಕಿಕ್ಕಿರಿದ ಭಾಷೆಗಳ ಕಾಡಿನಲ್ಲಿ ಓಡಾಡಿದ ಜಿ.ಎನ್.ದೇವಿ ಅವರೊಡನೆ ಮಾತುಕತೆ

ಪ್ರೊ. ಜಿ. ಎನ್. ದೇವಿ ಅಂತರರಾಷ್ಟ್ರೀಯ ಖ್ಯಾತಿಯ ಭಾಷಾ ವಿದ್ವಾಂಸರು. ಬರೋಡಾದ ಸಯ್ಯಾಜಿರಾವ್ ವಿಶ್ವವಿದ್ಯಾನಿಲಯದಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿ ಕೆಲಸ ಮಾಡುತ್ತಿದ್ದ ದೇವಿಯವರು ಮೂಲತಃ ಸಾಹಿತ್ಯ ವಿಮರ್ಶಕರು. ತಮ್ಮ‌ ವೃತ್ತಿಗೆ ರಾಜೀನಾಮೆ ನೀಡಿ, ಆದಿವಾಸಿಗಳ ಭಾಷೆಗಳ ಅಧ್ಯಯನವನ್ನು ಕೈಗೆತ್ತಿಕೊಂಡವರು. ಪ್ರಪಂಚದ ಎಲ್ಲಾ ಬುಡಕಟ್ಟು ಭಾಷೆಗಳ ಗಣತಿ ಮಾಡುವ ಬೃಹತ್ ಕಾರ್ಯಯೋಜನೆಯ ಜವಾಬ್ದಾರಿಯನ್ನು ದೇವಿಯವರಿಗೆ  ಯುನೆಸ್ಕೋ ವಹಿಸಿದೆ. ಭಾಷೆಗಳ ಕುರಿತು…

Read More

ಪ್ರತಿಭಟನೆಯ ದೃಷ್ಟಿಕೋನ ಮೀರಿ ಯೋಚಿಸುವ ಕೊಡಗಿನ ಗೌರಮ್ಮ

ಮೊದಲ ತಲೆಮಾರಿನ ಲೇಖಕಿಯರು ವಿಧವಾವಿವಾಹ, ಶೋಷಣೆ, ಸ್ತ್ರೀ ಸ್ವಾತಂತ್ರ್ಯ ಮೊದಲಾದ ವಿಷಯಗಳನ್ನು ಕುರಿತು ಬಹಳ ದಿಟ್ಟವಾಗಿ ಬರೆದಿದ್ದರೂ ಸ್ತ್ರೀ ವ್ಯಕ್ತಿತ್ವವನ್ನು ಕೇವಲ ಶೋಷಣೆ ಹಾಗೂ ಅದರ ವಿರುದ್ಧ ಪ್ರತಿಭಟಿಸುವ ಹೆಣ್ಣಿನ ಮಾದರಿಯನ್ನು ಹೊರತುಪಡಿಸಿ ನೋಡಲು ಸಾಧ್ಯವಾದರೆ ಅವಳನ್ನು ಹೊಸದಾದ ದೃಷ್ಟಿಕೋನದಲ್ಲಿ ಅರಿಯಲು ಸಾಧ್ಯವಾಗುತ್ತದೆ ಎಂಬುದು  ಕೊಡಗಿನ ಗೌರಮ್ಮ ಅವರ ನಿಲುವಾಗಿತ್ತು. ಈ ಕಾರಣಕ್ಕಾಗಿ ಹೆಣ್ಣೊಬ್ಬಳು ಬದುಕಿದ, ಭಾವಿಸಿದ ಅನುಭವಗಳನ್ನು ಕುರಿತು ಬರೆದು…

Read More

ಆಧುನಿಕ ಜಗತ್ತಿನ ‘ಮಹಾತಿಪ್ಪೆ’ಯಲ್ಲಿ ಬಿದ್ದ ಮನುಷ್ಯ

“ಆಧುನಿಕ ಜೀವನಶೈಲಿ ಮನುಷ್ಯ ಅಸ್ತಿತ್ವವನ್ನು ಕುಬ್ಜಗೊಳಿಸುವುದರ ಜೊತೆಗೆ ಅವನ ತೀವ್ರ ಭಾವವಲಯಗಳನ್ನು, ಸೃಜನಶೀಲ ಆದರ್ಶಗಳ ಹಂಬಲಗಳನ್ನು ಗೇಲಿಮಾಡಿ ಅಪಹಾಸ್ಯಕ್ಕೀಡು ಮಾಡುವುದನ್ನು ಗುರುತಿಸಿರುವುದು ಸಂಕಲನದ ಹೆಚ್ಚುಗಾರಿಕೆಯಾಗಿದೆ. ಎಲ್ಲ ಕಡೆ ಮಾರುಕಟ್ಟೆಯ ಕಸ ತುಂಬಿರುವ, ವಸ್ತುಗುಡ್ಡಗಳು ಜನರನ್ನು ತಿಂದುತೇಗುವ, ಪ್ರತಿಬಿಂಬಗಳ ಮೆರವಣಿಗೆ ಸಾಗಿರುವ ದಟ್ಟವಾಸನೆಗಳ ನಗರದಲ್ಲಿ ಇದೇ ನಿರೂಪಕನ ಒಣನಾಲಿಗೆ ಜಡತ್ವ ಮೀರಿ…”

Read More

ನವಿಲುಗಣ್ಣಿನ ಕಾವ್ಯದ ಆದರ್ಶ ಹಾಗೂ ದುರಂತ

“ಆಕ್ರೋಶದ ತೀವ್ರತೆಯಿದ್ದರೂ ಹಿಂಸೆ-ಪ್ರತೀಕಾರದ ಸೋಂಕಿಲ್ಲದ, ಸ್ವಮರುಕ ಪೂರ್ವಾಗ್ರಹಗಳ ಭಾರವಿಲ್ಲದ ಹದವಾದ ಮನಸ್ಥಿಯನ್ನು ತೋರುವುದರಿಂದ ಅದು ನಿಜವಾದ ಅರ್ಥದಲ್ಲಿ ‘ನೆಲದ ಕರುಣೆಯ ಕಾವ್ಯ’ವಾಗಿದೆ. ಇದನ್ನು ವಿಸ್ತರಿಸಿ ಹೇಳುವುದಾದರೆ, ಬದುಕು ಎಷ್ಟೇ ನಿರ್ದಯವಾಗಿದ್ದರೂ, ವ್ಯವಸ್ಥೆ ಎಷ್ಟು ಬರ್ಬರವಾಗಿದ್ದರೂ ವಸಂತನನ್ನು ಹಡೆದು ಮನುಷ್ಯ ಸಮಾಜಕ್ಕೆ ತಾಯ್ತನದ ಪ್ರೀತಿ ವಾತ್ಸಲ್ಯಗಳನ್ನು ಊಡಿಸುವ ಹಂಬಲವಿರುವ…”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ