Advertisement

Tag: Theatre

‘ಪ್ರೇಕ್ಷಕರಿಗೆ ರಂಗಭೂಮಿಯೇನೂ ಅನಿವಾರ್ಯವಲ್ಲ’

ರಂಗಭೂಮಿ ದಣಿದಿಲ್ಲ, ಬದಲಾಗಿ ತುಂಬ ಆ್ಯಕ್ಟಿವ್ ಆಗಿದೆ. ಈ ಕ್ಷೇತ್ರದಲ್ಲಿ ‘ಕೊಬ್ಬು’ ಖಂಡಿತ ಇದೆ ನಿಜ; ಆದರೆ ಅದೇ ಕೊಬ್ಬು ವಾಸ್ತವ ಮರೆಯುವಂತೆ ಮಾಡುತ್ತಿದೆ. ವಿಚಿತ್ರ ಅಂದರೆ ಇದು ರಂಗಭೂಮಿಯಲ್ಲಿ ತೊಡಗಿಸಿಕೊಂಡವರನ್ನು ದಣಿಸುವ ಬದಲು ತುಂಬ ಆ್ಯಕ್ಟಿವ್ ಮಾಡುತ್ತಿದೆ. ಯಾವ ಬಗೆಯ ಆ್ಯಕ್ಟಿವ್‌ನೆಸ್ ಅದು ಎಂದು ನಾವು ಗ್ರಹಿಸಬೇಕು.  ತಮ್ಮ ಪ್ರಯೋಗಗಳ ಮೂಲಕ ಜನರ ಎದುರು ಸೋಲುತ್ತಿರುವ ಪ್ರಕ್ರಿಯೆಯೇ ಅವರನ್ನು ವಿಚಿತ್ರ ರೀತಿಯಲ್ಲಿ ಆ್ಯಕ್ಟಿವ್ ಮಾಡುತ್ತಿದೆ.  -ರಂಗವಠಾರ ಅಂಕಣದಲ್ಲಿ ಎನ್. ಸಿ. ಮಹೇಶ್ ಅವರು ಡಾ. ಶ್ರೀಪಾದ ಭಟ್ ಅವರ ಲೇಖನಕ್ಕೆ ಪ್ರತಿಕ್ರಿಯೆ ದಾಖಲಿಸಿದ್ದಾರೆ.

Read More

ರಂಗಭೂಮಿಯಲ್ಲಿ ಮರುಚಿಂತನೆ ಮತ್ತು ಗಾಂಧಿ ನಡಿಗೆ

ನಾಟಕ !  ಹಾಗೆಂದರೇನು? ಎಂದು ನಮಗೆ ನಾವು ಕೇಳಿಕೊಳ್ಳುವದರೊಂದಿಗೆ ಆರಂಭವಾಗುವ ಚಿಂತನೆ, ಅದರ ಸಂಘಟನೆ, ತಾಂತ್ರಿಕತೆ, ವ್ಯವಹಾರ, ಪ್ರೇಕ್ಷಕ ವರ್ಗದ ಅನಿಸಿಕೆ ಇತ್ಯಾದಿ ಹಲವು ಆಯಾಮಗಳಲ್ಲಿ ಇಂದು ಮುಂದುವರಿಯಬೇಕಿದೆ. ಸತ್ಯವನ್ನು ಸರಳಮಾರ್ಗದಲ್ಲಿ ಸಾಧಿಸಹೊರಟ ಗಾಂಧಿ ಚಿಂತನೆಯ ಮಾರ್ಗ ನಮ್ಮ ಮರುಚಿಂತನೆಗೆ ಅಗತ್ಯ ಹಾದಿಗಳನ್ನು ಕಾಣಿಸಬಲ್ಲವು ಎಂಬ ನಂಬಿಕೆ ನಮ್ಮದು.

Read More

ತ್ರಿಮೂರ್ತಿಗಳನ್ನು ರಂಗದ ಬದುಕಿನ ಚಿತ್ರಗಳೊಂದಿಗೆ ಸಮೀಕರಿಸುತ್ತ…

‘ಕಾಯೌ ಶ್ರೀಗೌರಿ..’ ಎಂಬ ನಾಡಗೀತೆಯನ್ನು ಅಂದು ಬರೆದಿದ್ದ ಬಸವಪ್ಪ ಶಾಸ್ತ್ರಿಗಳು ನೆನಪಾಗುತ್ತಾರೆ. ಮೈಸೂರನ್ನು ನಾವಿಂದು ಸಾಂಸ್ಕೃತಿಕ ನಗರಿ ಎಂದು ಕರೆದುಕೊಳ್ಳುತ್ತೇವೆ. ವಿದ್ವತ್ತಿಗೆ ಹೆಸರಾದದ್ದು ಎಂದು ತಿಳಿದೇ ಇದೆ. ಇಷ್ಟಿದ್ದೂ ಬಸವಪ್ಪ ಶಾಸ್ತ್ರಿಗಳ ಸ್ಮಾರಕದ ಕಡೆಗೆ ಅಸಡ್ಡೆ ಯಾಕೆ ಮತ್ತು ಹೇಗೆ ಬೆಳೆಯಿತೋ ಗೊತ್ತಿಲ್ಲ. ಮೈಸೂರಿನಲ್ಲಿರುವ ಎಲ್.ಐ.ಸಿ ಬಿಲ್ಡಿಂಗ್ ಬಳಿ ರಸ್ತೆ ಪಕ್ಕದಲ್ಲಿ ಬಸವಪ್ಪ ಶಾಸ್ತ್ರಿಗಳ ಸ್ಮಾರಕವಿದೆ. ಅದರ ಬಣ್ಣ ಮಾಸಿ, ಗೋಡೆಗಳ ಮೇಲೆಲ್ಲ ಬಳ್ಳಿ ಹಬ್ಬಿಕೊಳ್ಳುವಷ್ಟು ನಿರ್ಲಕ್ಷ್ಯವೇಕೆ..”

Read More

ಕ್ಲಬ್ ಹೌಸ್ ಮಾತುಕಥೆಯಲ್ಲಿ ಕಂಡ ನಟರ ಎರಡು ಬಗೆ…

ಹೊಸತರಲ್ಲಿ ಎಲ್ಲ ಚೆಂದವೇ. ಒಂದು ವಾರ ಕಳೆಯುವಷ್ಟರಲ್ಲಿ ಈ ಕೇಳ್ಮೆ ಕೂಡ ಯಾಕೊ ಮನೊಟನಸ್ ಆಗುತ್ತಿದೆ ಅನಿಸಿತು. ಕೇಳ್ಮೆಯ ಮೂಲಕ ವಿಚಾರ ಕ್ರೋಢೀಕರಣ ಸರಿ. ಓದುವ ತ್ರಾಸಿಗಿಂತ ಕೇಳ್ಮೆ ಸುಲಭ. ಇದೂ ಸರಿ. ಆದರೆ ಕೇಳಿಸಿಕೊಂಡದ್ದನ್ನು ಒಂದು ಕಡೆ ಅಕ್ಷರ ಮತ್ತು ಪದಗಳಲ್ಲಿ ಕ್ರಮಬದ್ಧವಾಗಿ ದಾಖಲಿಸಬೇಕಾಗುವಾಗ ವಾಕ್ಯರಚನೆ ಬಿಗಿಬಂಧದಲ್ಲಿ ರೂಪುತಳೆಯಬೇಕಾದರೆ ಓದಿನ ಸಂಗ ಅಗತ್ಯ ಬೇಕು ಎಂಬ ಅರಿವು ಜಾಗೃತವಾಯಿತು.
ಎನ್‌.ಸಿ. ಮಹೇಶ್‌ ಬರೆಯುವ ‘ರಂಗ ವಠಾರ’ ಅಂಕಣ

Read More

‘ನಂದು ಹ್ಯೂಮನಿಸಂ… ನಾನು ಎಲ್ರಿಗೂ ಕಾಫಿ ಕೊಡ್ಸಿ, ಕುಡೀರಿ ಅಂತೀನಿ…’

“ಒಮ್ಮೆ ಹೀಗೇ ಧುತ್ತನೆ ಎದುರಾದಿರಿ. ನಿಮ್ಮ ಕಣ್ಣುಗಳಲ್ಲಿ ಒಂದಿಷ್ಟು ಮುಜುಗರ ಇರುತ್ತದೆ ಎಂದು ನಿಮ್ಮ ಕಣ್ಣುಗಳನ್ನೇ ನೋಡಿದ್ದೆ. ನಿಮ್ಮನ್ನ ಕಾಣುವಾಗ ನಾನು ಕೊಂಚ ಅಳುಕಿದ್ದೆ ಅಷ್ಟೇ. ನೀವು ಆರಾಮಾಗೇ ಇದ್ದಿರಿ. ನನ್ನನ್ನ ಕಂಡಿದ್ದೇ ‘ಹೋ ಮಹೇಶ್ ಅವ್ರು.. ಬನ್ನಿ ಕಾಫಿ ಕುಡಿಯೋಣ..’ ಅಂತ ಕರೆದುಕೊಂಡು ಕಲಾಕ್ಷೇತ್ರದ ಹಿಂಬದಿಯ ಕ್ಯಾಂಟಿನ್ ಗೆ ನಡೆದಿರಿ. ನಗುನಗುತ್ತ ಮಾತಾಡಿದಿರಿ. ನನ್ನ ವಿಮರ್ಶೆ ಮಲಗಿತ್ತು ಎನ್ನುವುದು ನನಗೆ ಅವತ್ತೇ ಗೊತ್ತಾಗಿದ್ದು.
ಎನ್.ಸಿ. ಮಹೇಶ್‌ ಬರೆದ ‘ರಂಗ ವಠಾರ’ ಅಂಕಣ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ